• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೈಕೋರ್ಟ್ ನಲ್ಲಿ ಇಂದು ದರ್ಶನ್ ಜಾಮೀನು ಭವಿಷ್ಯ ನಿರ್ಧಾರ ?! 

ಪ್ರತಿಧ್ವನಿ by ಪ್ರತಿಧ್ವನಿ
October 28, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
Darshan Thoogudeepa : ಡಿ ಗ್ಯಾಂಗ್‌ ಮರ್ಡರ್‌ ಕೇಸ್‌ನಲ್ಲಿ ಮೊದಲ ಜಾಮೀನು..!
Share on WhatsAppShare on FacebookShare on Telegram

ಇಂದು ಹೈಕೋರ್ಟ್ ನಲ್ಲಿ (Highcourt) ನಟ ದರ್ಶನ್ (Actir darshan) ಬೇಲ್ ಅರ್ಜಿ ವಿಚಾರಣೆ ನಡೆಯಲಿದೆ.ಅತ್ತ ಸೆಷನ್ ಕೋರ್ಟ್ ನಲ್ಲಿ ಮೂವರ ಬೇಲ್ ಭವಿಷ್ಯ ಕೂಡ ಇಂದು ನಿರ್ಧಾರವಾಗಲಿದೆ.ಇವತ್ತು ಪವನ್ ಹಾಗೂ ನಂದೀಶ್, ಧನರಾಜ್ ಬೇಲ್ ಅರ್ಜಿ ವಿಚಾರಣೆಗೆ ಬರಲಿದೆ.

ADVERTISEMENT

ಇನ್ನೂ ಹೈಕೋರ್ಟ್ ನಲ್ಲಿ ಪವಿತ್ರಾ ಗೌಡ (Pavitra gowda) ಬೇಲ್ ಅರ್ಜಿ ನವೆಂಬರ್ 7ಕ್ಕೆ ವಿಚಾರಣೆ ನಡೆಯಲಿದೆ. ಜೊತೆಗೆ ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಬೇಲ್ ಅರ್ಜಿ ಕೂಡ 7ಕ್ಕೆ ವಿಚಾರಣೆಗೆ ಬರಲಿದೆ.

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಈಗಾಗಲೇ (Renukaswamy murder case) 5 ಆರೋಪಿಗಳಿಗೆ ಜಾಮೀನು ಭಾಗ್ಯ ಸಿಕ್ಕಿದ್ದು ಬಿಡುಗಡೆಯಾಗಿದ್ದಾರೆ. ಇನ್ನುಳಿದಂತೆ ದರ್ಶನ್, ಪವಿತ್ರ ಗೌಡ ಕಥೆ ಏನಾಗಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಮತ್ತೊಂದೆಡೆ ಪ್ರದೋಷ್ ಜಾಮೀನು ಅರ್ಜಿ ಸೆಷನ್ ಕೋರ್ಟ್ ನಲ್ಲಿ ರಿಜೆಕ್ಟ್ ಆಗಿದ್ದು ಹೈಕೋರ್ಟ್ ಗೆ ಇನ್ನು ಅರ್ಜಿ ಸಲ್ಲಿಸಿಲ್ಲ.

Tags: ದರ್ಶನ್ ಜಾಮೀನುದರ್ಶನ್ ಬೇಲ್ ಅರ್ಜಿಪವಿತ್ರ ಗೌಡರೇಣುಕಾಸ್ವಾಮಿ ಕೊಲೆ ಕೇಸ್ಹೈಕೋರ್ಟ್
Previous Post

ತ್ರಿವಿಕ್ರಮ್ ಗೆ ಗೋಮುಖವ್ಯಾಘ್ರ ಎಂದ ಮೋಕ್ಷಿತ ಪೈ – ಇವರಿಬ್ಬರ ಮಧ್ಯೆ ಬಿಗ್ ಫೈಟ್ ಆಗಲು ಕಾರಣ ಏನು.?

Next Post

ಬೆಲೆಕೇರಿ ಅದಿರು ಲೂಟಿಯಾಗಿದ್ದು ಬಿಜೆಪಿ ಅವಧಿಯಲ್ಲಿ :ಸಚಿವ HK ಪಾಟೀಲ್ ಸ್ಪೋಟಕ ಆರೋಪ!

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post

ಬೆಲೆಕೇರಿ ಅದಿರು ಲೂಟಿಯಾಗಿದ್ದು ಬಿಜೆಪಿ ಅವಧಿಯಲ್ಲಿ :ಸಚಿವ HK ಪಾಟೀಲ್ ಸ್ಪೋಟಕ ಆರೋಪ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada