• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
July 18, 2024
in Top Story, ಇದೀಗ, ಕರ್ನಾಟಕ, ದೇಶ, ಸಿನಿಮಾ
0
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಮತ್ತೆ 14 ದಿನಗಳವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಲಾಗಿದೆ.ನ್ಯಾಯಾಂಗ ಬಂಧನದ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ನಟ ದರ್ಶನ್ ಅವರನ್ನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇದೀಗ ಆಗಸ್ಟ್ 1ರವರೆಗೆ ನಟ ದರ್ಶನ್ ಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಆದೇಶ ಹೊರಡಿಸಿದ್ದಾರೆ. ಈ ಮೂಲಕ ನಟ ದರ್ಶನ್ ಮತ್ತೆ ಜೈಲುವಾಸ ಅನುಭವಿಸಬೇಕಿದೆ.
ಇನ್ನು ಮನೆಯಿಂದ ಊಟ, ಪುಸ್ತಕ, ಹಾಸಿಗೆ ಕೋರಿ ನಟ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ನಾಳೆ ಮಧ್ಯಾಹ್ನಕ್ಕೆ ಮುಂದೂಡಿದೆ

ADVERTISEMENT
Tags: bengaluruDarshandarshan and gangDbossJudicial Custody
Previous Post

ಡೊನಾಲ್ಡ್ ಟ್ರಂಪ್ ಹತ್ಯೆ ಯತ್ನವನ್ನು ಮರುಸೃಷ್ಟಿಸಿದ ಮಕ್ಕಳು. ವೀಡಿಯೊ ವೈರಲ್

Next Post

ಏಯ್ ನೀನು ಗೂಂಡಾ- ಅಶ್ವತ್ಥ, ದಿನೇಶ್ ಮಧ್ಯೆ ಜೋರು ಜಗಳ..!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post

ಏಯ್ ನೀನು ಗೂಂಡಾ- ಅಶ್ವತ್ಥ, ದಿನೇಶ್ ಮಧ್ಯೆ ಜೋರು ಜಗಳ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada