• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

ರೇಣುಕಾಸ್ವಾಮಿ ಹತ್ಯೆಗೆ (Renukaswamy Case) ಸಂಬಂಧ ನಮ್ಮ ವಿರುದ್ಧ ಚಾರ್ಜ್‌ಶೀಟ್‌ನಲ್ಲಿ (Chargesheet) ಉಲ್ಲೇಖವಾಗಿರುವ ಎಲ್ಲಾ ಆರೋಪಗಳು ಸುಳ್ಳು ಎಂದು ಕೋರ್ಟ್‌ ಮುಂದೆ ಹೇಳಿದರು.

ಪ್ರತಿಧ್ವನಿ by ಪ್ರತಿಧ್ವನಿ
November 3, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ADVERTISEMENT

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ಇಂದು ಸೆಷನ್ಸ್‌ ಕೋರ್ಟ್‌ನಲ್ಲಿ ಆರೋಪ ನಿಗದಿ ಮಾಡಲಾಯಿತು. ಈ ವೇಳೆ ನ್ಯಾಯಾಧೀಶರು ಕೇಳಿದ ಪ್ರಶ್ನೆಗೆ ನಾವು ಹತ್ಯೆ ಮಾಡಿಲ್ಲ ಎಂದು ಆರೋಪಿಗಳು ಹೇಳಿದ್ದಾರೆ.

ಕೋರ್ಟ್‌ ಒಳಗಡೆ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿರುವ ಆರೋಪಿ ಸಂಖ್ಯೆಗೆ ಅನುಗುಣವಾಗಿ ನಿಲ್ಲುವಂತೆ ಜಡ್ಜ್‌ ಸೂಚಿಸಿದರು. ಈ ಸೂಚನೆಯಂತೆ ಎ1 ಆರೋಪಿ ಪವಿತ್ರ ಗೌಡ (Pavithra Gowda) ಮೊದಲು ನಿಂತಿದ್ದರೆ ಎ2 ಆರೋಪಿ ದರ್ಶನ್‌ (Darshan) ಎರಡನೇಯವರಾಗಿ ನಿಂತ ಬಳಿಕ ಎಲ್ಲಾ ಆರೋಪಿಗಳ ಹೆಸರನ್ನು ಹೇಳಿ ಹಾಜರಾಗಿದ್ದಾರೋ ಇಲ್ಲವೋ ಎನ್ನುವುದನ್ನು ಖಚಿತಪಡಿಸಿದರು. ನಂತರ ಪೊಲೀಸರು ಸಲ್ಲಿಸಿದ್ದ ದೋಷಾರೋಪವನ್ನು ನಿಧಾನವಾಗಿ ಸ್ಪಷ್ಟವಾಗಿ ಓದತೊಡಗಿದರು. ಈ ವೇಳೆ ಎಲ್ಲರಿಗೂ ಕೇಳುತ್ತಿದೆ ಅಲ್ಲವೇ ಎಂದು ಪ್ರಶ್ನಿಸಿದರು. ಒಂದು ವೇಳೆ ಕೇಳದೇ ಇದ್ದರೆ ಮತ್ತೆ ಕೇಳಿ ಎಂದು ಜಡ್ಜ್‌ ಸೂಚಿಸಿದರು.

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ವ್ಯಕ್ತಿಯನ್ನು ಹತ್ಯೆ ಮಾಡಿದ್ದೀರಿ. ಬಹಳ ಪ್ಲ್ಯಾನ್‌ ಮಾಡಿ ರೇಣುಕಾಸ್ವಾಮಿಯನ್ನು ಅಪಹರಿಸಿ ಹತ್ಯೆ ಮಾಡಲಾಗಿದೆ ಎಂದು ಚಾರ್ಚ್‌ಶೀಟ್‌ನಲ್ಲಿ ಉಲ್ಲೇಖವಾಗಿರುವ ಘಟನಾವಳಿಯ ಒಂದೊಂದೇ ಪ್ರಮುಖ ವಿಚಾರವನ್ನು ಓದಿದರು.

ದೋಷರೋಪವನ್ನು ಓದಿದ ಬಳಿಕ, ನಮ್ಮ ಮೇಲಿನ ಆರೋಪಗಳು ಸುಳ್ಳು. ನಾವು ಕೊಲೆಗಡುಕರಲ್ಲ ಎಂದು ಕೊಲೆ ಆರೋಪಿಗಳು ತಮ್ಮ ಮೇಲೆ ಬಂದಿರುವ ದೋಷಾರೋಪವನ್ನು ನಿರಾಕರಿಸಿದರು. ಈ ವೇಳೆ ನಮ್ಮ ವಕೀಲರನ್ನು ನಾವು ಬದಲಾಯಿಸಬೇಕಿದೆ. ಹೀಗಾಗಿ ಹೆಚ್ಚಿನ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಆರೋಪ ನಿಗದಿ ಮಾಡಿದ ನಂತರ ಕೋರ್ಟ್‌ ಮುಂದಿನ ವಿಚಾರಣೆಯನ್ನು ನ.10ಕ್ಕೆ ಮುಂದೂಡಿ ವಿಚಾರಣೆಗೆ ಆದೇಶಿಸಿತು.

Tags: actor darshan caseactor darshan case bail hearingactor darshan case court hearingsactor darshan case updatescourt proceedings darshan casedarshan arrested in murder caseDarshan Casedarshan case detailsdarshan case hearingdarshan case hearing livedarshan court casedarshan murder case updatedarshan pavithra casedarshan pawithra gowda casedarshan police casekarnataka court darshan caselatest news on darshan caselist of accused in darshan casesouth indian actor darshan case
Previous Post

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

Next Post

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
Next Post

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada