• Home
  • About Us
  • ಕರ್ನಾಟಕ
Thursday, August 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸುಪ್ರೀಂ ಕೋರ್ಟ್ ನಾಳಿನ ತೀರ್ಪು ದರ್ಶನ್ . ಪವಿತ್ರಗೌಡ ಗೆ ಬಿಗ್ ಬಿಲಿಯನ್ ಡೇ. ಮತ್ತೆ ಜೈಲ್ ಸೇರ್ತಾರ ..?

ಪ್ರತಿಧ್ವನಿ by ಪ್ರತಿಧ್ವನಿ
August 13, 2025
in Top Story, ಕರ್ನಾಟಕ, ಶೋಧ, ಸಿನಿಮಾ
0
ಸುಪ್ರೀಂ ಕೋರ್ಟ್ ನಾಳಿನ ತೀರ್ಪು ದರ್ಶನ್ . ಪವಿತ್ರಗೌಡ ಗೆ ಬಿಗ್ ಬಿಲಿಯನ್ ಡೇ. ಮತ್ತೆ ಜೈಲ್ ಸೇರ್ತಾರ ..?
Share on WhatsAppShare on FacebookShare on Telegram

ADVERTISEMENT

ಚಿತ್ರ ದುರ್ಗದ ರೇಣುಕಸ್ವಾಮಿ ಕೊ* ಪ್ರಕರಣ ಆರೋಪಿಗಳಾದ ದರ್ಶನ್ ಮತ್ತು ಪವಿತ್ರಗೌಡ ಸೇರಿ ಇನ್ನಿತರ ಆರೋಪಿಗಳಿಗೆ ಹೈ ಕೋರ್ಟ್ ನೀಡಿರುವ ತೀರ್ಪು ರದ್ದಾಗುತ್ತಾ ಇಲ್ಲಾ ಮುಂದುವರೆಯುತ್ತಾ ಎಂದು ನಾಳೆ ಆಗಸ್ಟ್ 14ರಂದು high court ನಲ್ಲಿ ತೀರ್ಮಾನವಾಗಲಿದೆ.

ಪೊಲೀಸರು ಸಲ್ಲಿಸಿರುವ ಅರ್ಜಿ ವಿಚಾರಣೆ ನ್ಯಾಯ ಮೂರ್ತಿ ಗಳಾದ ಜೆ ಬಿ ಪರ್ದಿವಾಲ ನೇತೃತ್ವದ ದ್ವಿ ಸದಸ್ಯದ ಪೀಠದಲ್ಲಿ ವಾದ ಪ್ರತಿವಾದ ಆಲಿಸಿದ್ದು ಪೀಠದ ಆದೇಶ ಇಲ್ಲಿ ವರೆಗೂ ಕಾಯ್ದಿರಿಸ್ತು . ಇದಕ್ಕೆ ನಟ ಕೊಲೆ ಆರೋಪಿ ದರ್ಶನ್ ಪುರಾವೆ ಯಾವುದೇ ಸೂಚನೆ ನೀಡಿಲ್ಲ ಹಾಗೂ ಪುರಾವೆ ಇಲ್ಲಾ. ಎಂದು ಜಾಮೀನು ರದ್ದು ಮಾಡಬೇಡಿ ದರ್ಶನ್ ಪರ ವಾದ ಆಗಿತ್ತು.

DK Shivakumar on Ashwath ಮೇಲೆ ರೊಚ್ಚಿಗೆದ್ದು ಗುಡುಗಿದ DKS, ಪಕ್ಕದಲ್ಲಿದ್ದ ಸಿದ್ದಣ್ಣ ಸೈಲೆಂಟ್  #pratidhvani

ಕಳೆದು ತಿಂಗಳು ಜುಲೈ 24ರಂದು ನೆಡೆದ ಕೊನೆಯ ವಿಚಾರಣೆಯ ಸಮಯದಲ್ಲಿ
ನ್ಯಾಯ ಮೂರ್ತಿ ಗಳಾದ ಜೆ. ಬಿ .ಪರ್ದಿವಾಲ ಹಾಗೂ ಆರ್ ಮಹಾದೇವನ್ ಅವರಿದ್ದ ಪೀಠದಲ್ಲಿ ನಿಮ್ಮಿಬ್ಬರ ವಾದ ಪ್ರತಿವಾದ ಗಳನ್ನ ಮೂರು ಪುಟಗಳಲ್ಲಿ ವಿವರಣೆಯನ್ನು ಒಂದು ವಾರದೊಳಗೆ ತಿಳಿಸಿ ಎಂದು ಸೂಚಿಸಿದರು. ಅದರಂತೆ ಪವಿತ್ರ ಗೌಡ. ದರ್ಶನ್ ಮತ್ತು ಬೆಂಗಳೂರು ಪೊಲೀಸರ ಪರ ವಕೀಲರು ಲಿಖಿತ ರೂಪದಲ್ಲಿ ನ್ಯಾಯಾಲಕ್ಕೆ ಸಲ್ಲಿಸಿದ್ದರು. ಇದಕ್ಕೆ ಪವಿತ್ರ ಗೌಡ ನನಗೆ ಓದುತ್ತಿರುವ ಮಗಳಿದ್ದಾಳೆ ನನ್ನ ಜಾಮೀನು ರದ್ದು ಮಾಡಬೇಡಿ ಎಂದು ಸುಪ್ರೀಂ ಕೋರ್ಟ್ ಮನವಿ ಮಾಡಿದ್ದಾರೆ.


ಕಳೆದ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಹೈ ಕೋರ್ಟ್ ತೀರ್ಪಿನ ಬಗ್ಗೆ ಬೇಸರಗೊಂಡು ರಾಜ್ಯ ಸರ್ಕಾರ ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲನೆ ಮಾಡಿದ್ದೇವೆ . ಹೈ ಕೋರ್ಟ್ ಆದೇಶದಲ್ಲಿ ಎದ್ದು ಕಾಣುತಿದೆ ಜಾಮೀನಿಗಾಗಿ ಹೇಗಾದ್ರೂ ಅಂಶ ಸಿಗಲಿ ಎಂದು ಚಡಪಡಿಕೆ ಕಾಣುತ್ತಿದೆ ಇದಕ್ಕೆ ಹೈ ಕೋರ್ಟ್ ಸೂಕ್ತವಾದ ವಿವೇಚನೆ. ಬಳಸಿಲ್ಲ ಎಂದು ನ್ಯಾಯ ಮೂರ್ತಿ. ಜೆ. ಬಿ. ಪರ್ದಿವಾಲ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

Tags: actor darshan caseactor darshan case bail hearingactor darshan case bail hearingsactor darshan case court hearingactor darshan case updatesactor darshan murder caseDarshan Casedarshan case breaking newsdarshan case hearingdarshan case legal battledarshan case live news kannadadarshan case news todaydarshan court casedarshan court case newsdarshan murder casedarshan murder case hearingkannada actor darshan casekarnataka government darshan case
Previous Post

ನಮ್ಮ ನಾಯಕ ಜಾರ್ಜ್ ಅವರಿಗೆ ಅಪಮಾನವಾದರೆ ಸಹಿಸುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಇಟ್ಟಿಗಟ್ಟಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ SEZ ಘೋಷಣೆ

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post
ಇಟ್ಟಿಗಟ್ಟಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ SEZ ಘೋಷಣೆ

ಇಟ್ಟಿಗಟ್ಟಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ SEZ ಘೋಷಣೆ

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada