• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿಶೇಷ

ದರ್ಶನ್‌ ಪರ ಜಾಮೀನು ಅರ್ಜಿ ಸಲ್ಲಿಕೆ.. ಬೇರೆ ಜೈಲು ಬಗ್ಗೆಯೂ ಭವಿಷ್ಯ..!

ಪ್ರತಿಧ್ವನಿ by ಪ್ರತಿಧ್ವನಿ
June 24, 2024
in ವಿಶೇಷ, ಶೋಧ, ಸಿನಿಮಾ
0
ದರ್ಶನ್‌ ಪರ ಜಾಮೀನು ಅರ್ಜಿ ಸಲ್ಲಿಕೆ.. ಬೇರೆ ಜೈಲು ಬಗ್ಗೆಯೂ ಭವಿಷ್ಯ..!
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಕೇಸ್​ನ ಆರೋಪಿ ಆಗಿರುವ ದರ್ಶನ್‌ ಅಂಡ್‌ ಟೀಂ, ಈಗಾಗಲೇ ಪೊಲೀಸ್‌ ಕಸ್ಟಡಿ ಮುಗಿಸಿ ನ್ಯಾಯಾಂಗ ಬಂಧನದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ದರ್ಶನ್ ನೋಡಲು ಅಭಿಮಾನಿಗಳ ದಂಡೇ ಜೈಲಿನ ಕಡೆಗೆ ಹರಿದು ಬರ್ತಿದೆ. ದರ್ಶನ್ ಭೇಟಿಯಾಗಲು ರಾಯಚೂರಿನ ಲಿಂಗಸಗೂರಿನಿಂದ ಪರಪ್ಪನ ಅಗ್ರಹಾರ ಜೈಲಿನ ಬಳಿ ಅಭಿಮಾನಿಗಳು ಬಂದಿದರು. ಆದ ನಿನ್ನೆ ದರ್ಶನ್​ ಭೇಟಿಯಾಗಲು ಅಭಿಮಾನಿಗಳಿಗೆ ಅವಕಾಶ ನೀಡಲಿಲ್ಲ. ಹೀಗಾಗಿ ಅಭಿಮಾನಿಗಳು ಕಣ್ಣೀರು ಹಾಕುತ್ತಾ ಹೋಗುವಂತಾಯ್ತು.

ADVERTISEMENT

ದರ್ಶನ್​​ ಌಂಡ್ ಗ್ಯಾಂಗ್‌​ ಒಟ್ಟಿಗೆ ಇರುವುದು ಸರಿಯಲ್ಲ ಅನ್ನೋದು ಎಸ್‌ಪಿಪಿ ಮನವಿಯಾಗಿತ್ತು. ಮೊನ್ನೆ ಶನಿವಾರ ನ್ಯಾಯಾಂಗ ಬಂಧನಕ್ಕೆ ಕಳುಹಿಸುವಾಗಲೇ ಈ ಬಗ್ಗೆ ಆಕ್ಷೇಪ ಎತ್ತಿದ್ದರು. ಕೊಲೆ ಆರೋಪಿಗಳನ್ನು ಬೇರೆ ಜೈಲ್‌ಗೆ ಸ್ಥಳಾಂತರ ಮಾಡಬೇಕು ಎಂದು ಕೋರ್ಟ್‌ ಗಮನ ಸೆಳೆದಿದ್ದರು. ಆದರೆ ಅಂದು ಸಮಯ ಮೀರಿದ್ದರಿಂದ ಸೋಮವಾರ ಈ ಬಗ್ಗೆ ವಿಚಾರಣೆ ಮಾಡೋಣ ಎಂದು ಕೋರ್ಟ್‌ ಹೇಳಿತ್ತು. ಇದೀಗ​ ಯಾವೆಲ್ಲಾ ಆರೋಪಿಗಳನ್ನ ಬೇರೆ, ಬೇರೆ ಜೈಲಿಗೆ ಶಿಫ್ಟ್​​ ಮಾಡಲಾಗುತ್ತದೆ ಅನ್ನೋ ಕುತೂಹಲ ಹೆಚ್ಚಾಗಿದೆ.

ಡಿ ಗ್ಯಾಂಗ್‌ನನ್ನು ಬೇರೆ ಜೈಲಿಗೆ ಶಿಫ್ಟ್‌ ಮಾಡುವ ಬಗ್ಗೆ ಇಂದು ಕೋರ್ಟ್​ನಲ್ಲಿ ವಿಚಾರಣೆ ನಡೆಯಲಿದೆ. ಎಸ್​ಪಿಪಿ ಪ್ರಸನ್ನ ಕುಮಾರ್, ದರ್ಶನ್​​ ಮತ್ತು ಇತರ ಆರೋಪಿಗಳನ್ನು ಬೇರೆ, ಬೇರೆ ಜೈಲಿಗೆ ಶಿಫ್ಟ್​​ ಮಾಡುವಂತೆ ಮನವಿ ಮಾಡಿದ್ದರು. ದರ್ಶನ್ ಹಾಗೂ ಇತರರು ಪ್ರಭಾವಿ ವ್ಯಕ್ತಿಗಳಾಗಿದ್ದಾರೆ. ಬೇರೆ ಆರೋಪಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಅಂತಾ ಕೋರ್ಟ್‌ಗೆ ಹೇಳಿದ್ದರು. ಹೀಗಾಗಿ​​ ಇವತ್ತು ಕೋರ್ಟ್​ನಲ್ಲಿ ಈ ಬಗ್ಗೆ ವಿಚಾರಣೆ ನಡೆಯಲಿದೆ. ಒಂದು ವೇಳೆ ದರ್ಶನ್‌ ಅಂಡ್‌ ಗ್ಯಾಂಗ್‌ನ ತುಮಕೂರು ಹಾಗು ರಾಮನಗರ ಜೈಲುಗಳಿಗೆ ಸ್ಥಳಾಂತರ ಮಾಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಈ ನಡುವೆ ಇವತ್ತು ಕೋರ್ಟ್​ನಲ್ಲಿ ದರ್ಶನ್​​ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ ಎಂದು ಹೇಳಲಾಗ್ತಿದೆ. ಅದರಲ್ಲೂ ಕ್ರಿಮಿನಲ್‌ ಕೇಸ್‌ಗಳಲ್ಲಿ ಖ್ಯಾತಿ ಪಡೆದಿರುವ ಖ್ಯಾತ ವಕೀಲ ಸಿ.ವಿ ನಾಗೇಶ್‌ ಅವರನ್ನು ದರ್ಶನ್‌ ಪರ ನೇಮಿಸಿಕೊಂಡಿದ್ದು, ಇಂದು ಜಾಮೀನು ಅರ್ಜಿ ಮೂಲಕ ಸಿವಿ ನಾಗೇಶ್‌ ವಕಾಲತ್ತು ಹಾಕಲಿದ್ದಾರೆ ಎನ್ನಲಾಗಿದೆ. ಆದರೆ ಚಾರ್ಜ್‌ ಶೀಟ್‌ ಸಲ್ಲಿಕೆಯಾಗದ ಹೊರತು ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಸರ್ಕಾರಿ ಪರ ವಿಶೇಷ ಅಭಿಯೋಜಕರು ವಾದ ಮಂಡಿಸುವ ಸಾಧ್ಯತೆಯಿದೆ. ಎಲ್ಲಕ್ಕಿಂತಾ ಮಿಗಿಲಾಗಿ ಸಿ.ವಿ ನಾಗೇಶ್‌ ಯಾವ ಅಂಶಗಳ ಆಧಾರದ ಮೇಲೆ ಜಾಮೀನು ಅರ್ಜಿ ಸಲ್ಲಿಕೆ ಮಾಡಲಿದ್ದಾರೆ..? ಯಾವೆಲ್ಲಾ ಅಂಶಗಳನ್ನು ಮುಂದಿಟ್ಟು ಕೋರ್ಟ್‌ ಗಮನ ಸೆಳೆಯಲಿದ್ದಾರೆ ಎನ್ನೋ ಕುತೂಹಲ ದರ್ಶನ್‌ ಅಭಿಮಾನಿಗಳನ್ನು ಕಾಡ್ತಿದೆ.

ಕೃಷ್ಣಮಣಿ

Tags: #DarshanArrested #ChallengingStarDarshan #PavithraGowda #Renukaswamy #KamakshipalyaPolice #Dboss #RenukaswamyFamily #DarshanWifeCongress Partyಬಿಜೆಪಿ
Previous Post

ಜೈಲಿನಿಂದ ಇವತ್ತು CID ಕಸ್ಟಡಿ ಸೇರ್ತಾರಾ ಸೂರಜ್‌ ರೇವಣ್ಣ..?

Next Post

ಇಂದಿನಿಂದ 18ನೇ ಲೋಕಸಭೆ ಅಧಿವೇಶನ ಮೋದಿ ನೇರ ಪ್ರಸಾರ.!

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post

ಇಂದಿನಿಂದ 18ನೇ ಲೋಕಸಭೆ ಅಧಿವೇಶನ ಮೋದಿ ನೇರ ಪ್ರಸಾರ.!

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada