• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್ ಗೆ ಜೈಲು ಅತಿಥ್ಯ ನೀಡಲು ರೌಡಿ ಗ್ಯಾಂಗ್‌ಗಳ ಪೈಪೋಟಿ ! ವಿಲ್ಸನ್ ಗಾರ್ಡನ್ ನಾಗ & ಸೈಕಲ್ ರವಿ ಗ್ಯಾಂಗ್ ಅಲರ್ಟ್ !

ಪ್ರತಿಧ್ವನಿ by ಪ್ರತಿಧ್ವನಿ
June 25, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ದರ್ಶನ್ ಗೆ ಜೈಲು ಅತಿಥ್ಯ ನೀಡಲು ರೌಡಿ ಗ್ಯಾಂಗ್‌ಗಳ ಪೈಪೋಟಿ ! ವಿಲ್ಸನ್ ಗಾರ್ಡನ್ ನಾಗ & ಸೈಕಲ್ ರವಿ ಗ್ಯಾಂಗ್ ಅಲರ್ಟ್ !
Share on WhatsAppShare on FacebookShare on Telegram

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ (Renuka swamy murder case), ಪರಪ್ಪನ ಅಗ್ರಹಾರ ಜೈಲಲ್ಲಿ ಇರುವ ಆರೋಪಿ ದರ್ಶನ್‌ಗೆ (Actor darshan) ಆತಿಥ್ಯ ನೀಡಲು ರೌಡಿ ಗ್ಯಾಂಗ್ ಗಳಲ್ಲಿ ಪೈಪೋಟಿ ಶುರುವಾಗಿದೆ. ಆರೋಪಿ ದರ್ಶನ್‌ರನ್ನ ನಾ ನೋಡಿ ಕೊಡ್ತೀನಿ..ತಾ ನೋಡಿ ಕೊಡ್ತೀನಿ ಅಂತಾ ಈ ರೌಡಿ ಗ್ಯಾಂಗ್‌ಗಳು ಕಾಂಪಿಟೇಷನ್‌ಗೆ ಇಳಿದಿವ್ಯಂತೆ.

ADVERTISEMENT

ವಿಲ್ಸನ್ ಗಾರ್ಡನ್ ನಾಗ (Wilson garden naga) ಮತ್ತು ಸೈಕಲ್ ರವಿ (Cycle ravi gang) ಗ್ಯಾಂಗ್‌ ನಡುವೆ ಈ ಪೈಪೋಟಿ ಶುರುವಾಗಿದೆ. ಸದ್ಯ ಪರಪ್ಪನ ಅಗ್ರಹಾರ ಜೈಲಲ್ಲೇ ಇರುವ ವಿಲ್ಸನ್ ಗಾರ್ಡನ್ ನಾಗ, ದರ್ಶನ್ ಜೈಲು ಆತಿಥ್ಯ ವಹಿಸಿಕೊಳ್ಳಲು ಮುಂದಾಗಿದ್ರೆ ಇತ್ತ ಸೈಕಲ್ ರವಿ ಜೈಲಲ್ಲಿ ಇಲ್ಲ, ಆದ್ರೆ ಅಲ್ಲಿರೋ ರವಿ ಹುಡುಗರು, ತಾವು ದರ್ಶನ್ ನ ನೋಡಿಕೊಳ್ತಿವಿ ಅಂತಾ ಪೈಪೋಟಿಗೆ ಇಳಿದಿದ್ದಾರೆ.ಇನ್ನು ಇದಕ್ಕಾಗಿ ರವಿಯ ಬಂಟ ಹಳೆ ಕೇಸಲ್ಲಿ ಜೈಲು ಸೇರೋ ಸಾಧ್ಯತೆ ಕೂಡ ಇದೆ ಅಂತ ಹೇಳಲಾಗ್ತಿದೆ.

ಈ ಹಿಂದೆ 2011ರಲ್ಲಿ ದರ್ಶನ್ ಪತ್ನಿ ಮೇಲಿನ ಹಲ್ಲೆ ಕೇಸಿನಲ್ಲಿ ಜೈಲು ಪಾಲಾಗಿದ್ದಾಗ, ಇದೇ ಸೈಕಲ್ ರವಿ ಅಂದು ನಟ ದರ್ಶನ್‌ಗೆ ಜೈಲಿನಲ್ಲಿ ಆತಿಥ್ಯ ನೀಡಿದ್ದ. ಅದೇ ರೀತಿ ಈಗಲೂ ತಾನೇ ನೋಡಿಕೊಳ್ಳುತ್ತೇನೆ ಎಂದು ಸೈಕಲ್ ರವಿ ಗ್ಯಾಂಗ್ ಮುಂದಾಗಿದೆ. ಆದರೆ ವಿಲ್ಸನ್ ಗಾರ್ಡನ್ ನಾಗ ಜೈಲಲ್ಲಿದ್ದು, ನಾನಿದ್ದೀನಿ, ನಿಮಗೆ ಏನೆಲ್ಲಾ ಅತಿಥ್ಯ ಬೇಕು ಆ ಜವಾಬ್ದಾರಿ ನಂದು ಅಂತಾ ಮುಂದೆ ಬಂದಿದ್ದಾನೆ ಎಂಬ ಮಾಹಿತಿಗಳು ಲಭ್ಯವಾಗಿದೆ.

Tags: ದರ್ಶನ್ ಗೆ ಜೈಲಲ್ಲಿ ರಾಜಾತಿಥ್ಯನಟ ದರ್ಶನ್ ಗೆ ಜೈಲುಪರಪ್ಪನ ಅಗ್ರಹಾರರೌಡಿ ಗ್ಯಾಂಗ್ವಿಲ್ಸನ್ ಗಾರ್ಡನ್ ನಾಗಸೈಕಲ್ ರವಿ
Previous Post

11 ವರ್ಷದ ಬಾರತೀಯ ಬಾಲಕನಿಗೆ ಅಂತರ್ರಾಷ್ಟ್ರೀಯ ಚಾಂಪಿಯನ್‌ ಶಿಪ್‌

Next Post

ಹಾಲು ದರ ಹೆಚ್ಚಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರೋಧ

Related Posts

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?
Top Story

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

by ಪ್ರತಿಧ್ವನಿ
May 2, 2026
0

ಖ್ಯಾತ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ಸಿನಿ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಈ ಬಗ್ಗೆ...

Read moreDetails
ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

May 2, 2026
ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

May 2, 2026
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
Next Post
ಹಾಲು ದರ ಹೆಚ್ಚಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರೋಧ

ಹಾಲು ದರ ಹೆಚ್ಚಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರೋಧ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada