• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್ ತಪ್ಪು ಮಾಡಿಲ್ಲ ಎಂದ ನಿರ್ಮಾಪಕ ಕೆ ಮಂಜು ! ಮಾಧ್ಯಮಗಳ ಮೇಲೆ ಕೆ ಮಂಜು ಅಸಮಾಧಾನ ! 

ಪ್ರತಿಧ್ವನಿ by ಪ್ರತಿಧ್ವನಿ
July 3, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ದರ್ಶನ್ ತಪ್ಪು ಮಾಡಿಲ್ಲ ಎಂದ ನಿರ್ಮಾಪಕ ಕೆ ಮಂಜು ! ಮಾಧ್ಯಮಗಳ ಮೇಲೆ ಕೆ ಮಂಜು ಅಸಮಾಧಾನ ! 
Share on WhatsAppShare on FacebookShare on Telegram

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ (Renuka swamy murder case) ಸಂಬಂಧಪಟ್ಟಂತೆ ಆರೋಪಿ ನಟ ದರ್ಶನ್ (Actor darshan) ಜೈಲು ಪಾಲಾಗಿರುವ ಹಿನ್ನೆಲೆ ಇದೀಗ ಕನ್ನಡ ಚಲನಚಿತ್ರ ರಂಗದ ಒಬ್ಬೊಬ್ಬರೇ ಕಲಾವಿದರು,ನಿರ್ಮಾಪಕರ,ನಿರ್ದೇಶಕರು,ನಿಧಾನವಾಗಿ ದರ್ಶನ್ ಪರ ಮಾತನಾಡಲು ಆರಂಭಿಸಿದ್ದಾರೆ. ಆ ಸಾಲಿಗೆ ಈಗ ನಿರ್ಮಾಪಕ ಕೆ ಮಂಜು (K manju) ಸೇರ್ಪಡೆಯಾಗಿದ್ದಾರೆ.

ADVERTISEMENT

ಕೊಲೆ ಪ್ರಕರಣದಲ್ಲಿ ಸದ್ಯ ಪರಪ್ಪನ ಅಗ್ರಹಾರದಲ್ಲಿರುವ (Parappana agrahara)ದರ್ಶನ್ ಬಗ್ಗೆ ಕೇಳಿದಾಗ ನಿರ್ಮಾಪಕ ಕೆ ಮಂಜು ನಟ ದರ್ಶನ್ ವರ್ತನೆಯನ್ನ ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ. ನಾವು ನೋಡಿದ ಹಾಗೆ ದರ್ಶನ್ ಸ್ನೇಹಜೀವಿ. ಈ ಪ್ರಕರಣದಲ್ಲಿ ಅವರ ಅವರ ಸರಿ ತಪ್ಪು ಏನಿದೆ ಎಂಬುದನ್ನ ನ್ಯಾಯಾಲಯ (court) ನಿರ್ಧರಿಸಲಿದೆ. ಎಲ್ಲದಕ್ಕೂ ಕಾನೂನು ಇದೆ ಎಂದು ಹೇಳಿದರು.

ಕೆಲ ಮಾಧ್ಯಮದವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ನಿರ್ಮಾಪಕ ಕೆ ಮಂಜು, ದರ್ಶನ್ ಗೆ ಆ ಶಿಕ್ಷೆ ಆಗುತ್ತೆ, ಈ ಶಿಕ್ಷೆಯಾಗುತ್ತೆ ಎಂದೆಲ್ಲ ಬಿಂಬಿಸಲಾಗುತ್ತಿದೆ. ಇದು ಸರಿಯಲ್ಲ ,ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ತೀರ್ಪು ಬರುವವರೆಗೂ ಮನಸ್ಸಿಗೆ ತೋಚಿದ ಹಾಗೆ ಮಾತನಾಡುವುದು ಸರಿಯಲ್ಲ ಎಂದು ಹೇಳುವ ಮೂಲಕ, ಆರೋಪಿ ನಟ ದರ್ಶನ್ ಪರ ಬ್ಯಾಟಿಂಗ್ ಮಾಡಿದ್ದಾರೆ.

Tags: ದರ್ಶನ್ ಪರ ನಿಂತ ನಿರ್ಮಾಪಕ ಮಂಜುದರ್ಶನ್ ಬಂಧನನಿರ್ಮಾಪಕ ಮಂಜುಪರಪ್ಪನ ಅಗ್ರಹಾರದಲ್ಲಿ ದರ್ಶನ್ಪವಿತ್ರ ಗೌಡರೇಣುಕಾ ಸ್ವಾಮಿ ಮರ್ಡರ್ ಕೇಸ್
Previous Post

ರಾಜ್ಯಸಭೆಯಲ್ಲಿ ಮೋದಿ ಭಾಷಣ ಶುರು ಎದ್ದು ಹೊರಟು ಹೋದ ವಿಪಕ್ಷಗಳು..!

Next Post

ಕಾಂಗ್ರೇಸ್‌ ಪಕ್ಷ ಯಾವುದೇ ಮುಖ್ಯಮಂತ್ರಿಗಳನ್ನ ಜೈಲಿಗೆ ಕಳಿಸಿಲ್ಲ ಬಿ.ಕೆ ಹರಿಪ್ರಸಾದ್..!

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
Next Post

ಕಾಂಗ್ರೇಸ್‌ ಪಕ್ಷ ಯಾವುದೇ ಮುಖ್ಯಮಂತ್ರಿಗಳನ್ನ ಜೈಲಿಗೆ ಕಳಿಸಿಲ್ಲ ಬಿ.ಕೆ ಹರಿಪ್ರಸಾದ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada