• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೇರಳದಲ್ಲಿ ದರ್ಶನ್​ ಕುಟುಂಬದಿಂದ ಶತ್ರು ಸಂಹಾರ ಪೂಜೆ..

ಕೃಷ್ಣ ಮಣಿ by ಕೃಷ್ಣ ಮಣಿ
March 22, 2025
in ಕರ್ನಾಟಕ, ಸಿನಿಮಾ
0
ಕೇರಳದಲ್ಲಿ ದರ್ಶನ್​ ಕುಟುಂಬದಿಂದ ಶತ್ರು ಸಂಹಾರ ಪೂಜೆ..
Share on WhatsAppShare on FacebookShare on Telegram

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಆರೋಪಿ ಆಗಿರುವ ದರ್ಶನ್​, ತನ್ನ ಹಳೇ ಟೀಂ ಬಿಟ್ಟು ಹೊಸ ಬದುಕು ಕಟ್ಟಿಕೊಳ್ಳಲು ಪರದಾಡುತ್ತಿದ್ದಾರೆ. ಕಂಡು ಕಂಡಲ್ಲಿ ಪೂಜೆ ಮಾಡುವಂತಾಗಿದೆ. ಮೈಸೂರಿನ ಚಾಮುಂಡಿ, ಚನ್ನೊಲಟ್ಟಣದ ಗೌಡಗೆರೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಕೆ ಮಾಡಿದ ಬಳಿಕ ಇದೀಗ ಕೇರಳದ ಕಡೆಗೆ ಹೊರಟಿದ್ದಾರೆ.

ADVERTISEMENT

ನಟ ದರ್ಶನ್ ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆ ಎನ್ನಲಾಗಿದೆ. ಕೇರಳದ ಪ್ರಸಿದ್ದ ದೇವಸ್ಥಾನಲ್ಲಿ ಕೊಲೆ ಆರೋಪಿ ಆಗಿರುವ ನಟ ದರ್ಶನ್ ಕಾಣಿಸಿಕೊಂಡಿದ್ದು, ಶತ್ರು ಸಂಹಾರ ಪೂಜೆ ನೆರವೇರಿಸಿದ್ದಾರೆ ಅನ್ನೋ ಮಾಹಿತಿಗಳು ಸಿಕ್ಕಿವೆ. ಶತ್ರು ಸಂಹಾರ ಪೂಜಗೆ ಪ್ರಸಿದ್ದವಾದ ಕೇರಳದ ಭಗವತೀ ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಭೇಟಿ ನೀಡಿದೆ.

ಕೇರಳದ ಕಣ್ಣೂರಿನ ಮಾಡಾಯಿ ಕಾವು ದೇವಸ್ಥಾನಕ್ಕೆ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಮಗ ಹಾಗೂ ನಟ ಧನ್ವೀರ್ ಜೊತೆ ಆಗಮಿಸಿದ್ದಾರೆ. ಮಾಡಾಯಿ ಕಾವು ಶ್ರೀ ಭಗವತೀ ದೇವಸ್ಥಾನದಲ್ಲಿ ಶತ್ರು ಸಂಹಾರ ಪೂಜೆ ಮಾಡಿಸಿ ದೇವರ ದರ್ಶನ ಪಡೆದಿದ್ದಾರೆ. ಈ ಹಿಂದೆಯೂ ಹಲವು ರಾಜಕಾರಣಿಗಳು ಭಗವತೀ ದೇವಸ್ಥಾನದಲ್ಲಿ ಶತ್ರು ಸಂಹಾರ ಪೂಜೆ ಮಾಡಿಸಿದ್ದರು.

DK Shivakumar: ರಾಮನಗರ ಜಿಲ್ಲೆ ಹೆಸರು ಚೇಂಜ್ ಮಾಡೇ ಮಾಡ್ತಿನಿ ಅಂತ HDKಗೆ ಸವಾಲು ಹಾಕಿದ ಡಿಕೆಶಿ..! #hdk

ಕೇರಳದ ಕಣ್ಣೂರು ಜಿಲ್ಲೆಯ ಮಾಡಾಯಿ ಕಾವು ಭಗವತೀ ಕ್ಷೇತ್ರ ಐತಿಹಾಸಿಕ ಸ್ಥಳಗಳಲ್ಲಿ ಒಂದು. ಹಲವು ಪ್ರಾಚೀನ ಹಾಗೂ ಐತಿಹಾಸಿಕ ಪುಣ್ಯಕ್ಷೇತ್ರಗಳಲ್ಲಿ ಮಾಡಾಯಿ ಕಾವು ಭಗವತೀ ಕ್ಷೇತ್ರವೂ ಒಂದು. ದೇವಿಯ ಅವತಾರವಾದ ಭದ್ರಕಾಳಿ ಇಲ್ಲಿನ ಪ್ರಮುಖ ಆರಾಧ್ಯ ದೇವಿ. ಶತ್ರು ಸಂಹಾರ ಪೂಜೆಯು ಇಲ್ಲಿನ ವಿಶೇಷ ಪೂಜೆಗಳಲ್ಲಿ ಒಂದು. ಮೂಶಿಕ ರಾಜವಂಶದವರು ಸ್ಥಾಪಿಸಿರುವ ಕ್ಷೇತ್ರವಾಗಿದ್ದು, ಶತ್ರು ಸಂಹಾರ ಪೂಜೆ, ಮಾಡಾಯಿ ಕಾವು ಕ್ಷೇತ್ರದ ಪ್ರಸಿದ್ಧ ಪೂಜೆ.

ಶತ್ರು ನಾಶ, ಕಷ್ಟ ನಿವಾರಣೆಗೆ ಮಾಡುವ ಶತ್ರು ಸಂಹಾರ ಪೂಜೆ ಇದಾಗಿದ್ದು, ಬೆಳಗ್ಗೆ 8.30, ಸಂಜೆ 5.30ರ ವೇಳೆಗೆ ನಡೆಯುವ ಪೂಜೆ ಇದಾಗಿದೆ. ಈ ನಡುವೆ ಸಂಕಲ್ಪ ಮಾಡಿ ಪ್ರಸಾದ ತೆಗೆದುಕೊಳ್ಳಬಹುದು. ಅಸುರ ಕ್ರಿಯೆಯ ಮೂಲಕ ದೇವಿಗೆ ಎದುರು ಶತ್ರು ಸಂಹಾರ ಪೂಜೆ ನಡೆಯುತ್ತದಷೆ. ಕೇರಳ ಹಾಗೂ ಮಂಗಳೂರು ಭಾಗದ ಭಕ್ತರು ಅತೀ ಹೆಚ್ಚಾಗಿ ಭೇಟಿ ನೀಡುವ ಮಾಡಾಯಿ ಕಾವು ಕ್ಷೇತ್ರದಲ್ಲಿ ದರ್ಶನ್​ ಕುಟುಂಬ ಪೂಜೆ ಸಲ್ಲಿಸಿದೆ.

Tags: challenging star darshan familychallenging star darshan family photosdaily vlogs teluguDarshanDarshan Casedarshan family photosdarshan family videosDarshan fansdarshan herodarshan in jaildarshan newsdarshan sondarshan thugudeep family photosdarshan vijayalakshmi familydarshan wifedboss family videosFamilyfilm star darshanrenukaswamy familyrenukaswamy family situationtamillthoogudeepa srinivas family
Previous Post

71 ಎಕರೆ ಗೋಮಾಳ ಭೂಮಿ ಕಬಳಿಸಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ- ಎಸ್.ಆರ್.ಹಿರೇಮಠ

Next Post

ಸಭಾಪತಿ ಹೊರಟ್ಟಿ ಮೇಲೆ ಪೇಪರ್‌ ಎಸೆದ ಬಿಜೆಪಿ ನಾಯಕರು..!

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post

ಸಭಾಪತಿ ಹೊರಟ್ಟಿ ಮೇಲೆ ಪೇಪರ್‌ ಎಸೆದ ಬಿಜೆಪಿ ನಾಯಕರು..!

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada