• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

ಪ್ರತಿಧ್ವನಿ by ಪ್ರತಿಧ್ವನಿ
April 6, 2026
in ಕ್ರೀಡೆ
0
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!
Share on WhatsAppShare on FacebookShare on Telegram

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!ಬೆಂಗಳೂರುದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯಾವಳಿಯಲ್ಲಿ ವಿಶೇಷ ದೃಶ್ಯವೊಂದು ಗಮನ ಸೆಳೆದಿದೆ. ಜೈಲಿನಲ್ಲಿರುವ ನಟ ದರ್ಶನ್ ಅವರ ಪುತ್ರ ವಿನೀಶ್, ಆರ್‌ಸಿಬಿ ವಿರುದ್ಧ ಸಿಎಸ್‌ಕೆ ಪಂದ್ಯವನ್ನು ಸಾಮಾನ್ಯ ಪ್ರೇಕ್ಷಕರ ಗ್ಯಾಲರಿಯಲ್ಲಿ ಕೂತು ವೀಕ್ಷಿಸಿರುವುದು ಚರ್ಚೆಗೆ ಗ್ರಾಸವಾಗಿದೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಈ ಪಂದ್ಯ ವೇಳೆ ವಿನೀಶ್ ಸಾಮಾನ್ಯ ಅಭಿಮಾನಿಯಂತೆ ಕುಳಿತು ಮ್ಯಾಚ್ ವೀಕ್ಷಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ದರ್ಶನ್ ಅಭಿಮಾನಿಗಳು ಈ ಚಿತ್ರಗಳನ್ನು ಹಂಚಿಕೊಂಡಿದ್ದು, ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ.

ADVERTISEMENT
Davanagere visit Zameer Ahmed Khan :  ಸಚಿವ ಜಮೀರ್ ದಾವಣಗೆರೆಗೆ ಭೇಟಿ..!    #davanagere #pratidhvani

ಒಂದಾನೊಂದು ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ಅಗ್ರಸ್ಥಾನದಲ್ಲಿದ್ದ ದರ್ಶನ್, ತಮ್ಮ ಪರಿಶ್ರಮದ ಮೂಲಕ ಲೈಟ್‌ಬಾಯ್‌ನಿಂದ ಸೂಪರ್‌ಸ್ಟಾರ್ ಮಟ್ಟಕ್ಕೆ ಏರಿದವರು. ಹಲವು ಹಿಟ್ ಸಿನಿಮಾಗಳ ಮೂಲಕ ಅಪಾರ ಅಭಿಮಾನಿ ಬಳಗವನ್ನು ನಿರ್ಮಿಸಿಕೊಂಡಿದ್ದರು.
ಆದರೆ ವೈಯಕ್ತಿಕ ಜೀವನದಲ್ಲಿ ತೆಗೆದುಕೊಂಡ ಕೆಲವು ನಿರ್ಧಾರಗಳು ಅವರ ವೃತ್ತಿಜೀವನಕ್ಕೆ ತೀವ್ರ ಹೊಡೆತ ನೀಡಿದ್ದು, ಇದೀಗ ಅವರು ಕಾನೂನು ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಮೊದಲ ಬಂಧನದ ವೇಳೆ 131 ದಿನಗಳು ಜೈಲಿನಲ್ಲಿ ಕಳೆದಿದ್ದ ಅವರು, ನಂತರ ಜಾಮೀನು ಪಡೆದು ಹೊರಬಂದಿದ್ದರು.ಇದಾದ ಬಳಿಕ 2025ರ ಆಗಸ್ಟ್ 14ರಂದು ಮತ್ತೆ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲ್ಪಟ್ಟಿದ್ದಾರೆ.

Zameer Ahmed ಪ್ರಚಾರಕ್ಕೆ ಬರ್ದಿದ್ರೆ ಒಳ್ಳೇದು ಎಂದಿದ್ದ ಮಲ್ಲಣ್ಣ, ಜಮೀರಣ್ಣ ಮುಂದೆ ಏನಂದ್ರು ನೋಡಿ #pratidhvani

ಎರಡನೇ ಬಾರಿ ಬಂಧನದಿಂದಲೂ ಹಲವು ದಿನಗಳು ಕಳೆದಿದ್ದು, ಒಟ್ಟಾರೆ ಸುಮಾರು 365 ದಿನಗಳ ಕಾಲ ಜೈಲು ಜೀವನ ಅನುಭವಿಸಿದ್ದಾರೆ.ಇದರ ನಡುವೆ, ಪುತ್ರ ವಿನೀಶ್ ಸಾರ್ವಜನಿಕರೊಂದಿಗೆ ಸಾಮಾನ್ಯವಾಗಿ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಿರುವುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿದೆ.

Tags: bengaluruChinnaswamyStadiumDarshanIPL2026pratidavaniRCBvsCSKsandalwoodVineeshviralnews
Previous Post

ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು- ಭಾಗ 4

Next Post

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

April 15, 2026
Next Post
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada