• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೀ ದರ್ಶನ್…ನಿಮ್ಮ ಫ್ಯಾನ್ಸ್ ಗೆ ಬುದ್ಧಿ ಹೇಳಿ – ಡಿ ಫ್ಯಾನ್ಸ್ ವಿರುದ್ಧ ಪ್ರಥಮ್ ಕೆಂಡ ! 

Chetan by Chetan
July 30, 2025
in Top Story, ಇದೀಗ, ಕರ್ನಾಟಕ, ಸಿನಿಮಾ
0
ರೀ ದರ್ಶನ್…ನಿಮ್ಮ ಫ್ಯಾನ್ಸ್ ಗೆ ಬುದ್ಧಿ ಹೇಳಿ – ಡಿ ಫ್ಯಾನ್ಸ್ ವಿರುದ್ಧ ಪ್ರಥಮ್ ಕೆಂಡ ! 
Share on WhatsAppShare on FacebookShare on Telegram

ನಟ ದರ್ಶನ್ ಫ್ಯಾನ್ಸ್ (Darshan fans) ಅತಿರೇಕದ ವರ್ತನೆಯ ವಿರುದ್ಧ ಬೆಂಗಳೂರು ಗ್ರಾಮಾಂತರ ಪೊಲೀಸರಿಗೆ ನಟ ಪ್ರಥಮ್ (Actor pratham) ದೂರು ನೀಡಿದ್ದು,ಅದಾದ ಬಳಿಕ ಕನ್ನಡ ಫಿಲ್ಮ್ ಚೇಂಬ‌ರ್ ಗೂ (Film chamber) ಭೇಟಿ ನೀಡಿ ಕ್ರಮಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ರು.ಆ ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಪ್ರಥಮ್ ಮನವೊಲಿಸಿ, ಚೇಂಬರ್ ಒಳಗೆ ಕರ್ಕೊಂಡು ಹೋಗಿದ್ದಾರೆ. 

ADVERTISEMENT
Darshan vs Ramya:ದರ್ಶನ್‌ ಈ ಸ್ಥಿತಿಗೆ ಫ್ಯಾನ್ಸ್‌ ಕಾರಣ..! ಕರಾವಳಿಯ ಪತ್ರಕರ್ತ, ಸಂಪಾದಕ ಶ್ಯಾಮ ಸುದರ್ಶನ ಹೊಸಮೂಲೆ

ಆ ನಂತರ ಮಾತನಾಡಿದ ನಟ ಪ್ರಥಮ್, ನನ್ನ ಉಪವಾಸ ಪ್ರತಿಭಟನೆ ಮುಂದುವರೆಸುತ್ತೇನೆ.ನಾನು ಏಕಾಂಗಿಯಾಗಿ ಹೋರಾಟ ಮಾಡ್ತೀನಿ.ಉಪವಾಸ ಸತ್ಯಾಗ್ರಹಕ್ಕೆ ನನಗೆ ಅವಕಾಶ ಕೊಟ್ಟಿಲ್ಲ.ಜ್ಞಾನಭಾರತಿ ಪೊಲೀಸ್‌ ಠಾಣೆ ಮುಂಭಾಗದಲ್ಲಿ ಪ್ರತಿಭಟನೆ ಮಾಡ್ತೀನಿ.ದಯವಿಟ್ಟು ಈಗಲಾದ್ರೂ ನಟ ದರ್ಶನ್ ಅವರ ಫ್ಯಾನ್ಸ್‌ಗೆ ಹೇಳಲಿ.ನನಗೆ ಪ್ರಾಣ ಬೆದರಿಕೆ ಇದೆ.ನನಗೆ ಸೆಕ್ಯುರಿಟಿ ಬೇಕು ಎಂದಿದ್ದಾರೆ.

ಈ ಬಗ್ಗೆ ಪೊಲೀಸ್ ಇಲಾಖೆಗೆ ಮನವಿ ಮಾಡಿದ್ರೂ ಕೂಡ ಯಾವುದೇ ಕ್ರಮ ಆಗಿಲ್ಲ.ಯಾರೂ ನನ್ನ ಮಾತು ಕೇಳುತ್ತಿಲ್ಲ. ನಟ ದರ್ಶನ್ ಯೂನಿವರ್ಸ್ ಅಂತೆ, ಅವರಿಗೆ ಕಡಿವಾಣ ಹಾಕಿದ್ರೆ ಒಳ್ಳೆದು,ನಾನು ನಿಮ್ಮ ಫ್ಯಾನ್ಸ್ ಪುಂಡಾಟಕ್ಕೆ ಹೆದರಲ್ಲ ಅಂತ ನಟ ಪ್ರಥಮ್  ಆಕ್ರೋಶ ಹೊರಹಾಕಿದ್ದಾರೆ. 

Tags: Actor DarshanActor prathamDarshan fans
Previous Post

ಅಸ್ಸಾಂ ನ ಕಾಮಾಕ್ಯ ದೇವಿ ಟೆಂಪಲ್ ನಲ್ಲಿ ನಟ ದರ್ಶನ್ – ಪತ್ನಿ ಜೊತೆ ಭೇಟಿ..ಹರಕೆ ತೀರಿಸಿದ ನಟ 

Next Post

ಸಂಸತ್‌ನಲ್ಲಿ ಮೋದಿ, ರಾಹುಲ್‌ ಗಾಂಧಿ ಭಾಷಣ..!

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post

ಸಂಸತ್‌ನಲ್ಲಿ ಮೋದಿ, ರಾಹುಲ್‌ ಗಾಂಧಿ ಭಾಷಣ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada