• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಧಾರವಾಡದ ಮುಸ್ಲಿಂ ವ್ಯಾಪಾರಿಗಳ ಅಂಗಡಿ ಧ್ವಂಸ ಪ್ರಕರಣ : 4 ಶ್ರೀರಾಮ ಸೇನೆ ಕಾರ್ಯಕರ್ತರ ಬಂಧನ!

ಪ್ರತಿಧ್ವನಿ by ಪ್ರತಿಧ್ವನಿ
April 11, 2022
in ಇದೀಗ
0
ಧಾರವಾಡದ ಮುಸ್ಲಿಂ ವ್ಯಾಪಾರಿಗಳ ಅಂಗಡಿ ಧ್ವಂಸ ಪ್ರಕರಣ : 4 ಶ್ರೀರಾಮ ಸೇನೆ ಕಾರ್ಯಕರ್ತರ ಬಂಧನ!
Share on WhatsAppShare on FacebookShare on Telegram

ADVERTISEMENT

ಧಾರವಾಡದ ನುಗ್ಗಿಕೆರೆ ಹನುಮಂತ ದೇವರ ಗುಡಿ ಹತ್ತಿರ ಯಾರೋ 08-10 ಜನ ಆಪಾದಿತರು ಗುಂಪೊಂದು ಮುಸ್ಲಿಮರ ಅಂಗಡಿಗಳನ್ನು ಪದಾರ್ಥಗಳನ್ನು ಧ್ವಂಸಗೊಳಿಸಿ ಬಲವಂತವಾಗಿ ಅಂಗಡಿ ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿ ಇದೀಗ ನಾಲ್ವರು ಶ್ರೀರಾಮ ಸೇನೆ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಆರೋಪಿತರಾದ 1) ಮೈಲಾರಪ್ಪ ಗುಡ್ಡಪ್ಪನವರ ವಯಾ 27, 2) ಮಹಾನಿಂಗ ಐಗಳಿ ವಯಾ 26 , 3) ಚಿಂದಾನAದ ಕಲಾಲ ವಯಾ 25 ಸಾ. 4) ಕುಮಾರ ಕಟ್ಟಿಮನಿ ವಯಾ 26 ಎಂಬುವವರನ್ನು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನುಗ್ಗಿಕೆರೆ ಹನುಮಂತ ದೇವರ ಗುಡಿ ಆವರಣದಲ್ಲಿ
ಕಲ್ಲಂಗಡಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಪರ‍್ಯಾದಿ ನಬೀಸಾಬ ಗೌಸುಸಾಬ ಕಿಲ್ಲೇದಾರ ಮತ್ತು ತೆಂಗಿನಕಾಯಿ ವ್ಯಾಪಾರ ಮಾಡುತ್ತಿದ್ದ ಸಲೀಂ ತಂದೆ ಮೆಹಬೂಬಸಾಬ ಮುಜಾವರ್ ಸಾ ಅವರ ಅಂಗಡಿಗೆ ಬಂದ ಗುಂಪೊಂದು ಏಕಾಏಕಿ ಹಣ್ಣಗಳನ್ನು ರೋಡಿಗೆ ಎಸೆದು ಬಲವಂತವಾಗಿ ಅಂಗಡಿಗಳನ್ನು ತೆರವುಗೊಳಿಸಿದ್ದರು. ಈ ಬಗ್ಗೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ಪ್ರಕರಣ ಸಂ. 66/2022 ಕಲಂ. 143, 147 298 427 504 506 ಸಹ ಕಲಂ 149 ಐಪಿಸಿ ನೇದ್ದು ದಾಖಲಾಗಿತ್ತು.

ಈ ಕುರಿತು ಧಾರವಾಡ ಜಿಲ್ಲಾ ಪೊಲೀಸ್ ವತಿಯಿಂದ ಪ್ರಕರಣದಲ್ಲಿ ಭಾಗಿಯಾದ ನಾಲ್ಕು ಆರೋಪಿಗಳನ್ನು ಬಂದಿಸಿರುವುದಾಗಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದೀಗ ನಾಲ್ವರು ಶ್ರೀರಾಮ ಸೇನೆ ಕಾರ್ಯಕರ್ತರನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕಾರ್ಯಕರ್ತರುಧಾರವಾಡ ಮುಸ್ಲಿಂ ವ್ಯಾಪಾರಿಬಿ ಎಸ್ ಯಡಿಯೂರಪ್ಪಬಿಜೆಪಿಶ್ರೀರಾಮ ಸೇನೆಸಿದ್ದರಾಮಯ್ಯ
Previous Post

ಚಾಹಲ್ ಸ್ಪಿನ್ ಬಲೆಗೆ ಬಿದ್ದ ಲಕ್ನೊ: ರಾಜಸ್ಥಾನ್ ಗೆ 3 ರೋಚಕ ಜಯ

Next Post

ಜಾಹಿರಾತಿನ ಹಂಗಿಲ್ಲದ ‘ಪ್ರತಿಧ್ವನಿ’ಗೆ ಮೂರರ ಸಂಭ್ರಮ

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
ಜಾಹಿರಾತಿನ ಹಂಗಿಲ್ಲದ ‘ಪ್ರತಿಧ್ವನಿ’ಗೆ ಮೂರರ ಸಂಭ್ರಮ

ಜಾಹಿರಾತಿನ ಹಂಗಿಲ್ಲದ ‘ಪ್ರತಿಧ್ವನಿ’ಗೆ ಮೂರರ ಸಂಭ್ರಮ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada