• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗದಿ: ಯಾವಾಗ ?

ಪ್ರತಿಧ್ವನಿ by ಪ್ರತಿಧ್ವನಿ
February 12, 2026
in ಕರ್ನಾಟಕ
0
ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಸಿದ್ದರಾಮಯ್ಯ
Share on WhatsAppShare on FacebookShare on Telegram

ಮುಖ್ಯಮಂತ್ರಿ ಸಿದ್ದರಾಮಯ್ಯ  ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗದಿಪಡಿಸಿದ್ದಾರೆ. ಇಂದು ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಅಧಿವೇಶನದ ದಿನಾಂಕ ಹಾಗೂ ವೇಳಾಪಟ್ಟಿ ಅಂತಿಮಗೊಳಿಸಲಾಗಿದೆ.

ADVERTISEMENT
Krishna Byre Gowda : ರೈತರಿಗೆ ಕಂದಾಯ ಇಲಾಖೆಯಿಂದ ಗುಡ್​ನ್ಯೂಸ್ #pratidhvani

 

ಮಾರ್ಚ್ 6ರಂದು 2026-27 ನೇ ಸಾಲಿನ  ಮಂಡಿಸಲಿದ್ದಾರೆ . ಮಾರ್ಚ್ 6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಅಧಿವೇಶನದ ಮೊದಲ ದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಬಜೆಟ್ ಅನ್ನು ಮಂಡಿಸಲಿದ್ದಾರೆ.

DCM DK Shivakumar : ಜಾಸ್ತಿ ಜನ ಹತ್ಬೇಡಿ, ಹೆಲಿಕಾಪ್ಟರ್ ಬಿದ್ದೋಯ್ತದೆ.. #pratidhvani

ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ದಾಖಲೆಯ 16 ಬಜೆಟ್ ಮಂಡನೆ ಮಾಡಿದ್ದು, ಮಾರ್ಚ್ ನಲ್ಲಿ ಮಂಡಿಸುವ ಬಜೆಟ್ 17ನೇ ಬಜೆಟ್ ಆಗಿರುತ್ತದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: CM sidharamayyaCongress GovernmentKarnataka Budget
Previous Post

ಬಂಗಾರ- ಬೆಳ್ಳಿಯನ್ನು ಗುಲಾಬಿ ಕಾಗದಲ್ಲಿ ಏಕೆ ಸುತ್ತಿಡುತ್ತಿದ್ದರು ?

Next Post

ವೈರಲ್ ವಿಡಿಯೋದಲ್ಲಿ ನಗುವ ಈ ಹುಡುಗ ಯಾರು ಗೊತ್ತೆ ?

Related Posts

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ
Top Story

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

by ಪ್ರತಿಧ್ವನಿ
August 30, 2026
0

ಬೆಂಗಳೂರು: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಶಿಫಾರಸಿನ ಮೇರೆಗೆ ರಾಜ್ಯಪಾಲರು...

Read moreDetails
ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

August 30, 2026
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
Next Post
ವೈರಲ್ ವಿಡಿಯೋದಲ್ಲಿ ನಗುವ ಈ ಹುಡುಗ ಯಾರು ಗೊತ್ತೆ ?

ವೈರಲ್ ವಿಡಿಯೋದಲ್ಲಿ ನಗುವ ಈ ಹುಡುಗ ಯಾರು ಗೊತ್ತೆ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada