• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
November 22, 2025
in Top Story, ಕರ್ನಾಟಕ
0
ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ
Share on WhatsAppShare on FacebookShare on Telegram

ದಾವಣಗೆರೆ: ಸಾಮಾಜಿಕ ಕಾರ್ಯಕರ್ತನ ಮೇಲೆ ಕೊಲೆ ಯತ್ನ ನಡೆಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿ ಸವಿತಾಬಾಯಿ ಮಲ್ಲೇಶ್ ನಾಯ್ಕರನ್ನು ಬಂಧಿಸಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಸವಿತಾಬಾಯಿ ಮಲ್ಲೇಶ್ ನಟಿ ಕೂಡ ಆಗಿದ್ದಾರೆ.

ADVERTISEMENT
CM Siddaramaiah Press Meet: ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆ ಸಭೆ #pratidhvani

ದಾವಣಗೆರೆಯಲ್ಲಿ ನವೆಂಬರ್ 10ರಂದು ಸಾಮಾಜಿಕ ಕಾರ್ಯಕರ್ತ ಟಿ. ಅಜ್ಗರ್ ಮೇಲೆ ಕೊಲೆ ಯತ್ನ ನಡೆದಿತ್ತು. ಖಾಲೀದ್ ಪೈಲ್ವಾನ್ ಎನ್ನುವಾತ ಈ ಕೊಲೆ ಯತ್ನ ಮಾಡಿದ್ದು, ಕಾಂಗ್ರೆಸ್ ನಾಯಕಿ ಸವಿತಾಬಾಯಿ ಮಲ್ಲೇಶ್ ನಾಯ್ಕ ಆತನಿಗೆ ಸಾಥ್‌ ನೀಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

HDKumaraswamy : ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ HDKಗೆ ಸಾಫ್ಟ್ ಕಾರ್ನರ್ ಏಕೆ?  #pratidhvani

ಈ ಘಟನೆಯಲ್ಲಿ ಸಾಮಾಜಿಕ ಕಾರ್ಯಕರ್ತ ಟಿ. ಅಜ್ಗರ್ ಗಂಭೀರ ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಲೆ ಯತ್ನದ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು, ದಾವಣಗೆರೆ ಅಜಾದ್ ನಗರ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Tags: ArrestcongressDavanagereKarnatakaPolitics
Previous Post

7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ

Next Post

ಡಿ.ಕೆ ಶಿವಕುಮಾರ್ ಯಾವಾಗ ಬೇಕಾದರೂ ಮುಖ್ಯಮಂತ್ರಿ ಆಗಬಹುದು- ಕಾಂಗ್ರೆಸ್‌ ಶಾಸಕ

Related Posts

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ
Top Story

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

by ಪ್ರತಿಧ್ವನಿ
August 30, 2026
0

ಬೆಂಗಳೂರು: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಶಿಫಾರಸಿನ ಮೇರೆಗೆ ರಾಜ್ಯಪಾಲರು...

Read moreDetails
ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

August 30, 2026
ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

August 30, 2026
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

August 29, 2026
Next Post
ಡಿ.ಕೆ ಶಿವಕುಮಾರ್ ಯಾವಾಗ ಬೇಕಾದರೂ ಮುಖ್ಯಮಂತ್ರಿ ಆಗಬಹುದು- ಕಾಂಗ್ರೆಸ್‌ ಶಾಸಕ

ಡಿ.ಕೆ ಶಿವಕುಮಾರ್ ಯಾವಾಗ ಬೇಕಾದರೂ ಮುಖ್ಯಮಂತ್ರಿ ಆಗಬಹುದು- ಕಾಂಗ್ರೆಸ್‌ ಶಾಸಕ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada