• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

BBK 12: ಅಬ್ಬಬ್ಬಾ..! ಜೋರಾಯ್ತು ಗಿಲ್ಲಿ ಕ್ರೇಜ್..ಸಂಕ್ರಾಂತಿ ಎತ್ತಿನ ಮೇಲೆ ಮೂಡಿದ ಗಿಲ್ಲಿ ಚಿತ್ರ

ಪ್ರತಿಧ್ವನಿ by ಪ್ರತಿಧ್ವನಿ
January 16, 2026
in Top Story, ರಾಜಕೀಯ, ಸಿನಿಮಾ
0
BBK  12: ಅಬ್ಬಬ್ಬಾ..! ಜೋರಾಯ್ತು ಗಿಲ್ಲಿ ಕ್ರೇಜ್..ಸಂಕ್ರಾಂತಿ ಎತ್ತಿನ ಮೇಲೆ ಮೂಡಿದ ಗಿಲ್ಲಿ ಚಿತ್ರ
Share on WhatsAppShare on FacebookShare on Telegram

ನಾಡಿನೆಲ್ಲೆಡೆ  ಸಂಕ್ರಾಂತಿ ಹಬ್ಬದ ಸಂಭ್ರಮ.. ನಿನ್ನೆ ವರ್ಷದ ಮೊದಲ ಹಬ್ಬದ ಆಚರಣೆ ಭರ್ಜರಿಯಾಗಿ ನಡೆದಿದ್ದು, ಈ ಬಾರಿಯ ಸಂಕ್ರಾಂತಿ ಎಲ್ಲರ ಬಾಳಿನಲ್ಲಿ ಹೊಸ ಉತ್ಸಾಹ ಹೊಸ ಯಶಸ್ಸು ತಂದು ಕೊಡಲಿ.

ADVERTISEMENT
Bigg BossKannada12 : ಜನಮೆಚ್ಚಿದ ಆಟಗಾರನಿಗೆ ರನ್ನರ್ ಅಪ್ ಪಟ್ಟನಾ..? #pratidhvani #bbk12 #gillinata #gill

ಫಸಲು ಕೊಯ್ಲು ಆದ ಬಳಿಕ ಬರುವ ಮೊದಲ ಹಬ್ಬವೇ ಅದು ಸಂಕ್ರಾಂತಿ ಹಬ್ಬ. ಸಂಕ್ರಾಂತಿ ಎಂದ ತಕ್ಷಣ ಇದು ಸುಗ್ಗಿ ಹಬ್ಬ, ರೈತಾಪಿ ಜನರ ಸಡಗರ, ಸಂಭ್ರಮದ ಹಬ್ಬ ಅನ್ನೋದು, ಎಲ್ಲರಿಗೂ ತಿಳಿದ ವಿಚಾರ. ಈ ಹಬ್ಬವನ್ನ ಅತಿ ಹೆಚ್ಚು ರೈತರೇ ಇರುವ ಸಕ್ಕರೆನಾಡು ಮಂಡ್ಯ ಹಾಗೂ ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ಅತ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆ.

ಈ ಸಂಕ್ರಾಂತಿ ಸಂಭ್ರಮದಲ್ಲಿ ಮಹಿಳೆಯರು ಮತ್ತು ಪುರುಷರು ಸಾಂಪ್ರದಾಯಿಕ ಉಡುಗೆ ತೊಟ್ಟು ರಾಶಿ ಪೂಜೆ ನೆರವೇರಿಸುವುದರ ಜೊತೆಗೆ ದೇವಿ ಪೂಜೆ, ಗೋ ಪೂಜೆಗಳನ್ನ ನೆರವೇರಿಸಿ, ಜೋಡಿ ಎತ್ತುಗಳ ಕಿಚ್ಚು ಹಾಯಿಸುವುದನ್ನು ಮಂಡ್ಯ ಹಾಗೂ ಮೈಸೂರು ಭಾಗಗಳಲ್ಲಿ ನೋಡಬಹುದು. ಸಾಮಾನ್ಯವಾಗಿ ಕಿಚ್ಚು ಹಾಯಿಸುವ ಜೋಡೆತ್ತುಗಳನ್ನು ಸಿಂಗಾರ ಮಾಡಿ ಅವುಗಳ ಮೇಲೆ ಒಂದಿಷ್ಟು ಬರಹಗಳನ್ನು ಬರೆಯಲಾಗಿರುತ್ತದೆ. ಆ ಊರಿನ ದೇವರ ಹೆಸರೋ , ಮೆಚ್ಚಿನ ಸಿನಿಮಾ ನಟನ ಹೆಸರೋ ಅಥವಾ ರಾಜಕಾರಣಿಗಳ ಹೆಸರೋ ಬರೆಯಲಾಗುತ್ತದೆ. ಆದರೆ ಈ ಬಾರಿ ಒಬ್ಬರು ವಿಶೇಷ ವ್ಯಕ್ತಿಯ ಹೆಸರು ಈ ಸಾಲಿನಲ್ಲಿ ಸೇರಿಕೊಂಡಿದೆ.

Zaid Khan, Malaika : ಡಿ ಬಾಸ್‌  ನನ್ನ ಅಣ್ಣ ಚಿನ್ನಾ ನಟ ಝೈದ್ ಖಾನ್..! #zaidkhan #Malaika

ಸಾಮಾನ್ಯವಾಗಿ ಮಂಡ್ಯ ಹಾಗೂ ಮೈಸೂರು ಭಾಗಗಳಲ್ಲಿ ಕಿಚ್ಚು ಹಾಯಿಸುವ ಎತ್ತುಗಳ ಮೈ ಮೇಲೆ ಸಿನಿಮಾ ನಟರು ಅದರಲ್ಲೂ ಇತ್ತೀಚಿನ ಕೆಲ ವರ್ಷಗಳಲ್ಲಿ ಚಾಲೆಂಜಿಂಜ್‌ ಸ್ಟಾರ್‌ ದರ್ಶನ್‌ ಹೆಸರನ್ನು ಹೆಚ್ಚಾಗಿ ಬರೆಯಲಾಗುತ್ತದೆ. ಪ್ರತಿ ವರ್ಷದಂತೆ ಈ ವರ್ಷವೂ ದರ್ಶನ್‌ ಹೆಸರು ಎಲ್ಲೆಡೆ ರಾರಾಜಿಸುತ್ತಿದೆ. ಈ ಬಾರಿ ಮಂಡ್ಯ ಹೈದ ಗಿಲ್ಲಿಯ ಹೆಸರು ಹಾಗೂ ಭಾವಚಿತ್ರ ಕೂಡ ಎತ್ತುಗಳ ಮೇಲೆ ರಾರಾಜಿಸುತ್ತಿದೆ.

ಹೌದು ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರ ಫಿನಾಲೆ ಸ್ಪರ್ಧಿಯಾಗಿರುವ ಗಿಲ್ಲಿಯ ಹೆಸರು ಹಾಗೂ ಭಾವಚಿತ್ರ ಈ ಬಾರಿಯ ಎತ್ತುಗಳ ಮೇಲೆ ಕಂಡು ಬಂದಿದ್ದು, ಕರ್ನಾಟಕದಲ್ಲಿ ಫಿನಾಲೆ ತಲುಪಿರುವ ಗಿಲ್ಲಿ ನಟನ ಹವಾ ಹೇಗಿದೆ ಎನ್ನುವುದುದಕ್ಕೆ ಸಾಕ್ಷಿಯಾಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯ ಪ್ರತಿಭೆ ಗಿಲ್ಲಿ ನಟ ಅವರ ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರಲ್ಲಿ ಗೆಲುವಿಗೆ ಸಂಪೂರ್ಣ ಮಂಡ್ಯ ಜಿಲ್ಲೆ ಹಾರೈಸುತ್ತಿದ್ದು, ರಾಜಕೀಯ ನಾಯಕರು ಕೂಡ ಗಿಲ್ಲಿ ಪರ ಮತ ಕೇಳುತ್ತಿದ್ದಾರೆ. ಅಷ್ಟರ ಮಟ್ಟಿಗೆ ಗಿಲ್ಲಿಯ ಹವಾ ಜೋರಾಗಿದೆ.

Tags: BBKbbk 12Bigg Bossbigg boss kannadabigg boss kannada 12Gilli NataKannadakannada news
Previous Post

BBK 12: ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲೋದು: ಟೇಬಲ್ ತಟ್ಟಿ ಭವಿಷ್ಯ ನುಡಿದ ಶಿವಣ್ಣ

Next Post

ಡಿಕೆಶಿಗೆ ಶುಭ ತರುತ್ತಾ ಸಂಕ್ರಾಂತಿ..? : ಯಾವ ಸಂದೇಶ ಹೊತ್ತು ದಿಲ್ಲಿಯಿಂದ ರಿಟರ್ನ್‌ ಆಗ್ತಾರೆ DCM..?

Related Posts

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಇತ್ತೀಚೆಗೆ ಶಿಡ್ಲಘಟ್ಟದ(Sidlaghatta) ನೆಹರೂ ಮೈದಾನದಲ್ಲಿ ನಡೆದ ‘ಕಲ್ಟ್’(Cult )ಸಿನಿಮಾದ ಈವೆಂಟ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಕಾರ್ಯಕ್ರಮದ ಪ್ರಚಾರಕ್ಕಾಗಿ ಕೋಟೆ ವೃತ್ತದ ಸಮೀಪ ದಾರಿಗೆ ಅಡ್ಡಲಾಗಿ...

Read moreDetails
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

January 17, 2026
Next Post
ಡಿಕೆಶಿಗೆ ಶುಭ ತರುತ್ತಾ ಸಂಕ್ರಾಂತಿ..? : ಯಾವ ಸಂದೇಶ ಹೊತ್ತು ದಿಲ್ಲಿಯಿಂದ ರಿಟರ್ನ್‌ ಆಗ್ತಾರೆ DCM..?

ಡಿಕೆಶಿಗೆ ಶುಭ ತರುತ್ತಾ ಸಂಕ್ರಾಂತಿ..? : ಯಾವ ಸಂದೇಶ ಹೊತ್ತು ದಿಲ್ಲಿಯಿಂದ ರಿಟರ್ನ್‌ ಆಗ್ತಾರೆ DCM..?

Recent News

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ
Top Story

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

by ಪ್ರತಿಧ್ವನಿ
January 17, 2026
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ
Top Story

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

by ನಾ ದಿವಾಕರ
January 17, 2026
Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ
Top Story

Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada