• Home
  • About Us
  • ಕರ್ನಾಟಕ
Friday, December 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನನ್ನ, ಸತೀಶ್ ಜಾರಕಿಹೊಳಿನಾ ವೈರಿಗಳಂತೆ ನೋಡಬೇಡಿ- ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
December 5, 2025
in Top Story, ಕರ್ನಾಟಕ, ರಾಜಕೀಯ
0
ನನ್ನ, ಸತೀಶ್ ಜಾರಕಿಹೊಳಿನಾ ವೈರಿಗಳಂತೆ ನೋಡಬೇಡಿ- ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು: ನಿನ್ನೆ ರಾತ್ರಿ ಮದುವೆಯೊಂದರಲ್ಲಿ ನಾನು ಹಾಗೂ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ. ರಾಜ್ಯ ಹಾಗೂ ಪಕ್ಷದ ವಿಚಾರ ಮಾತನಾಡಿದ್ದೇವೆ. ನಾನು ಹಾಗೂ ಸತೀಶ್ ಜಾರಕಿಹೊಳಿ ಸಹೋದ್ಯೋಗಿಗಳು. ನಮ್ಮನ್ನು ವೈರಿಗಳಂತೆ ಯಾಕೆ ನೋಡುತ್ತೀರಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ADVERTISEMENT

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮಧ್ಯಾಹ್ನ ಸಚಿವ ಸಂಪುಟ ಸಭೆಯಲ್ಲಿ ಇರುತ್ತೇವೆ, ರಾತ್ರಿ ಊಟಕ್ಕೆ ಸೇರುತ್ತೇವೆ, ಬೆಳಗ್ಗೆ ತಿಂಡಿಗೆ ಸೇರುತ್ತೇವೆ. ಇವೆಲ್ಲ ಇದ್ದೇ ಇರುತ್ತವೆ. ರಾಜಕೀಯದಲ್ಲಿ ಸ್ನೇಹ, ಬಾಂಧವ್ಯ, ನೆಂಟಸ್ಥನ ಇದ್ದೇ ಇರುತ್ತದೆ ಎಂದರು.

Satish Jarkiholiಜೊತೆ 2 ನೇ ಬಾರಿ ಮೀಟ್‌.. ಅಸಲಿ ವಿಚಾರ ಬಿಚ್ಚಿಟ್ಟ Siddaramaiah #pratidhvani

ಈಗ ನಾನು ಹಾಗೂ ಎಂ.ಬಿ. ಪಾಟೀಲ್ ಅವರು ಸುಮಾರು ಒಂದು ಗಂಟೆ ಕಾಲ ಮಾತಾಡಿದ್ದೇವೆ. ರಾಜ್ಯಕ್ಕೆ ಬಂಡವಾಳ ಹೂಡಿಕೆದಾರರನ್ನು ಹೇಗೆ ಆಕರ್ಷಿಸಬೇಕು. ಆಂಧ್ರ ಪ್ರದೇಶ ಹಾಗೂ ತಮಿಳುನಾಡು ಹೇಗೆ ನಮಗೆ ಸ್ಪರ್ಧೆ ನೀಡುತ್ತಿದೆ. ತೆಲಂಗಾಣದಲ್ಲಿ ಸದ್ಯದಲ್ಲೇ ಜಾಗತಿಕ ಸಮಾವೇಶ ನಡೆಯಲಿದ್ದು, ಜಾಗತಿಕ ಮಟ್ಟದಲ್ಲಿ ನಾವು ಹೇಗೆ ಸ್ಪರ್ಧೆ ಮಾಡಬೇಕು ಎಂದು ಚರ್ಚೆ ಮಾಡಿದ್ದೇವೆ. ಈ ರೀತಿ ರಾಜ್ಯದ ಪ್ರಗತಿ ಬಗ್ಗೆ ಚರ್ಚೆ ಮಾಡುವುದು ಸಹಜ ಎಂದರು.

ಕೆಕೆಆರ್ ಡಿಬಿ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಮಾತನಾಡಿ, ಕರ್ನಾಟಕದಲ್ಲಿ ಉದ್ಯಮ ಮಾಡುವವರನ್ನು ಗೌರವಿಸಬೇಕು, ಅವರ ವ್ಯವಹಾರ, ಅಧಿಕಾರಿಗಳ ಭೇಟಿಗೆ ಅನುಕೂಲ, ಅವರ ಕಡತಗಳ ತ್ವರಿತ ವಿಲೇವಾರಿ ಉದ್ದೇಶಕ್ಕೆ ರಾಜ್ಯ ಸರ್ಕಾರವು ಎಂ.ಬಿ ಪಾಟೀಲ್ ಅವರ ನೇತೃತ್ವದಲ್ಲಿ ಕೆಕೆಆರ್ ಡಿಬಿ ನೂತನ ಕಚೇರಿ ನಿರ್ಮಿಸಿದೆ. ಇಷ್ಟು ದಿನ ಬಾಡಿಗೆ ಕಟ್ಟಡದಲ್ಲಿ ಇದ್ದರು, ಈಗ ಸ್ವಂತ ಕಟ್ಟಡ ನಿರ್ಮಿಸಲಾಗಿದೆ. ಈ ಕಚೇರಿಯಿಂದ ವಿಧಾನಸೌಧಕ್ಕೆ, ಬಸ್ ಹಾಗೂ ರೈಲ್ವೇ ನಿಲ್ದಾಣಕ್ಕೆ ಸಮೀಪವಾಗಿದ್ದು, ಇಲ್ಲಿ ಕಚೇರಿ ನಿರ್ಮಿಸಲಾಗಿದೆ ಎಂದು ತಿಳಿಸಿದರು.

CM Siddaramaiah : ಬಹಿರಂಗ ಹೇಳಿಕೆಗೆ ಬ್ರೇಕ್, ಗೊಂದಲ ಬಗೆಹರಿಸಿ ಎಂದ ಸಿಎಂ #pratidhvani

63% ಭ್ರಷ್ಟಾಚಾರ ರಾಜ್ಯದಲ್ಲಿದೆ ಎಂಬ ಉಪಲೋಕಾಯುಕ್ತ ಅವರ ವರದಿ ಬಗ್ಗೆ ಆರ್.ಅಶೋಕ್ ನೀಡಿರುವ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಪಾಪ, ಆರ್.ಅಶೋಕ್ ಅವರಿಗೆ ಅದು ಯಾರ ಕಾಲದ ವರದಿ ಎಂದು ಗೊತ್ತಿಲ್ಲ. ಅವರು ಮೊದಲು ಈ ವರದಿ ಯಾರ ಕಾಲದ್ದು ಎಂದು ಓದಿಕೊಳ್ಳಲಿ. ಅವರು ಈ ವಿಚಾರವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಲಿ, ಅಲ್ಲಿಯೇ ಉತ್ತರ ನೀಡುತ್ತೇವೆ ಎಂದು ತಿರುಗೇಟು ನೀಡಿದರು

Tags: BJPcongressdcm dk shivkumarKarnatakaPoliticsSathish Jarakiholi
Previous Post

ಪ್ರತಿಷ್ಠಿತ ಇಂಡಿಗೋ ಸಂಸ್ಥೆಯಲ್ಲಿ ಇಂತಹ ಅವ್ಯವಸ್ಥೆ ಉಂಟಾಗಲು ಕಾರಣವೇನು..?

Next Post

ಸಾರ್ವಜನಿಕವಾಗಿ ಆರ್ಯನ್ ಖಾನ್ ಅಸಭ್ಯ ಸನ್ನೆ: ಪೊಲೀಸರಿಂದ ತನಿಖೆ

Related Posts

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು
ಇದೀಗ

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

by ಪ್ರತಿಧ್ವನಿ
December 11, 2025
0

ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಥಗಿತಗೊಂಡಿದ್ದ ಕ್ರಿಕೆಟ್ ಪಂದ್ಯಾವಳಿಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್‌ ನೀಡಿದೆ. ಇಂದು ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ...

Read moreDetails
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

December 11, 2025
ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

December 11, 2025
Next Post
ಸಾರ್ವಜನಿಕವಾಗಿ ಆರ್ಯನ್ ಖಾನ್ ಅಸಭ್ಯ ಸನ್ನೆ: ಪೊಲೀಸರಿಂದ ತನಿಖೆ

ಸಾರ್ವಜನಿಕವಾಗಿ ಆರ್ಯನ್ ಖಾನ್ ಅಸಭ್ಯ ಸನ್ನೆ: ಪೊಲೀಸರಿಂದ ತನಿಖೆ

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada