• Home
  • About Us
  • ಕರ್ನಾಟಕ
Thursday, November 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಜಾತಿ ಜನಗಣತಿ ವಿರೋಧಿಸಿ ಕಾಂಗ್ರೆಸ್​ನಲ್ಲೇ ಇಂದು ಡಿಸಿಎಂ ಸಭೆ..

ಕೃಷ್ಣ ಮಣಿ by ಕೃಷ್ಣ ಮಣಿ
April 15, 2025
in ಕರ್ನಾಟಕ, ರಾಜಕೀಯ
0
ಜಾತಿ ಜನಗಣತಿ ವಿರೋಧಿಸಿ ಕಾಂಗ್ರೆಸ್​ನಲ್ಲೇ ಇಂದು ಡಿಸಿಎಂ ಸಭೆ..
Share on WhatsAppShare on FacebookShare on Telegram

ಜಾತಿಗಣತಿ ವರದಿ ವಿಚಾರವಾಗಿ ಡಿಸಿಎಂ ಡಿ.ಕೆ ಶಿವಕುಮಾರ್​ ಎಚ್ಚರಿಕೆ ನಡೆ ಇಡುತ್ತಿದ್ದಾರೆ. ಪಕ್ಷ ಸಿದ್ದಾಂತ ಎನ್ನುತ್ತಿದ್ದ ಡಿ.ಕೆ ಶಿವಕುಮಾರ್​ಗೆ ಸಮುದಾಯದ ಭಯ ಕಾಡ್ತಿದೆಯಾ ಎನ್ನುವಂತಾಗಿದೆ. ಜಾತಿಗಣತಿಗೆ ಸಮುದಾಯದಲ್ಲಿ ತೀವ್ರ ವಿರೋಧ ಹಿನ್ನೆಲೆ ಎಚ್ಚೆತ್ತಿರುವ ಡಿ.ಕೆ ಶಿವಕುಮಾರ್​, ವಿಶೇಷ ಕ್ಯಾಬಿನೆಟ್‌ಗೂ ಮುನ್ನವೇ ಸಮುದಾಯದ ಶಾಸಕರ ಅಭಿಪ್ರಾಯ ಕೇಳಲು ನಿರ್ಧಾರ ಮಾಡಿದ್ದಾರೆ. ಇಂದು ಒಕ್ಕಲಿಗ ಶಾಸಕರೊಂದಿಗೆ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲಿದ್ದಾರೆ.

ADVERTISEMENT
Marks Goalmall : ಮೈಸೂರು ವಿವಿಯಲ್ಲಿ ಪ್ರಾಧ್ಯಾಪಕನ ಕರ್ಮಕಾಂಡ .. #pratidhvani

ಡಿಸಿಎಂ ಡಿ.ಕೆ ಶಿವಕುಮಾರ್​​ ಸರ್ಕಾರಿ‌ ನಿವಾಸದಲ್ಲಿ ಕಾಂಗ್ರೆಸ್ ಒಕ್ಕಲಿಗ ಶಾಸಕರ ಸಭೆ ಕರೆದಿದ್ದು, ಸಭೆಯಲ್ಲಿ ಜಾತಿ ಜನಗಣತಿಯಿಂದ ಆಗುವ ಲಾಭ ನಷ್ಟದ ಬಗ್ಗೆ ಶಾಸಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಇಂದಿನ ಸಭೆಗೆ ಒಕ್ಕಲಿಗ ಕಾಂಗ್ರೆಸ್ ಶಾಸಕರು ತಪ್ಪದೇ ಹಾಜರಿರಲು‌ ಡಿ.ಕೆ ಶಿವಕುಮಾರ್​ ಸೂಚನೆ‌ ಕೊಟ್ಟಿದ್ದಾರೆ. ಈಗಾಗಲೇ ಒಕ್ಕಲಿಗ ಸಮುದಾಯದಲ್ಲಿ ಜಾತಿ ಜನಗಣತಿ ವರದಿಗೆ ವಿರೋಧ ಮಾಡುತ್ತಿದ್ದಾರೆ. ಬಿಜೆಪಿಯ ಕೆಲವು ಒಕ್ಕಲಿಗ ನಾಯಕರಿಂದಲೂ ವರದಿಗೆ ವಿರೋಧ ಮಾಡಿದ್ದಾರೆ. ಹೀಗಾಗಿ ಈ ಕುರಿತು ಸಮಗ್ರವಾಗಿ ಇಂದು ಚರ್ಚಿಸಲಿದ್ದಾರೆ ಡಿ.ಕೆ ಶಿವಕುಮಾರ್​.

ವಿಶೇಷ ಕ್ಯಾಬಿನೆಟ್​ ಸಭೆಯಲ್ಲಿ ಸಿಎಂ ಎದುರು ಹಾಜರಾಗಿ ಮಾತನಾಡುವ ಮುನ್ನವೇ ಜಾತಿಗಣತಿ ಪ್ರತಿಯನ್ನ ಒಕ್ಕಲಿಗ ಶಾಸಕರ ಮುಂದಿಟ್ಟು ಅಭಿಪ್ರಾಯ ಕೇಳಲು ಮುಂದಾಗಿದ್ದಾರೆ. ಒಕ್ಕಲಿಗ ಸಮುದಾಯಕ್ಕೆ ಜಾತಿ ಜನಗಣತಿಯಿಂದ ಏನಾಗುತ್ತದೆ. ರಾಜಕೀಯ ನಷ್ಟ ಏನಾಗುತ್ತದೆ..? ಯಾವ ನಿಲುವು ತೆಗೆದುಕೊಳ್ಳಬೇಕು ಅನ್ನೋ ಬಗ್ಗೆ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ಶಾಸಕರೊಂದಿಗಿನ ಸಭೆ ಬಳಿಕ ಸ್ವಾಮೀಜಿಗಳ ಬಳಿಯೂ ಚರ್ಚಿಸಲು ಡಿ.ಕೆ ಶಿವಕುಮಾರ್​ ನಿರ್ಧಾರ ಮಾಡಿದ್ದಾರೆ.

ಈಗಾಗಲೇ ಬಿಜೆಪಿ-ಜೆಡಿಎಸ್​ ನಾಯಕರು ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ಮಾಡುವುದಾಗಿ ಘೋಷಣೆ ಮಾಡಿದ್ದು, ಒಂದು ವೇಳೆ ಸಮುದಾಯ ಕಾಂಗ್ರೆಸ್​ ವಿರುದ್ಧ ತಿರುಗಿ ಬಿದ್ದರೆ ಆಗುವ ನಷ್ಟದ ಬಗ್ಗೆ ಡಿಕೆ ಶಿವಕುಮಾರ್​ ಇಂದು ಚರ್ಚೆ ನಡೆಸಲಿದ್ದು, ಆ ಬಳಿಕ ಸ್ವಾಮೀಜಿ ಬಳಿ ಚರ್ಚೆ ನಡೆಸಲಿದ್ದಾರೆ. ನಂತರ ಸಮಗ್ರವಾಗಿ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ನಿರ್ಧಾರ ಮಾಡಿದ್ದಾರೆ. ಒಟ್ಟಾರೆ ಸಿದ್ದರಾಮಯ್ಯ ಒಂದು ರೀತಿಯ ಲೆಕ್ಕಾಚಾರ ಮಾಡ್ತಿದ್ದು, ಲಿಂಗಾಯತ ಹಾಗು ಒಕ್ಕಲಿಗ ಸಮುದಾಯ ಅಂತರ ಕಾಯ್ದುಕೊಳ್ತಿದೆ.

Tags: bihar caste censusbihar caste census newscaste based censuscaste based census in biharCaste Censuscaste census biharcaste census bihar newscaste census in biharcaste census in indiacaste census in karnatakacaste census reportcongresskarnataka caste census reportopposition meetingopposition meeting in bengaluruopposition meeting shift to bengalurusupreme court on caste census in bihar
Previous Post

ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧದ ಬಿ ರಿಪೋರ್ಟ್​ ಭವಿಷ್ಯ..

Next Post

ಜಾತಿ ಜನಗಣತಿ ವರದಿ ಬಗ್ಗೆ ಆಯೋಗದ ಮಾಜಿ ಅಧ್ಯಕ್ಷರು ಏನಂತಾರೆ..?

Related Posts

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?
Top Story

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

by ಪ್ರತಿಧ್ವನಿ
November 20, 2025
0

ಮೇಷ ರಾಶಿಯ ಈ ದಿನದ ಭವಿಷ್ಯ ಮೇಷ ರಾಶಿಯವರಿಗೆ ಕೆಲಸದ ಸ್ಥಳದಲ್ಲಿ ಬದಲಾವಣೆಯ ಸಾಧ್ಯತೆಯಿದೆ. ಬಹು ದಿನಗಳಿಂದ ಕಾದಿದ್ದ ಬಡ್ತಿ ನಿಮ್ಮದಾಗುವ ಸಮಯ ಬಂದಿದೆ. ವ್ಯವಹಾರದಲ್ಲಿ ಉತ್ತಮ...

Read moreDetails

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
Next Post
ಜಾತಿ ಜನಗಣತಿ ವರದಿ ಬಗ್ಗೆ ಆಯೋಗದ ಮಾಜಿ ಅಧ್ಯಕ್ಷರು ಏನಂತಾರೆ..?

ಜಾತಿ ಜನಗಣತಿ ವರದಿ ಬಗ್ಗೆ ಆಯೋಗದ ಮಾಜಿ ಅಧ್ಯಕ್ಷರು ಏನಂತಾರೆ..?

Recent News

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?
Top Story

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

by ಪ್ರತಿಧ್ವನಿ
November 20, 2025
ಮರೆವುದೆಂತು ಆ ಗಟ್ಟಿ ಜನಪರ ದನಿಯನು
Top Story

ಮರೆವುದೆಂತು ಆ ಗಟ್ಟಿ ಜನಪರ ದನಿಯನು

by ನಾ ದಿವಾಕರ
November 20, 2025
Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

November 20, 2025
ಮರೆವುದೆಂತು ಆ ಗಟ್ಟಿ ಜನಪರ ದನಿಯನು

ಮರೆವುದೆಂತು ಆ ಗಟ್ಟಿ ಜನಪರ ದನಿಯನು

November 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada