• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಸ್ಟೀಫರ್ಟ್‌ ಗೆ ಕೋವಿಡ್ ಸೋಂಕು; ಇಂದಿನ ಪಂದ್ಯ ಡೌಟ್

ಪ್ರತಿಧ್ವನಿ by ಪ್ರತಿಧ್ವನಿ
April 20, 2022
in ಇದೀಗ, ಕ್ರೀಡೆ
0
ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಸ್ಟೀಫರ್ಟ್‌ ಗೆ  ಕೋವಿಡ್ ಸೋಂಕು; ಇಂದಿನ ಪಂದ್ಯ ಡೌಟ್
Share on WhatsAppShare on FacebookShare on Telegram

ದೇಶದಲ್ಲಿ ದಿನದಿಂದ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡಿದ್ದು ಈ ಮಧ್ಯೆ ಐಪಿಎಲ್ಗೂ ಮಾಹಾಮಾರಿ ಕಾಡಲು ಶುರು ಮಾಡಿದೆ. ಈ ಹಿಂದೆ ದೆಹಲಿ ತಂಡದ ಫಿಸಿಯೋ ಹಾಗೂ ತಂಡದ ಆಟಗಾರ ಮಿಚೆಲ್ ಮಾರ್ಷ್ಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಇಂದು ವಿಕೆಟ್ ಕೀಪರ್ ಬ್ಯಾಟ್ಸ್ಮ್ಯಾನ್ ಟಿಮ್ ಸ್ಟೀಫರ್ಟ್ಗೆ ಸೋಂಕು ದೃಢಪಟ್ಟಿದೆ.

ADVERTISEMENT

ಸುದ್ದಿಮೂಲಗಳ ಪ್ರಕಾರ ಬುಧವಾರ ಬೆಳ್ಳಗ್ಗೆ ಎರಡನೇ ಸುತ್ತಿನ ಕೋವಿಡ್ ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿದೆ. ಕೋವಿಡ್ ನಡುವೆಯೂ ಆಟವನ್ನು ನಡೆಸಲು ಮುಂದಾದರೆ ಕನಿಷ್ಠ 12 ಆಟಗಾರರನ್ನು ಒಳಗೊಂಡಿರಬೇಕಾಗುತ್ತದೆ. 7 ಭಾರತೀಯರು ಹಾಗೂ 5 ವಿದೇಶಿ ಆಟಗಾರರು ಒಳಗೊಂಡಿರುತ್ತಾರೆ.

ದೆಹಲಿ ಕ್ಯಾಂಪ್ನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿದ್ದು ಇಂದಿನ ಪಂದ್ಯ ಅನಿಶ್ಚಿತತ್ತೆಯಲ್ಲಿ ಕೂಡಿದೆ.

Tags: Covid 19DCs Tim Seifert tests positive for Covid-19 tonights game against Punjab Kings under doubtಕರೋನಾಕೋವಿಡ್-19
Previous Post

ಜಹಾಂಗಿರ್‌ಪುರ್‌ ಗಲಭೆ ಆರೋಪಿಗಳ ಆಸ್ತಿ ಧ್ವಂಸ ಕಾರ್ಯಾಚರಣೆಗೆ ಸುಪ್ರೀಂ ತಡೆ; ಯಥಾಸ್ಥಿತಿ ಕಾಪಾಡುವಂತೆ ಸೂಚನೆ

Next Post

ಮೈಸೂರಿನಲ್ಲಿ ಭೀಕರ ಅಪಘಾತ; 6 ಮಂದಿ ಸ್ಥಳದಲ್ಲೇ ದುರ್ಮರಣ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಮೈಸೂರಿನಲ್ಲಿ ಭೀಕರ ಅಪಘಾತ; 6 ಮಂದಿ ಸ್ಥಳದಲ್ಲೇ ದುರ್ಮರಣ

ಮೈಸೂರಿನಲ್ಲಿ ಭೀಕರ ಅಪಘಾತ; 6 ಮಂದಿ ಸ್ಥಳದಲ್ಲೇ ದುರ್ಮರಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada