Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಮಹಿಳೆಯರ ಸುರಕ್ಷತೆ ಪರಿಶೀಲಿಸಲು ಹೋದ ಮಹಿಳಾ ಆಯೋಗದ ಅಧ್ಯಕ್ಷೆ ಮೇಲೆಯೇ ಕಿರುಕುಳ.!

ಪ್ರತಿಧ್ವನಿ

ಪ್ರತಿಧ್ವನಿ

January 19, 2023
Share on FacebookShare on Twitter

ರಾತ್ರಿ ಮಹಿಳಾ ಸುರಕ್ಷತೆ ಬಗ್ಗೆ ತಮ್ಮ ತಂಡದ ಜೊತೆ ದೆಹಲಿಯ ಏಮ್ಸ್‌ ರಸ್ತೆಯಲ್ಲಿ ಪರಿಶೀಲನೆ ನಡೆಸಲು ಹೋಗಿದ್ದ ದಿಲ್ಲಿಯ ಮಹಿಳಾ ಆಯೋಗ ಅಧ್ಯಕ್ಷೆ ಮೇಲೆಯೇ ವ್ಯಕ್ತಿಯೋರ್ವ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಜಾಮೀನು ಸಿಕ್ಕಿದ್ದರೂ ಇನ್ನೂ ಜೈಲಲ್ಲಿರುವ ಸಿದ್ದೀಕ್ ಕಪ್ಪನ್ ಶೀಘ್ರದಲ್ಲೇ ಬಿಡುಗಡೆ

ಪಾಕಿಸ್ತಾನ: ಮಸೀದಿಯಲ್ಲಿ ಉಗ್ರರ ಅಟ್ಟಹಾಸ; 46 ಮಂದಿ ಮೃತ್ಯು, 147 ಮಂದಿಗೆ ಗಾಯ

ಭಾರತ್ ಜೋಡೋ ಸಮಾರೋಪ: ಕಾಶ್ಮೀರದ ಹಿಮಸೌಂದರ್ಯಕ್ಕೆ ಮಾರುಹೋದ ಡಿಕೆಶಿ, ಕೆಜೆ ಜಾರ್ಜ್

ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ನಡುರಾತ್ರಿಯಲ್ಲಿ ರಾಷ್ಟ್ರರಾಜಧಾನಿ ರಸ್ತೆಯಲ್ಲಿ ಮಹಿಳಾ ಸುರಕ್ಷೆಯ ಬಗ್ಗೆ ಪರಿಶೀಲನೆ ನಡೆಸಲು ಹೋಗಿದ್ದಾಗ ಈ ಘಟನೆ ನಡೆದಿದೆ.

ಸ್ತೆಯಲ್ಲಿ ತಮ್ಮ ಮೇಲೆ ಆಕ್ರಮಣ ಎಸಗಿದ ಕುಡುಕ ಚಾಲಕನೊಬ್ಬ ಸುಮಾರು 15 ಮೀಟರ್‌ಗಳಷ್ಟು ದೂರ ಎಳೆದುಕೊಂಡು ಹೋಗಿದ್ದಾನೆ ಎಂದು ದಿಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ.

कल देर रात मैं दिल्ली में महिला सुरक्षा के हालात Inspect कर रही थी। एक गाड़ी वाले ने नशे की हालत में मुझसे छेड़छाड़ की और जब मैंने उसे पकड़ा तो गाड़ी के शीशे में मेरा हाथ बंद कर मुझे घसीटा। भगवान ने जान बचाई। यदि दिल्ली में महिला आयोग की अध्यक्ष सुरक्षित नहीं, तो हाल सोच लीजिए।

— Swati Maliwal (@SwatiJaiHind) January 19, 2023

ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆ ಎಷ್ಟರಮಟ್ಟಿಗೆ ನಡೆಯುತ್ತಿದೆ ಎಂದು ಪರಿಶೀಲಿಸಲು ‘ರಿಯಾಲಿಟಿ ಚೆಕ್’ ನಡೆಸುವುದಕ್ಕಾಗಿ ರಸ್ತೆಗೆ ಬಂದಿದ್ದಾಗ, ದಿಲ್ಲಿಯ ಏಮ್ಸ್ ಆಸ್ಪತ್ರೆ ಬಳಿ ತಮಗೆ ಕಿರುಕುಳ ನೀಡಲಾಗಿದೆ ಮತ್ತು ಎಳೆದೊಯ್ಯಲಾಗಿದೆ ಎಂದು ಸ್ವಾತಿ ಆರೋಪಿಸಿದ್ದಾರೆ.

ವನಗರದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಪರಿಶೀಲನೆಗೆ ಆಗಮಿಸಿದ್ದ ವೇಳೆ, ಪಾನಮತ್ತನಾಗಿದ್ದ ಕಾರಿನಲ್ಲಿ ಬಂದ ವ್ಯಕ್ತಿಯೋರ್ವ ತನ್ನನ್ನು ಸನ್ನೆ ಮಾಡಿ ಕರೆದ. ಬಳಿಕ ನಾನು ಕಾರಿನ ಪಕ್ಕದಲ್ಲಿ ಹೋದಾಗ ಕಾರಿನಡಿ ಕೂರಲು ಹೇಳಿದ. ಇದಕ್ಕೆ ನಾನು ನಿರಾಕರಿಸಿದಾಗ, ಆತ ನನ್ನ ಕೈಹಿಡಿದು ಎಳೆದೊಯ್ಯಲು ಯತ್ನಿಸಿದ. ಕಾರಿನ ಕನ್ನಡಿಗಳಿಂದ ನನ್ನ ಕೈಯನ್ನು ಆತ ಲಾಕ್ ಮಾಡಿದ. ಕಾರು ಚಲಾಯಿಸಿಕೊಂಡು 15 ಮೀಟರ್​ ಓಡಿಸಿದ. ನಾನು ಕೂಡ ಕಾರಿನ ಜೊತೆಗೇ ಓಡಿದೆ. ಅದೃಷ್ಟವಶಾತ್​ ಆತನಿಂದ ತಪ್ಪಿಸಿಕೊಂಡೆ. ದೆಹಲಿಯಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆಯ ಪ್ರಾಣಕ್ಕೇ ಭದ್ರತೆಯಿಲ್ಲ ಎಂದಾದರೆ, ಸಾಮಾನ್ಯರ ಬದುಕು ಹೇಗಿರಬಹುದು ನೀವೇ ಊಹಿಸಿ ಎಂದು ಮಲಿವಾಲ್​ ಅವರು ಪ್ರಶ್ನಿಸಿದ್ದಾರೆ.

ತಕ್ಷಣವೇ ಮಲಿವಾಲ್​ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ರಾತ್ರಿ ಗಸ್ತಿನಲ್ಲಿದ್ದ ಗರುಡಾ ಪಡೆ ಸಿಬ್ಬಂದಿ ಆರೋಪಿಯ ಕಾರನ್ನು ಬೆನ್ನತ್ತಿ ಹಿಡಿದಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ದೂರಿನ ಮೇರೆಗೆ ಪ್ರಕರಣ ದಾಖಲಿಸಿಳ್ಳಲಾಗಿದೆ. ಬಂಧಿತ ಕಾರು ಚಾಲಕನನ್ನು ದೆಹಲಿಯ ಸಂಗಮ್ ವಿಹಾರ್ ನಿವಾಸಿ ಹರೀಶ್ ಚಂದ್ರ ಎಂದು ಗುರುತಿಸಲಾಗಿದೆ. ಈತ ಲೆಫ್ಟಿನೆಂಟ್ ದುರ್ಜನ್ ಸಿಂಗ್ ಅವರ ಪುತ್ರ ಎಂದು ಹೇಳಲಾಗಿದೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

Kumar Bangarappa: ಕಂದಾಯ ಇಲಾಖೆ, ನೌಕರ ಸಂಘದ ಅಧ್ಯಕ್ಷ ಷಡಾಕ್ಷರಿ ವಿರುದ್ಧ ಕುಮಾರ್ ಗರಂ
ರಾಜಕೀಯ

Kumar Bangarappa: ಕಂದಾಯ ಇಲಾಖೆ, ನೌಕರ ಸಂಘದ ಅಧ್ಯಕ್ಷ ಷಡಾಕ್ಷರಿ ವಿರುದ್ಧ ಕುಮಾರ್ ಗರಂ

by ಪ್ರತಿಧ್ವನಿ
January 25, 2023
D Boss | kranti | ಸರ್ಕಾರಕ್ಕೆ ಹೇಳಿ ಹೇಳಿ ಸಾಕಾಗಿದೆ, ಚಪ್ಪಲಿ ಹೊಡಿಬೇಕು ಅಷ್ಟೇ | Government
ಸಿನಿಮಾ

D Boss | kranti | ಸರ್ಕಾರಕ್ಕೆ ಹೇಳಿ ಹೇಳಿ ಸಾಕಾಗಿದೆ, ಚಪ್ಪಲಿ ಹೊಡಿಬೇಕು ಅಷ್ಟೇ | Government

by ಪ್ರತಿಧ್ವನಿ
January 27, 2023
DKS| Siddu| Ramesh Jarkiholi: ಜಾರಕಿಹೊಳಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಕಂಪ್ಲೇಂಟ್ ನೀಡಿದ ಸಿದ್ದು DKS
ರಾಜಕೀಯ

DKS| Siddu| Ramesh Jarkiholi: ಜಾರಕಿಹೊಳಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಕಂಪ್ಲೇಂಟ್ ನೀಡಿದ ಸಿದ್ದು DKS

by ಪ್ರತಿಧ್ವನಿ
January 25, 2023
BK Hariprasad : ಬಿಜೆಪಿ ಸರ್ಕಾರ ಬಡವರನ್ನು ವಿಕಾಸ ಮಾಡ್ಲಿಲ್ಲ, ವಿನಾಶ ಮಾಡಿದೆ |Congress Praja Dhwani Yatra
ರಾಜಕೀಯ

BK Hariprasad : ಬಿಜೆಪಿ ಸರ್ಕಾರ ಬಡವರನ್ನು ವಿಕಾಸ ಮಾಡ್ಲಿಲ್ಲ, ವಿನಾಶ ಮಾಡಿದೆ |Congress Praja Dhwani Yatra

by ಪ್ರತಿಧ್ವನಿ
January 24, 2023
SIDDARAMAIAH | ಅಧಿಕಾರಕ್ಕೆ ಬಂದ್ಮೇಲೆ 10 ಕೆಜಿ ಅಕ್ಕಿ ಕೊಡ್ತೇವೆ.. | ಸಿದ್ದರಾಮಯ್ಯ | CONGRESS | BJP |
ರಾಜಕೀಯ

SIDDARAMAIAH | ಅಧಿಕಾರಕ್ಕೆ ಬಂದ್ಮೇಲೆ 10 ಕೆಜಿ ಅಕ್ಕಿ ಕೊಡ್ತೇವೆ.. | ಸಿದ್ದರಾಮಯ್ಯ | CONGRESS | BJP |

by ಪ್ರತಿಧ್ವನಿ
January 27, 2023
Next Post
ಸಮಾಜವಾದಿ ನಾಯಕನ ಮಗಳನ್ನು ಅಪಹರಿಸಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ: ಪಕ್ಷದಿಂದ ಉಚ್ಛಾಟನೆ

ಸಮಾಜವಾದಿ ನಾಯಕನ ಮಗಳನ್ನು ಅಪಹರಿಸಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ: ಪಕ್ಷದಿಂದ ಉಚ್ಛಾಟನೆ

ಯಡಿಯೂರಪ್ಪ ಪುತ್ರ ವಿಜಯೇಂದ್ರ ಬಗ್ಗೆ ಯತ್ನಾಳ್​ ಹೇಳಿಕೆ ಸತ್ಯಾನಾ..? 

ಯಡಿಯೂರಪ್ಪ ಪುತ್ರ ವಿಜಯೇಂದ್ರ ಬಗ್ಗೆ ಯತ್ನಾಳ್​ ಹೇಳಿಕೆ ಸತ್ಯಾನಾ..? 

ಎಲ್ಲೋ ಏನನ್ನೋ ಮರೆಮಾಚಲಾಗುತ್ತಿದೆ..!

ಎಲ್ಲೋ ಏನನ್ನೋ ಮರೆಮಾಚಲಾಗುತ್ತಿದೆ..!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist