• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, June 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಫುಟ್‌ ಪಾತ್‌ ಒತ್ತುವರಿ ತೆರವಿಗೆ ಡೆಡ್‌ ಲೈನ್‌ – 10,000 ರೂ ದಂಡದ ಎಚ್ಚರಿಕೆ

ಪ್ರತಿಧ್ವನಿ by ಪ್ರತಿಧ್ವನಿ
June 26, 2026
in Top Story, ಕರ್ನಾಟಕ, ರಾಜಕೀಯ
0
ಫುಟ್‌ ಪಾತ್‌ ಒತ್ತುವರಿ ತೆರವಿಗೆ ಡೆಡ್‌ ಲೈನ್‌ – 10,000 ರೂ ದಂಡದ ಎಚ್ಚರಿಕೆ
Share on WhatsAppShare on FacebookShare on Telegram

ಬೆಂಗಳೂರು: ಬೆಂಗಳೂರಿನ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜುಲೈ 1ರೊಳಗೆ ಸ್ವಯಂಪ್ರೇರಿತವಾಗಿ ಒತ್ತುವರಿ ತೆರವುಗೊಳಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಫುಟ್ ಪಾತ್ ಅತಿಕ್ರಮಣ ಮಾಡಿಕೊಂಡಿಕೊಂಡವರಿಗೆ ಎಚ್ಚರಿಕೆ ನೀಡಿದ್ದಾರೆ.

ADVERTISEMENT
Krishna Byre Gowda : ಬೆಂಗಳೂರಿನ ಪಾದಚಾರಿಗಳ ಮಾರ್ಗಗಳ ಅಭಿವೃದ್ಧಿಗೆ ವಿಶೇಷ ಆಂದೋಲನ..! #bengaluru #congress

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಬೆಂಗಳೂರಿನಲ್ಲಿ ಹುಡುಕಿದರೆ ನೂರು ಮೀಟರ್ ಕೂಡ ಸರಿಯಾಗಿ ಫುಟ್ ಪಾತ್ ಸಿಗಲ್ಲ. ಕೆಲ ಬೀದಿ ಬದಿ ವ್ಯಾಪಾರಿಗಳು, ಬೇಕರಿ, ಹೋಟೆಲ್‌ ನಡೆಸುವವರು ಸೇರಿ ಪಾದಚಾರಿ ಮಾರ್ಗಗಳನ್ನು ಕಬ್ಜಾ ಮಾಡುವವ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಪಾದಚಾರಿಗಳಿಗೆ ಕಷ್ಟವಾಗುತ್ತಿದೆ. ಹೀಗಾಗಿ ಫುಟ್ ಪಾತ್ ಅತಿಕ್ರಮಣ ಮಾಡಿಕೊಂಡವರು ಜುಲೈ 1ರೊಳಗೆ ತೆರವು ಮಾಡಬೇಕು. ಒಂದು ವೇಳೆ ಅಷ್ಟರೊಳಗೆ ಫುಟ್ ಪಾತ್ ತೆರವು ಮಾಡದಿದ್ದಲ್ಲಿ ಬುಲ್ಡೋಜರ್ ಅಸ್ತ್ರ ಪ್ರಯೋಗಿಸುವುದಾಗಿ ಸಚಿವರು ಎಚ್ಚರಿಕೆ ನೀಡಿದ್ದಾರೆ.

Krishna Byre Gowda : ಸಿಗ್ನಲ್ಸ್, ಜಂಕ್ಷನ್ ಗಳಲ್ಲಿ ಕಾಮಗಾರಿಗೆ ಹೆಚ್ಚಿನ ಆದ್ಯತೆ ನೀಡಿ..! #congress

ಸಭೆಯಲ್ಲಿ ತೆಗೆದುಕೊಂಡ ಮಹತ್ವದ ನಿರ್ಧಾರಗಳು

*ಫುಟ್‌ ಪಾತ್‌ ಒತ್ತುವರಿ ತೆರವುಗೊಳಿಸದೇ ಇದ್ದರೆ 250 ರೂಪಾಯಿನಿಂದ-10,000 ರೂವರೆಗೂ ಭಾರೀ ದಂಡ
*ಅಂಗಡಿಗಳು ಒತ್ತುವರಿ ಮಾಡಿದ್ದರೆ ಪರವಾನಿಗೆ ರದ್ದು
*ಫುಟ್‌ ಪಾತ್‌ನಲ್ಲಿ ವಾಹನ ನಿಲ್ಲಿಸಿದರೆ ಟೋಯಿಂಗ್
*ಬಿಡಾಡಿ ವಾಹನಗಳನ್ನು ತೆರವುಗೊಳಿಸದೇ ಇದ್ದರೆ ಕ್ರಮಕೈಗೊಂಡು ಹರಾಜು
*ಸಿಗ್ನಲ್‌ನಿಂದ 75 ಮೀಟರ್ ದೂರದಲ್ಲಿ ಬಸ್ ನಿಲುಗಡೆ ಇರಬಾರದು ಎಂದು ಸಭೆಯಲ್ಲಿ ತಿಳಿಸಲಾಗಿದೆ.

Krishna Byre Gowda : ಬೇಕಾಬಿಟ್ಟಿಯಾಗಿ ಗುಂಡಿಗಳನ್ನು ಮುಚ್ಚಬೇಡಿ ಎಂದ ಮಂತ್ರಿ..! #bengaluru #pratidhvani

ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್, ವಿವಿಧ ನಗರ ಪಾಲಿಕೆಗಳ ಆಯುಕ್ತರು, ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ಕ್ರಮ ಕೈಗೊಳ್ಳಬೇಕು. ಸಮಸ್ಯೆಗಳು ಎದುರಾದರೆ ಸರ್ಕಾರ ನಿಮ್ಮ ಬೆಂಬಲಕ್ಕೆ ನಿಲ್ಲಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ಸಭೆಯಲ್ಲಿ ನೀಡಿದ್ದಾರೆ.

Previous Post

ರಾಮ ಮಂದಿರ ದೇಣಿಗೆ ನಾಪತ್ತೆ ಕೇಸ್‌: ಪ್ರಧಾನ ಕಾರ್ಯದರ್ಶಿ ಆಪ್ತ ಸೇರಿ 8 ಮಂದಿ ಬಂಧನ

Next Post

ಕೆಪಿಟಿಸಿಎಲ್‌ನ ಸ್ಮಾರ್ಟ್ ಹೆಜ್ಜೆ: ಡ್ರೋನ್ ತಪಾಸಣೆಯಿಂದ1.5 ಲಕ್ಷಕ್ಕೂ ಹೆಚ್ಚು ದೋಷ ಪತ್ತೆ

Related Posts

ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?
Top Story

ಬಿಗ್ ಬಾಸ್ ಕನ್ನಡ-13 ಕನಸುಗಾರರಿಗೆ ಮತ್ತೊಂದು ಅವಕಾಶ; ಅನುಪಮಾ ಗೌಡರಿಂದ ಗುಡ್‌ನ್ಯೂಸ್

by ಪ್ರತಿಧ್ವನಿ
June 26, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರಲ್ಲಿ ಭಾಗವಹಿಸಲು ಬಯಸುವ ಜನಸಾಮಾನ್ಯರಿಗೆ ಮತ್ತೊಮ್ಮೆ ಅವಕಾಶ ಲಭ್ಯವಾಗಿದೆ. ಅಧಿಕೃತ ಆಡಿಷನ್‌ಗೆ ನಿಗದಿಪಡಿಸಿದ್ದ ಅಂತಿಮ ದಿನಾಂಕ ಮುಕ್ತಾಯಗೊಂಡಿದ್ದರೂ, ಅವಕಾಶ ತಪ್ಪಿಸಿಕೊಂಡವರಿಗೆ...

Read moreDetails
ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?

ರಾಮಮಂದಿರದ ಬೆಳ್ಳಿ ಇಟ್ಟಿಗೆ ವಿವಾದಕ್ಕೆ ಹೊಸ ತಿರುವು; ಎಸ್‌ಐಟಿ ತನಿಖೆಯಲ್ಲಿ ಬಯಲಾದ ಮಾಹಿತಿ

June 26, 2026
ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?

ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?

June 26, 2026
ವಿದ್ಯುತ್ ಸುರಕ್ಷತೆ ಕುರಿತ ಜಾಗೃತಿಗೆ ಎಸ್ಕಾಂಗಳಿಂದ ಆರ್ಥಿಕ ನೆರವು: ಗೌರವ್ ಗುಪ್ತ

ವಿದ್ಯುತ್ ಸುರಕ್ಷತೆ ಕುರಿತ ಜಾಗೃತಿಗೆ ಎಸ್ಕಾಂಗಳಿಂದ ಆರ್ಥಿಕ ನೆರವು: ಗೌರವ್ ಗುಪ್ತ

June 26, 2026
ಬೈರಮಂಗಲದಲ್ಲಿ ಮುಖ್ಯಮಂತ್ರಿಗಾಗಿ ಕಾಯುತ್ತೇನೆ: ಹೆಚ್.ಡಿ ಕುಮಾರಸ್ವಾಮಿ

ಬೈರಮಂಗಲದಲ್ಲಿ ಮುಖ್ಯಮಂತ್ರಿಗಾಗಿ ಕಾಯುತ್ತೇನೆ: ಹೆಚ್.ಡಿ ಕುಮಾರಸ್ವಾಮಿ

June 26, 2026
Next Post
ಕೆಪಿಟಿಸಿಎಲ್‌ನ ಸ್ಮಾರ್ಟ್ ಹೆಜ್ಜೆ: ಡ್ರೋನ್ ತಪಾಸಣೆಯಿಂದ1.5 ಲಕ್ಷಕ್ಕೂ ಹೆಚ್ಚು ದೋಷ ಪತ್ತೆ

ಕೆಪಿಟಿಸಿಎಲ್‌ನ ಸ್ಮಾರ್ಟ್ ಹೆಜ್ಜೆ: ಡ್ರೋನ್ ತಪಾಸಣೆಯಿಂದ1.5 ಲಕ್ಷಕ್ಕೂ ಹೆಚ್ಚು ದೋಷ ಪತ್ತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada