• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಡುಹಂದಿಗಳ ಸಾವು, ಕಾಡಂಚಿನ ರೈತರಲ್ಲಿ ಆತಂಕ..!

ಪ್ರತಿಧ್ವನಿ by ಪ್ರತಿಧ್ವನಿ
December 11, 2022
in ಕರ್ನಾಟಕ
0
ಕಾಡುಹಂದಿಗಳ ಸಾವು, ಕಾಡಂಚಿನ ರೈತರಲ್ಲಿ ಆತಂಕ..!
Share on WhatsAppShare on FacebookShare on Telegram

ಇದ್ದಕ್ಕಿದ್ದಂತೆ ಕಳೆದ ಒಂದು ತಿಂಗಳಿನಿಂದ ಪ್ರತಿನಿತ್ಯ ಮೂರ್ನಾಲ್ಕು ಹಂದಿಗಳ ಅಲ್ಲಲ್ಲಿ ಸತ್ತು ಬೀಳುತ್ತಿವೆ.

ADVERTISEMENT

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಗೋಪಾಲಸ್ವಾಮಿ ಬೆಟ್ಟ ವಲಯ ಮೇಲುಕಾಮನಹಳ್ಳಿ ಗ್ರಾಮದ ಸುತ್ತಮುತ್ತ 50 ಕ್ಕೂ ಹೆಚ್ಚಿನ ಕಾಡು ಹಂದಿಗಳು ಮೃತಪಟ್ಟಿವೆ. ನಿತ್ಯವೂ ಕಾಡುಹಂದಿಗಳ ಸಾವು ಮರುಕಳಿಸುತ್ತಿರುವುದರಿಂದ ಅಲ್ಲಿನ ಗಿರಿಜನರು ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಹಾಗೂ ಗಿರಿಜನ ಕಾಲೋನಿಯ ಮನೆ ಮತ್ತು ರಾಷ್ಟ್ರೀಯ ಹೆದ್ದಾರಿ ಅಕ್ಕಪಕ್ಕದಲ್ಲಿ ಪ್ರತಿನಿತ್ಯ ಹಂದಿಗಳು ಇರುತ್ತಿದ್ದವು. ಇದ್ದಕ್ಕಿದ್ದಂತೆ ಕಳೆದ ಒಂದು ತಿಂಗಳಿನಿಂದ ಪ್ರತಿನಿತ್ಯ ಮೂರ್ನಾಲ್ಕು ಹಂದಿಗಳ ಅಲ್ಲಲ್ಲಿ ಸತ್ತು ಬೀಳುತ್ತಿವೆ. ಕೆಲವೊಮ್ಮೆ ಹಂದಿಗಳ ಸಾವು ತಕ್ಷಣವೇ ಸಾರ್ವಜನಿಕರಿಗೆ ತಿಳಿದು ಬಂದಿವೆ. ಮತ್ತೆ ಹಲವು ಕೊಳೆತು ವಾಸನೆ ಬಂದ ಮೇಲೆ ಹಂದಿಗಳು ಸತ್ತಿದೆ ಎಂಬುದು ತಿಳಿಯುತ್ತಿದೆ.

ಹಂದಿಗಳು ಕಾಯಿಲೆಯಿಂದ ಸಾವನ್ನಪ್ಪುತ್ತಿವೆ ಎಂಬ ಅನುಮಾನ ಶುರುವಾಗಿದ್ದು, ಈ ಕಾಯಿಲೇ ಜನ ಮತ್ತು ಜಾನುವಾರುಗಳಿಗೆ ತಗುಲುತ್ತದೆ ಎಂಬ ಭಯ ಸ್ಥಳೀಯರಲ್ಲಿ ಆವರಿಸಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಂದಿಗಳು ಸಾಯುತ್ತಿದೆ. ಈ ಭಾಗದಲ್ಲಿ ವಿಷ ಪ್ರಾಷನವಾಗಲಿ, ಬೇಟೆಯಾಡುವವರು ಬಳಸುವ ನಾಡಮದ್ದಾಗಲಿ ತಿಂದು ಮೃತಪಟ್ಟಿವೆ ಎಂದಯ ಮೇಲ್ನೋಟಕ್ಕೆ ಕಣಿಸಿಲ್ಲ. ಇದು ಇತರೆ ವನ್ಯಜೀವಿಗಳಿಗೆ ಏನಾದರೂ ತೊಂದರೆಯಾಗಲಿದೆಯೇ ಎಂಬ ಚಿಂತೆಯಲ್ಲಿ ಅರಣ್ಯ ಇಲಾಖೆಯಿದೆ.

Tags: ಅರಣ್ಯ ಇಲಾಖೆಕಾಡುಹಂದಿಗೋಪಾಲಸ್ವಾಮಿ ಬೆಟ್ಟವನ್ಯಜೀವಿ
Previous Post

ರಾಜ್ಯಪಾಲರ ಕಾರು ಚಾಲಕನಿಗೆ ಹೃದಯಾಘಾತ..!

Next Post

ರಾತ್ರಿ 11 ಗಂಟೆ ನಂತರ ಮನೆ ಬಿಟ್ಟು ಹೊರಗೆ ಬಂದರೆ ಪೋಲಿಸರು ದಂಡ ಹಾಕ್ತಾರೆ..!

Related Posts

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?
Top Story

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ಗ್ಯಾರಂಟಿ ಬಲದ ಮೇಲೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ ಯೋಜನೆಯ ಫಲಾನುಭವಿಗಳಿಗೆ ಶಾಕ್‌ ನೀಡಲು ಮುಂದಾಗಿದೆ. ಪಂಚ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸ...

Read moreDetails
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
Next Post
ರಾತ್ರಿ 11 ಗಂಟೆ ನಂತರ ಮನೆ ಬಿಟ್ಟು ಹೊರಗೆ ಬಂದರೆ ಪೋಲಿಸರು ದಂಡ ಹಾಕ್ತಾರೆ..!

ರಾತ್ರಿ 11 ಗಂಟೆ ನಂತರ ಮನೆ ಬಿಟ್ಟು ಹೊರಗೆ ಬಂದರೆ ಪೋಲಿಸರು ದಂಡ ಹಾಕ್ತಾರೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada