• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹತ್ಯಾಚಾರ ಆರೋಪಿಗೆ ಮರಣದಂಡನೆ ;ಪೋಷಕರಿಗೆ ನಾಲ್ಕು ವರ್ಷ ಜೈಲು

ಪ್ರತಿಧ್ವನಿ by ಪ್ರತಿಧ್ವನಿ
November 5, 2024
in Top Story, ಇತರೆ / Others
0
Share on WhatsAppShare on FacebookShare on Telegram

ಜೈಪುರ: ಒಂಬತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಂದ ಆರೋಪಿಗೆ ರಾಜಸ್ಥಾನದ ಉದಯಪುರದ ನ್ಯಾಯಾಲಯ ಸೋಮವಾರ ಮರಣದಂಡನೆ ವಿಧಿಸಿದೆ.ನ್ಯಾಯಮೂರ್ತಿ ಸಂಜಯ್ ಕುಮಾರ್ ಭಟ್ನಾಗರ್ ಅವರು ಕಮಲೇಶ್ ಸಿಂಗ್ ಮಾಡಿದ ಅಪರಾಧವನ್ನು ಗಂಭೀರವಾಗಿ ಪರಿಗಣಿಸಿ ಮರಣದಂಡನೆ ಶಿಕ್ಷೆಯನ್ನು ಘೋಷಿಸಿದರು.

ADVERTISEMENT

ಅಲ್ಲದೆ ತಮ್ಮ ಮಗನ ಅಪರಾಧವನ್ನು ಮರೆಮಾಚಿದ್ದಕ್ಕಾಗಿ ಆತನ ಪೋಷಕರಾದ ರಾಮ್ ಸಿಂಗ್ ಮತ್ತು ಕಿಶನ್ ಕನ್ವರ್ ಅವರಿಗೆ ನ್ಯಾಯಾಲಯವು ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸೈಯದ್ ಹುಸೇನ್ ಹೇಳಿದ್ದಾರೆ. ಘಟನೆಯು ಮಾರ್ಚ್ 29, 2023 ರಂದು ನಡೆದಿತ್ತು. ಕಮಲೇಶ್ ಎಂಬ ದುಷ್ಕರ್ಮಿ ಬಾಲಕಿಯ ಮೇಲೆ ಅತ್ಯಾಚಾರದ ನಂತರ ಕೊಲೆ ಮಾಡಿದ್ದಾನೆ.ನಂತರ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ನಂತರ ಶಿಥಿಲಗೊಂಡ ಕಟ್ಟಡದಲ್ಲಿ ದೇಹದ ಭಾಗಗಳನ್ನು ಮುಚ್ಚಿಟ್ಟಿದ್ದಾನೆ ಎಂದು ಅವರು ಹೇಳಿದರು.

Tags: Death penaltyjaipurJustice Sanjay KumarRajasthan's Udaipur court
Previous Post

ಕೋರ್ಟ್‌ ವಿಚಾರಣೆಗೆ ವಕೀಲರ ಗೈರಿಗೆ ಸುಪ್ರೀಂ ಕೋರ್ಟ್‌ ಖಂಡನೆ

Next Post

ಬಿಟಿಎಸ್’ ಟ್ರೇಲರ್ ರಿಲೀಸ್…ನ.8ಕ್ಕೆ ಯುವ ಸಿನಿಮೋತ್ಸಾಹಿಗಳ ಸಿನಿಮಾ ತೆರೆಗೆ ಎಂಟ್ರಿ

Related Posts

ಬಿಡದಿ ಭೂ ಹೋರಾಟಕ್ಕೆ ಹೊಸ ತಿರುವು:ಕುಮಾರಸ್ವಾಮಿ ಪ್ರಶ್ನೆ ಏನು ?
Top Story

ಬಿಡದಿ ಭೂ ಹೋರಾಟಕ್ಕೆ ಹೊಸ ತಿರುವು:ಕುಮಾರಸ್ವಾಮಿ ಪ್ರಶ್ನೆ ಏನು ?

by ಪ್ರತಿಧ್ವನಿ
August 22, 2026
0

ಹಾಸನ, ಆಗಸ್ಟ್ 22: ಬಿಡದಿ ಟೌನ್‌ಶಿಪ್ ಯೋಜನೆ ಹಾಗೂ ರೈತರ ಭೂಸ್ವಾಧೀನ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

Read moreDetails
ಕುಕ್ಕೆ ಸುಬ್ರಹ್ಮಣ್ಯ ಭಕ್ತರೇ ಗಮನಿಸಿ: ಆಗಸ್ಟ್ 23, 24ರಂದು ಈ 3 ಸೇವೆಗಳು ರದ್ದು!

ಕುಕ್ಕೆ ಸುಬ್ರಹ್ಮಣ್ಯ ಭಕ್ತರೇ ಗಮನಿಸಿ: ಆಗಸ್ಟ್ 23, 24ರಂದು ಈ 3 ಸೇವೆಗಳು ರದ್ದು!

August 22, 2026
ಸರ್ಕಾರಿ ವಿವಿಗಳ ಗುಣಮಟ್ಟ ಹೆಚ್ಚಿಸಲು ಸರ್ಕಾರದ ಮಹತ್ವದ ಹೆಜ್ಜೆ!

ಸರ್ಕಾರಿ ವಿವಿಗಳ ಗುಣಮಟ್ಟ ಹೆಚ್ಚಿಸಲು ಸರ್ಕಾರದ ಮಹತ್ವದ ಹೆಜ್ಜೆ!

August 22, 2026
ದರ್ಶನ್‌ಗೆ ಮತ್ತೊಂದು ಕಂಟಕ: ಪತಿಗಾಗಿ ದೈವದ ಮೊರೆ ಹೋದ ವಿಜಯಲಕ್ಷ್ಮಿ!

ದರ್ಶನ್‌ಗೆ ಮತ್ತೊಂದು ಕಂಟಕ: ಪತಿಗಾಗಿ ದೈವದ ಮೊರೆ ಹೋದ ವಿಜಯಲಕ್ಷ್ಮಿ!

August 22, 2026
ಆರ್ಟ್ ಆಫ್ ಲಿವಿಂಗ್‌ಗೆ ₹5 ಕೋಟಿ ಮರುಪಾವತಿಗೆ ಸುಪ್ರೀಂ ಕೋರ್ಟ್ ಆದೇಶ

ಆರ್ಟ್ ಆಫ್ ಲಿವಿಂಗ್‌ಗೆ ₹5 ಕೋಟಿ ಮರುಪಾವತಿಗೆ ಸುಪ್ರೀಂ ಕೋರ್ಟ್ ಆದೇಶ

August 22, 2026
Next Post

ಬಿಟಿಎಸ್' ಟ್ರೇಲರ್ ರಿಲೀಸ್...ನ.8ಕ್ಕೆ ಯುವ ಸಿನಿಮೋತ್ಸಾಹಿಗಳ ಸಿನಿಮಾ ತೆರೆಗೆ ಎಂಟ್ರಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada