• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದಶಕದ ನಂತರ ನಿರ್ಣಾದಲ್ಲಿ ಭತ್ತ ನಾಟಿ ಆರಂಭ: ಬೀದರ್

ಪ್ರತಿಧ್ವನಿ by ಪ್ರತಿಧ್ವನಿ
July 8, 2024
in Top Story, ಅಂಕಣ, ಇದೀಗ, ಕರ್ನಾಟಕ, ವಿಶೇಷ
0
ದಶಕದ ನಂತರ ನಿರ್ಣಾದಲ್ಲಿ ಭತ್ತ ನಾಟಿ ಆರಂಭ: ಬೀದರ್
Share on WhatsAppShare on FacebookShare on Telegram

ಚಿಟಗುಪ್ಪ: ತಾಲ್ಲೂಕಿನ ನಿರ್ಣಾ ಗ್ರಾಮದ ರೈತರಲ್ಲಿ ಈ ವರ್ಷದ ಮುಂಗಾರು ಮಳೆ ಹರ್ಷ ತಂದಿದೆ. ಹವಾಮಾನ ವೈಪರಿತ್ಯ, ಸಕಾಲಕ್ಕೆ ಬಾರದ ಮಳೆಯಿಂದ ಬೇಸತ್ತ ರೈತರು ದಶಕಗಳಿಂದ ಭತ್ತ ನಾಟಿ ಮಾಡುವುದನ್ನೆ ನಿಲ್ಲಿಸಿದ್ದರು.

ADVERTISEMENT

ಕಲ್ಯಾಣ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ ರಾಜ್ಯಗಳಿಂದ ಜನ ಮದುವೆ, ಶುಭ ಕಾರ್ಯ, ಸಭೆ ಸಮಾರಂಭಗಳಿಗೆ ಇಲ್ಲಿಗೆ ಬಂದು ಭತ್ತ ಖರಿದಿಸುತ್ತಿದ್ದ ಕಾಲವೊಂದಿತ್ತು.

ಆದರೆ ಭತ್ತದ ಬೆಳೆಗೆ ಬೇಕಾಗುವಷ್ಟು ಮಳೆ ಆಗದಕ್ಕೆ ಕಳೆದ 10-12 ವರ್ಷಗಳಿಂದ ಗ್ರಾಮದ ರೈತರು ಭತ್ತ ನಾಟಿ ಮಾಡುವ ಸಾಹಸಕ್ಕೆ ಮುಂದಾಗಿರಲಿಲ್ಲ, ಈ ವರ್ಷದ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಉತ್ತಮವಾಗಿ ಬರುತ್ತಿರುವುದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಭತ್ತ ನಾಟಿ ಕಾರ್ಯ ಭರದಿಂದ ಸಾಗಿದೆ.

ಭತ್ತ ನಾಟಿ ಮಾಡಲು ಬೀಜ ಹಾಕಿದ್ದು ಸಸಿಗಳು ಫಲವತ್ತಾಗಿ ಬೆಳೆದಿವೆ, ಹೀಗಾಗಿ ಬಹುತೇಕ ರೈತರು ನಾಟಿ ಕಾರ್ಯ ಆರಂಭಿಸಿದ್ದಾರೆ.

Tags: AndrapradeshBidarchitaguppaKalyana KarnatakaMaharastrarainfallTelangana
Previous Post

ಇಲಿ ಜ್ವರಕ್ಕೆ ಮೊದಲ ಬಲಿ: ಹಾವೇರಿಯಲ್ಲಿ ವೃದ್ಧ ಸಾವು!

Next Post

 ವರ್ತೂರು ಸಂತೋಷ್ ಬೆಂಕಿ ಒಟ್ಟಿಗೆ ಸಿನಿಮಾ ಮಾಡುತ್ತಾರ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮತದಾನದ ಹಕ್ಕು- ಬದುಕುವ ಹಕ್ಕು – ಪ್ರಜಾತಂತ್ರ

ಮತದಾನದ ಹಕ್ಕು- ಬದುಕುವ ಹಕ್ಕು – ಪ್ರಜಾತಂತ್ರ

May 27, 2026
Next Post

 ವರ್ತೂರು ಸಂತೋಷ್ ಬೆಂಕಿ ಒಟ್ಟಿಗೆ ಸಿನಿಮಾ ಮಾಡುತ್ತಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada