• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

BREAKING : 5 ಕೆ.ಜಿ ಅಕ್ಕಿ ಉಳಿದ 5 ಕೆ.ಜಿ ಅಕ್ಕಿಗೆ ಹಣ ಕೊಡಲು ನಿರ್ಧಾರ..!

Any Mind by Any Mind
June 28, 2023
in ಕರ್ನಾಟಕ, ರಾಜಕೀಯ
0
BREAKING : 5 ಕೆ.ಜಿ ಅಕ್ಕಿ ಉಳಿದ 5 ಕೆ.ಜಿ ಅಕ್ಕಿಗೆ ಹಣ ಕೊಡಲು ನಿರ್ಧಾರ..!
Share on WhatsAppShare on FacebookShare on Telegram

ADVERTISEMENT

ಮಹತ್ವದ ಬೆಳವಣಿಗೆಗೆ ಇಂದು ಸಿಎಂ ಸಿದ್ದರಾಮಯ್ಯ ಕಾರಣರಾಗಿದ್ದಾರೆ ಹೌದು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯದ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 10 ಕೆಜಿ ಅಕ್ಕಿ ನೀಡುವ ಯೋಜನೆಗೆ ಈಗ ಬಹುದೊಡ್ಡ ಪೆಟ್ಟು ಬಿದ್ದಿದೆ

ಈ ಹಿಂದೆ 10 ಕೆಜಿ ಅಕ್ಕಿ ಉಚಿತ ಅಕ್ಕಿ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿತ್ತು ಆದರೆ ಇದಕ್ಕೆ ಕೇಂದ್ರ ಬಿಜೆಪಿ ಅಡ್ಡಗಾಲು ಹಾಕಿ 10 ಕೆಜಿ ಉಚಿತ ಅಕ್ಕಿಯನ್ನು ಕೊಡುವುದಕ್ಕೆ ಅಡ್ಡಗಾಲು ಹಾಕಿ ರಾಜ್ಯ ಸರ್ಕಾರವನ್ನ ಇಕ್ಕಟ್ಟೆಗೆ ಸಿಲುಕಿಸಿತು

ಹೀಗಾಗಿ ಬೇರೆ ಬೇರೆ ರಾಜ್ಯಗಳ ಮೊರೆ ಹೋದರು ಕೂಡ ಉಚಿತ ಅಕ್ಕಿಯನ್ನು ನೀಡುವ ಸಮಸ್ಯೆ ಬಗೆಹರಿದಿರಲಿಲ್ಲ ಬಳಿಕ ಸಿಎಂ ಸಿದ್ದರಾಮಯ್ಯ ಅವರೇ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ರು ಯಾವುದೇ ಪ್ರಯೋಜನವಾಗಿಲ್ಲ

ಹೀಗಾಗಿ ಇದೀಗ 10 ಕೆಜಿ ಅಕ್ಕಿ ಕೊಡುವ ಬದಲು ಐದು ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿಯ ಬದಲಾಗಿ ಹಣ ನೀಡುವುದಕ್ಕೆ ರಾಜ್ಯ ಸರ್ಕಾರ ತೀರ್ಮಾನವನ್ನ ಮಾಡಿದೆ ಜುಲೈ 1 ರಿಂದ ಅನ್ನಭಾಗ್ಯ ಯೋಜನೆ ಜಾರಿಯಾಗಿದ್ದು 5 ಕೆಜಿ ಅಕ್ಕಿ ಹಾಗೂ 170 ಹಣವನ್ನು ನೀಡಲು ತೀರ್ಮಾನವನ್ನ ಮಾಡಲಾಗಿದೆ ಇಲ್ಲಿ ಪ್ರತಿ ಕೆಜಿಗೆ 34 ರೂಪಾಯಿಯಂತೆ ಹಣವನ್ನ ನೀಡಲು ನಿರ್ಧಾರ ಮಾಡಿದ್ದು 5 ಕೆಜಿಗೆ 170 ಹಣವನ್ನು ನೀಡಲಾಗುತ್ತೆ

ಒಂದು ವೇಳೆ ಒಂದು ಮನೆಯಲ್ಲಿ ಐದು ಮಂದಿ ಇದ್ರೆ ಆ ಕುಟುಂಬಕ್ಕೆ ತಲ 170 ರಂತೆ 850 ರೂಪಾಯಿಗಳನ್ನು ನೀಡುವುದಕ್ಕೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರವನ್ನು ಮಾಡಿದ್ದು, ಈ ಬಗ್ಗೆ ಇನ್ನೊಂದಷ್ಟು ಕ್ರಮಗಳನ್ನ ಕೈಗೊಳ್ಳಲಾಗುವುದು ಅಂತ ಸಿಎಂ ಸಿದ್ದರಾಮಯ್ಯ ಮಾಹಿತಿಯನ್ನು ನೀಡಿದ್ದಾರೆ

Tags: AnnabhagyaBasavaraj BommaiBJPbsyediyurappacmsiddaramiahCongress GovernmentDK Shivakumar
Previous Post

KSRTC-BMTC ಗೆ ನಷ್ಟವಾಗುತ್ತಿಲ್ಲ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ.!

Next Post

ಲೋಕಾಯುಕ್ತ ದಾಳಿ ವೇಳೆ ಪತ್ತೆಯಾಯ್ತು ನಕ್ಷತ್ರ ಆಮೆ..!

Related Posts

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?
Top Story

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

by ಪ್ರತಿಧ್ವನಿ
April 21, 2026
0

ಬೆಂಗಳೂರು : ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ಆದೇಶದ ವಿಚಾರದಲ್ಲಿ ಮಹತ್ವದ...

Read moreDetails
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
Next Post
ಲೋಕಾಯುಕ್ತ ದಾಳಿ ವೇಳೆ ಪತ್ತೆಯಾಯ್ತು ನಕ್ಷತ್ರ ಆಮೆ..!

ಲೋಕಾಯುಕ್ತ ದಾಳಿ ವೇಳೆ ಪತ್ತೆಯಾಯ್ತು ನಕ್ಷತ್ರ ಆಮೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada