• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಂಸತ್ತಿನಲ್ಲಿ ಕೃಷಿ ಕಾಯ್ದೆ ಹಿಂಪಡೆಯುವವರೆಗೂ ಹೋರಾಟ ಮುಂದುವರೆಯಲಿದೆ – ರಾಕೇಶ್ ಟಿಕಾಯತ್

ಪ್ರತಿಧ್ವನಿ by ಪ್ರತಿಧ್ವನಿ
November 19, 2021
in ಕರ್ನಾಟಕ, ದೇಶ
0
ಸಂಸತ್ತಿನಲ್ಲಿ ಕೃಷಿ ಕಾಯ್ದೆ ಹಿಂಪಡೆಯುವವರೆಗೂ ಹೋರಾಟ ಮುಂದುವರೆಯಲಿದೆ – ರಾಕೇಶ್ ಟಿಕಾಯತ್
Share on WhatsAppShare on FacebookShare on Telegram

ಸ್ವತಂತ್ರ ಭಾರತ ಹಿಂದೆಂದೂ ಕಂಡರಿಯದ ಆಂದೋಲನಕ್ಕೆ ಕಾರಣವಾಗಿದ್ದ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯಲು ನಿರ್ಧರಿಸಿದೆ. ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಘೋಷಣೆ ಮಾಡಿದ್ದಾರೆ. ಸರ್ಕಾರದ ಭರವಸೆಯ ಬಳಿಕವೂ ಪ್ರತಿಭಟನಾ ನಿರತ ರೈತ ಮುಖಂಡರು ಹೊರಾಟವನ್ನು ಸದ್ಯಕ್ಕೆ ಹಿಂಪಡೆಯುವುದಿಲ್ಲ ಎಂದು ಹೇಳಿದ್ದಾರೆ.

ADVERTISEMENT

ಪ್ರಧಾನಿ ಮೋದಿ ಭಾಷಣದ ಬಳಿಕ ಪತ್ರಿಕಾ ಹೇಳಿಕೆ ನೀಡಿರುವ ಸಂಯುಕ್ತ ಕಿಸಾನ್ ಮೋರ್ಚಾ, ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದೆ.

“ಸಂಸತ್ತಿನಲ್ಲಿ ಈ ಕಾನೂನುಗಳು ಅಧಿಕೃತವಾಗಿ ವಾಪಸ್ ಪಡೆಯಬೇಕು. ಅದು ಆದಲ್ಲಿ ಒಂದು ವರ್ಷದಿಂದ ನಡೆಯುತ್ತಿರುವ ರೈತ ಆಂದೋಲನಕ್ಕೆ ಐತಿಹಾಸಿಕ ಗೆಲುವು ಲಭಿಸಲಿದೆ. ಈ ಹೋರಾಟದಲ್ಲಿ 700ಕ್ಕು ಹೆಚ್ಚು ರೈತರ ಹುತಾತ್ಮರಾಗಿದ್ದಾರೆ. ಲಖೀಂಪುರ ಖಿರಿ ಹತ್ಯಾಕಾಂಡ ಸೇರಿದಂತೆ ಹಲವು ಹಿಂಸಾಚಾರಗಳನ್ನು ಸರ್ಕಾರ ತಪ್ಪಿಸಬಹುದುತ್ತು. ಆದರೆ, ಸರ್ಕಾರದ ಹಠಕ್ಕೆ ರೈತರು ಹುತಾತ್ಮರಾಗಿದ್ದಾರೆ,” ಎಂದು ರೈತ ಮುಖಂಡರು ಹೇಳಿದ್ದಾರೆ.

ರೈತ ಆಂದೋಲನವು ಕೇವಲ ಕೃಷಿ ಕಾಯ್ದೆಗಳ ವಾಪಸಾತಿಗೆ ನಡೆಸಿದ ಹೋರಾಟವಲ್ಲ. ಎಂ ಎಸ್ ಪಿಗೆ ಕಾನೂನಿನ ಮಾನ್ಯತೆ ನೀಡುವುದು ಹಾಗೂ ರೈತರಿಗೆ ಲಾಭದಾಯಕ ಬೆಲೆ ಪಡೆಯುವುದಕ್ಕೂ ಈ ಹೋರಾಟವನ್ನು ನಡೆಸಲಾಗಿತ್ತು. ಈ ಬೇಡಿಕೆಗಳು ಇನ್ನೂ ಬಾಕಿಯಿವೆ. ಸಂಯುಕ್ತ ಕಿಸಾನ್ ಮೋರ್ಚಾ ಈ ಕುರಿತಾಗಿ ಶೀಘ್ರವೇ ಸಭೆ ನಡೆಸಿ ನಿರ್ಧಾರ ಪ್ರಕಟಿಸಲಿದೆ, ಎಂದು ಹೇಳಿದ್ದಾರೆ.

ಬಲ್ಬೀರ್ ಸಿಂಗ್ ರಾಜೇವಾಲ್, ಡಾ. ದರ್ಶನ್ ಪಾಲ್, ಗುರ್ನಾಮ್ ಸಿಂಗ್ ಚಧುನಿ, ಹನ್ನನ್ ಮೊಲ್ಲಾ, ಜಗಜಿತ್ ಸಿಂಗ್ ದಲ್ಲೆವಾಲ್, ಜೋಗಿಂದರ್ ಸಿಂಗ್ ಉಗ್ರಹಾನ್ ಸೇರಿದಂತೆ ಇತರ ನಾಯಕರು ಜಂಟಿಯಾಗಿ ಈ ಹೇಳಿಕೆಯನ್ನು ನಿಡಿದ್ದಾರೆ.

ಪ್ರಧಾನಿ ಮನವಿಗೆ ಸ್ಪಂದಿಸುವುದಿಲ್ಲ- ರಾಕೇಶ್ ಟಿಕಾಯತ್

“ಸಂಸತ್ತಿನಲ್ಲಿ ಕಾನೂನುಗಳನ್ನು ವಾಪಸ್ ಪಡೆಯುವವರೆಗೂ ಆಂದೋಲನ ಮುಂದುವರೆಯುತ್ತದೆ.MSP ಖಾತ್ರಿ ಕಾಯಿದೆ ಜಾರಿಗೆ ಬರಲೇಬೇಕು. ರೈತ ಹೋರಾಟದಲ್ಲಿ ಸಾವನ್ನಪ್ಪಿದ 750 ರೈತರಿಗೆ ಈ ವಿಜಯವನ್ನು ಸಮರ್ಪಿಸುತ್ತಿದ್ದೇವೆ. ಇದರೊಂದಿಗೆ ರೈತ ಹೋರಾಟದಲ್ಲಿ ಭಾಗಿಯಾದ ಆದಿವಾಸಿಗಳು, ಕಾರ್ಮಿಕರು ಹಾಗೂ ಮಹಿಳೆಯರಿಗೆ ಈ ವಿಜಯದ ಸಮರ್ಪಣೆ,” ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಮುಂದುವರೆದು, ಇದೊಂದು ಚುನಾವಣಾ ಗಿಮಿಕ್ ರೀತಿ ಕಾಣಿಸುತ್ತದೆ. ನರೇಂದ್ರ ಮೋದಿ ಸರ್ಕಾರದ ವರ್ಚಸ್ಸು ಕುಂದುದೆ, ಅದನ್ನು ಉತ್ತಮಪಡಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಕಾರ್ಪೊರೇಟ್ ಕಂಪೆನಿಗಳ ಹಿತಕ್ಕಾಗಿ ಮಾತ್ರ ಇರುವಂತಹ ಸರ್ಕಾರ ಅವರಿಗೆ ಬೇಕಾದ ಕೆಲಸಗಳನ್ನು ಮಾತ್ರ ಮಾಡುತ್ತದೆ. ಸದ್ಯಕ್ಕೆ ಪ್ರಧಾನಿ ಘೋಷಣೆಗೆ ಸ್ಪಂದಿಸುವುದಿಲ್ಲ, ಎಂದಿದ್ದಾರೆ.

Tags: BJPಕೃಷಿ ಕಾಯ್ದೆನರೇಂದ್ರ ಮೋದಿಬಿಜೆಪಿರೈತ ಹೋರಾಟಹೋರಾಟ ಮುಂದುವರೆಯಲಿದೆ
Previous Post

ಡಿಜಿಟಲ್ ಸಾಲ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮ ರೂಪಿಸಲು RBI ಸಮಿತಿ ಶಿಫಾರಸು

Next Post

ಮೂರು ಕಾನೂನು ವಾಪಸ್ ತಂದಿದ್ದು ಸ್ವಾಗತಾರ್ಹ, ಬೆಂಬಲ ಬೆಲೆ, ವಿದ್ಯುತ್ಚ್ಛಕ್ತಿ ಖಾಸಗೀಕರಣದ ಬಗ್ಗೆ ಮೌನವೇಕೆ?

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಮೂರು ಕಾನೂನು ವಾಪಸ್ ತಂದಿದ್ದು ಸ್ವಾಗತಾರ್ಹ, ಬೆಂಬಲ ಬೆಲೆ, ವಿದ್ಯುತ್ಚ್ಛಕ್ತಿ ಖಾಸಗೀಕರಣದ ಬಗ್ಗೆ ಮೌನವೇಕೆ?

ಮೂರು ಕಾನೂನು ವಾಪಸ್ ತಂದಿದ್ದು ಸ್ವಾಗತಾರ್ಹ, ಬೆಂಬಲ ಬೆಲೆ, ವಿದ್ಯುತ್ಚ್ಛಕ್ತಿ ಖಾಸಗೀಕರಣದ ಬಗ್ಗೆ ಮೌನವೇಕೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada