• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 3, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸಂಪುಟ ಸಭೆಯ ಅನುಮತಿ ಇಲ್ಲದೇ ಏಕಪಕ್ಷೀಯವಾಗಿ ಕೃಷಿ ಕಾಯ್ದೆ ರದ್ದುಗೊಳಿಸುವ ನಿರ್ಧಾರ ಪ್ರಕಟ – ಪಿ. ಚಿದಂಬರಂ

ಪ್ರತಿಧ್ವನಿ by ಪ್ರತಿಧ್ವನಿ
November 20, 2021
in ದೇಶ, ರಾಜಕೀಯ
0
ಸಂಪುಟ ಸಭೆಯ ಅನುಮತಿ ಇಲ್ಲದೇ ಏಕಪಕ್ಷೀಯವಾಗಿ ಕೃಷಿ ಕಾಯ್ದೆ ರದ್ದುಗೊಳಿಸುವ ನಿರ್ಧಾರ ಪ್ರಕಟ – ಪಿ. ಚಿದಂಬರಂ
Share on WhatsAppShare on FacebookShare on Telegram

‘ಪ್ರಧಾನಿ ನರೇಂದ್ರ ಮೋದಿ ಅವರು ಸಚಿವ ಸಂಪುಟ ಸಭೆ ನಡೆಸದೇ ಏಕಪಕ್ಷೀಯವಾಗಿ ಕೃಷಿ ಕಾಯ್ದೆ ಗಳನ್ನು ರದ್ದುಗೊಳಿಸುವ ನಿರ್ಧಾರ ಪ್ರಕಟಿಸಿದ್ದಾರೆ’ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಆರೋಪಿಸಿದ್ದಾರೆ.

ADVERTISEMENT

‘ಸಂಪುಟ ಸಭೆಯ ಅನುಮತಿ ಇಲ್ಲದೇ, ಕಾನೂನುಗಳನ್ನು ರಚಿಸುವುದು ಮತ್ತು ರದ್ದು ಗೊಳಿಸುವುದು ಬಿಜೆಪಿ ಆಡಳಿತದಲ್ಲಿ ಮಾತ್ರ ಸಾಧ್ಯ ’ ಎಂದು ಪಿ. ಚಿದಂಬರಂ ಟೀಕಿಸಿದ್ದಾರೆ.

ಪ್ರಧಾನಿ ಮೋದಿ ಮೂರು ಕೃಷಿ ಕಾಯ್ದೆ ಯನ್ನು ರದ್ದು ಗೊಳಿಸುವ ನಿರ್ಧಾರವನ್ನು ಘೋಷಣೆ ಮಾಡಿದ ಒಂದು ದಿನದ ಬಳಿಕ ಟ್ವೀ ಟ್ ಮಾಡಿರುವ ಪಿ. ಚಿದಂಬರಂ, ‘ಪ್ರಧಾನಿಯವರ ಈ ಘೋಷಣೆಯು ಮುತ್ಸ ದ್ದಿ ತನದ ನಡೆ ಎಂದು ಗೃಹ ಸಚಿವರು ಶ್ಲಾಘಿಸಿದ್ದಾರೆ. ಬಿಜೆಪಿ ಅಧ್ಯ ಕ್ಷರು, ಪ್ರಧಾನಿ ರೈತರ ಬಗ್ಗೆ ಅಪಾರ ಕಾಳಜಿಹೊಂದಿದ್ದಾರೆ ಎಂದು ಪ್ರ ತಿಕ್ರಿಯಿಸಿದ್ದಾರೆ. ರಕ್ಷಣಾ ಸಚಿವರು, ರೈತರ ಕಲ್ಯಾ ಣಕ್ಕಾ ಗಿ ಪ್ರಧಾನಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಶ್ಲಾಘಿಸಿದ್ದಾರೆ. ಆದರೆ ಈ ಮಹಾನ್ ನಾಯಕರು ಕಳೆದ ಹದಿನೈದು ತಿಂಗಳು ಎಲ್ಲಿದ್ದ ರು ಮತ್ತು ಅವರ ಬುದ್ಧಿವಂತ ಸಲಹೆಗಳು ಎಲ್ಲಿದ್ದ ವು?’ ಎಂದು ಪ್ರ ಶ್ನಿ ಸಿದ್ದಾರೆ.

‘ಪ್ರಧಾನಿಯವರು ಸಚಿವ ಸಂಪುಟದ ಸಭೆ ನಡೆಸದೇ ಈ ಘೋಷಣೆ ಮಾಡಿದ್ದ ನ್ನು ನೀವು ಗಮನಿಸಿದ್ದೀ ರಾ’ ಎಂದೂ ಅವರು ಸಚಿವರನ್ನು ಕೇಳಿದ್ದಾರೆ.

Where were these worthy leaders and their wise advice in the last 15 months?

Did you notice that the PM made the announcement without holding a Cabinet meeting?

It is only under the BJP that laws are made and unmade without prior Cabinet approval

— P. Chidambaram (@PChidambaram_IN) November 20, 2021
Tags: BJPCongress Partyನರೇಂದ್ರ ಮೋದಿಪಿ. ಚಿದಂಬರಂಬಿಜೆಪಿ
Previous Post

ಕ್ಷಮೆಯಾಚಿಸಿದರು ಹಂಸಲೇಖರಿಗೆ ಕಿರುಕುಳ ನೀಡುತ್ತಿದ್ದಾರೆ, ನಾವು ಅವರ ಜೊತೆ ನಿಲ್ಲಬೇಕು – ನಟ ಚೇತನ್ ಅಹಿಂಸಾ

Next Post

ಅದಾನಿ ಮುಂದ್ರಾ ಬಂದರಿನಲ್ಲಿ ವಿಕಿರಣ ವಸ್ತುಗಳು ಪತ್ತೆ : ಕಂಟೈನರ್‌ಳನ್ನು ವಶಕ್ಕೆ ಪಡೆದ ಅಧಿಕಾರಿಗಳು!

Related Posts

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..
Top Story

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ...

Read moreDetails
ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ಅದಾನಿ ಮುಂದ್ರಾ ಬಂದರಿನಲ್ಲಿ ವಿಕಿರಣ ವಸ್ತುಗಳು ಪತ್ತೆ : ಕಂಟೈನರ್‌ಳನ್ನು ವಶಕ್ಕೆ ಪಡೆದ ಅಧಿಕಾರಿಗಳು!

ಅದಾನಿ ಮುಂದ್ರಾ ಬಂದರಿನಲ್ಲಿ ವಿಕಿರಣ ವಸ್ತುಗಳು ಪತ್ತೆ : ಕಂಟೈನರ್‌ಳನ್ನು ವಶಕ್ಕೆ ಪಡೆದ ಅಧಿಕಾರಿಗಳು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada