• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರೈತರ ಬೇಡಿಕೆ ಈಡೇರಿಸದ ಕೇಂದ್ರ : ದೆಹಲಿ ಚಲೋಗೆ ರೈತರ ನಿರ್ಧಾರ

Any Mind by Any Mind
December 24, 2023
in ಕರ್ನಾಟಕ
0
ರೈತರ ಬೇಡಿಕೆ ಈಡೇರಿಸದ ಕೇಂದ್ರ : ದೆಹಲಿ ಚಲೋಗೆ ರೈತರ ನಿರ್ಧಾರ
Share on WhatsAppShare on FacebookShare on Telegram

ADVERTISEMENT

ದೆಹಲಿಯಲ್ಲಿ ಸಾವು ನೋವು ಲೆಕ್ಕಿಸದೆ ಒಂದು ವರ್ಷ ಕಾಲ ಹೋರಾಟ ಮಾಡಿದ ರೈತರಿಗೆ 2021ರ ಡಿಸೆಂಬರ್ 21 ರಂದು ಪ್ರಧಾನಿ ಮೋದಿ ಸರ್ಕಾರ ನೀಡಿದ್ದ ಭರವಸೆ ಈಡೇರದ ಕಾರಣ ದೇಶಾದ್ಯಂತ ಮುಂದಿನ ಫೆಬ್ರವರಿ 26 ಕ್ಕೆ ದೆಹಲಿ ಚಲೋ ಮಾಡಲು ರೈತರು ತೀರ್ಮಾನಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ರೈತ ಮುಖಂಡರಾದ ಕುರುಬೂರ್ ಶಾಂತಕುಮಾರ್ ಮತ್ತು ಇತರರು, ದೇಶದ ರೈತರ ಪ್ರಮುಖ 7 ಒತ್ತಾಯಗಳ ಬಗ್ಗೆ ‘ದೆಹಲಿ ಚಲೋ’ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ರಾಜಕೀಯತರವಾಗಿ ರೈತರನ್ನ ಜಾಗೃತಿ ಮೂಡಿಸಲು ದೇಶಾದ್ಯಂತ ಕಿಸಾನ್ ಮಹಾ ಪಂಚಾಯತ್ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ದೇಶಾದ್ಯಂತ 6 ಕಿಸಾನ್ ಪಂಚಾಯತ್ ಸಭೆ ನಡೆದಿದ್ದು, ಇನ್ನಿತರೆ , 14 ಪಂಚಾಯತ್ ನಡೆಸಿ ಹೋರಾಟವನ್ನು ದೊಡ್ಡ ಮಟ್ಟದಲ್ಲಿ ಮಾಡಲಾಗುವುದು ಎಂದು ತಿಳಸಿದ್ದಾರೆ.

ದೆಹಲಿ ಚಲೋ ಕಾರ್ಯಕ್ರಮದ ಪ್ರಮುಖ ಒತ್ತಾಯಗಳು

  • ಡಾ. ಸ್ವಾಮಿನಾಥನ್ ವರದಿಯಂತೆ C2+50% ಸೂತ್ರದ ಪ್ರಕಾರ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು. MSP ಅನ್ನು ಖಾತರಿಪಡಿಸಲು ಕಾನೂನನ್ನು ಮಾಡಬೇಕು.
  • ದೇಶದ ಎಲ್ಲ ರೈತರನ್ನು ಸಂಪೂರ್ಣ ಕೃಷಿ ಸಾಲದಿಂದ ಋಣಮುಕ್ತರನ್ನಾಗಿಸಬೇಕು.
  • ಭೂಸ್ವಾಧೀನ ಕಾನೂನು 2013 ರಲ್ಲಿ ರಾಜ್ಯ ಸರ್ಕಾರಗಳು ಮಾಡಿದ ಬದಲಾವಣೆಗಳನ್ನು ತಕ್ಷಣವೇ ಹಿಂಪಡೆಯಬೇಕು. 70% ರೈತರ ಲಿಖಿತ ಅನುಮತಿ ಮತ್ತು ಯಾವುದೇ ಭೂಸ್ವಾಧೀನಕ್ಕೆ ಮೊದಲು ಬಡ್ಡಿದರ ಜೊತೆಗೆ 4 ಪಟ್ಟು ಪರಿಹಾರವನ್ನು ಖಚಿತಪಡಿಸಿಕೊಳ್ಳಲು ಭೂ ಸ್ವಾಧೀನ ಕಾನೂನು 2013 ಅನ್ನು ಜಾರಿಗೊಳಿಸಬೇಕು.
  • ಎಲ್ಲಾ ಕೃಷಿ ಉತ್ಪನ್ನಗಳ ಆಮದು ಸುಂಕವನ್ನು ಹೆಚ್ಚಿಸಿ, ಕೃಷಿ ಉತ್ಪನ್ನಗಳ ಬೆಲೆ ಕುಸಿಯದಂತೆ ರಕ್ಷಿಸಬೇಕು. ಭಾರತ ಸರ್ಕಾರ ಡಬ್ಲ್ಯೂಟಿಒದಿಂದ ಹೊರಬರಬೇಕು. ಎಲ್ಲಾ ಮುಕ್ತ ವ್ಯಾಪಾರ ಒಪ್ಪಂದಗಳನ್ನು ರದ್ದುಗೊಳಿಸಬೇಕು. ಮುಕ್ತ ವ್ಯಾಪಾರ ಒಪ್ಪಂದ ಮಾತುಕತೆಯನ್ನು ನಿಲ್ಲಿಸಬೇಕು.
  • ವಿದ್ಯುತ್ ಮಂಡಳಿಗಳ ಖಾಸಗೀಕರಣ ಬೇಡ. ಕೃಷಿ ಪಂಪ್ಸೆಟ್‌ಗಳಿಗೆ ಉಚಿತ ವಿದ್ಯುತ್ ನಿಲ್ಲಿಸುವ ಹುನ್ನಾರ ನಿಲ್ಲಬೇಕು.
  • ಕೃಷಿ ಮತ್ತು ಚಿಲ್ಲರೆ ಸಣ್ಣ ಉದ್ಯಮಗಳಿಗೆ ಮಾತ್ರ ಮೀಸಲಿಡಬೇಕು. ಕೃಷಿಯಲ್ಲಿ ಎಫ್‌ಡಿಐ ಮತ್ತು ಇ-ಕಾಮರ್ಸ್ ಸೇರಿದಂತೆ ಚಿಲ್ಲರೆ ವ್ಯಾಪಾರದ ಎಲ್ಲಾ ಸ್ವರೂಪಗಳನ್ನು ನಿಷೇಧಿಸಲಾಗುವುದು. ಕೃಷಿ ಮತ್ತು ಚಿಲ್ಲರೆ ವ್ಯಾಪಾರದ ಕಾರ್ಪೊರೇಟೀಕರಣವನ್ನು ತಡೆಗಟ್ಟಲು ನೀತಿ ಮತ್ತು ಕಾನೂನು ಜಾರಿ ಮಾಡಬೇಕು.
  • 60 ವರ್ಷ ತುಂಬಿದ ರೈತರಿಗೆ ಪಿಂಚಣಿಯನ್ನು ಮಾಸಿಕ ಐದು ಸಾವಿರ ನಿಗದಿಪಡಿಸಬೇಕು.
Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹಿಂದೂರಾಷ್ಟ್ರದ ಮೊದಲ ಹೆಜ್ಜೆಯೇ ರಾಮಮಂದಿರ, ದಮ್ ಇದ್ದರೆ ಸಿದ್ದರಾಮಯ್ಯ ತಡೆಯಲಿ : ಅನಂತ್ ಕುಮಾರ್ ಹೆಗಡೆ

Next Post

ಫೆ. 28ರೊಳಗೆ ಎಲ್ಲಾ ನಾಮಫಲಕ ಕನ್ನಡದಲ್ಲಿ ಇರದಿದ್ರೆ ಕ್ರಮ: BBMP ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಫೆ. 28ರೊಳಗೆ ಎಲ್ಲಾ ನಾಮಫಲಕ ಕನ್ನಡದಲ್ಲಿ ಇರದಿದ್ರೆ ಕ್ರಮ: BBMP ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ

ಫೆ. 28ರೊಳಗೆ ಎಲ್ಲಾ ನಾಮಫಲಕ ಕನ್ನಡದಲ್ಲಿ ಇರದಿದ್ರೆ ಕ್ರಮ: BBMP ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada