Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

Delhi CM boycotts Niti Aayog meeting : ನೀತಿ ಆಯೋಗದ ಸಭೆಗೆ ದೆಹಲಿ‌ ಸಿಎಂ ಬಹಿಷ್ಕಾರ

ಪ್ರತಿಧ್ವನಿ

ಪ್ರತಿಧ್ವನಿ

May 26, 2023
Share on FacebookShare on Twitter

ಇಂದು ಬೆಳಗ್ಗೆ ಅಷ್ಟೇ ನೀತಿ ಆಯೋಗದ ಸಭೆಗೆ ಪಂಜಾಬ್ ಸರ್ಕಾರ ಬಹಿಷ್ಕಾರ ಹಾಕುವ ವಿಚಾರದ ಕುರಿತು ಮಾಹಿತಿ ನೀಡಿದೆ ಈಗ ದೆಹಲಿ ಸರ್ಕಾರ ಕೂಡ ನೀತಿ ಆಯೋಗದ ಸಭೆಗೆ ಬಹಿಷ್ಕಾರ ಹಾಕುವುದು ಬಹುತೇಕ ಖಚಿತವಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಸ್ವಾತಂತ್ರ್ಯ ದೊರೆತು 76 ವರ್ಷಗಳಾದರೂ ಅನೇಕ ಜಾತಿಗಳು ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು ಸುತ್ತಮುತ್ತ “ಭಗೀರಥ” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ

ಹೌದು ಈ ಕುರಿತು ಪ್ರಧಾನಿಗೆ ಪತ್ರ ಬರೆದಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ “ಜನರು ಕೇಳುತ್ತಿದ್ದಾರೆ, ಪ್ರಧಾನಿ ಸುಪ್ರೀಂಕೋರ್ಟಿಗೆ ಬದ್ಧರಾಗಿಲ್ಲದಿದ್ದರೆ, ಜನರು ಸಾಮಾನ್ಯರು, ನ್ಯಾಯಕ್ಕಾಗಿ ಎಲ್ಲಿಗೆ ಹೋಗುತ್ತಾರೆ? ನೀತಿ ಆಯೋಗದ ಸಭೆಗೆ ಹಾಜರಾಗಿ ಏನು ಪ್ರಯೋಜನ? ಅಂತ ಪ್ರಶ್ನೆಯನ್ನು ಮಾಡಿದ್ದಾರೆ.

ಸದ್ಯದ ಮಟ್ಟಿಗೆ ದೆಹಲಿ ಹಾಗೂ ಪಂಜಾಬ್ ರಾಜ್ಯದ ಮುಖ್ಯಮಂತ್ರಿಗಳು ನೀತಿ ಆಯೋಗದ ಸಭೆಯಿಂದ ದೂರ ಉಳಿದಿರುವುದು ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ. ಸದ್ಯದ ಮಟ್ಟಿಗೆ ನೀತಿ ಆಯೋಗದ ಸಭೆಗೆ ಪ್ರಮುಖವಾಗಿ ದೆಹಲಿ ಮತ್ತು ಪಂಜಾಬ್ ಸರ್ಕಾರ ಬಹಿಷ್ಕಾರ ಹಾಕಿದ್ದು, ಸಂಜೆಯ ವೇಳೆಗೆ ಇನ್ನಷ್ಟು ರಾಜ್ಯದ ಮುಖ್ಯಮಂತ್ರಿಗಳು ಬಹಿಷ್ಕಾರ ಹಾಕುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಒಟ್ಟಾರೆಯಾಗಿ ಇದೀಗ ಕೇಂದ್ರದ ಬಿಜೆಪಿ ಸರ್ಕಾರ ಯಾವುದೇ ಕೆಲಸಕ್ಕೆ ಕೈ ಹಾಕಿದ್ದರೂ ಕೂಡ ಅಲ್ಲಿ ಬಹಿಷ್ಕಾರದ ಬಿಸಿ ಮುಟ್ಟುತ್ತಲೇ ಇದೆ. ಹಾಗಾಗಿ ಮುಂದಿನ ದಿನಗಳಲ್ಲಿ ಈ ಬಹಿಷ್ಕಾರದ ಅಸ್ತ್ರದಿಂದ ತಪ್ಪಿಸಿಕೊಳ್ಳಲು ಬಿಜೆಪಿ ಯಾವ ರೀತಿಯಾದ ಕ್ರಮಗಳನ್ನು ಅನುಸರಿಸುತ್ತದೆ ಅನ್ನೋದನ್ನ ಕಾದು ನೋಡಬೇಕಾಗಿದೆ.

RS 500
RS 1500

SCAN HERE

Pratidhvani Youtube

«
Prev
1
/
5600
Next
»
loading
play
Jaipur’s ‘Money Heist’ moment as mask man throws notes in air Ascene #latestnews #viral #viralshorts
play
Shivaraj Tangadagi :ಚುನಾವಣೆ ಹತ್ತಿರ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದೂಗಳು ನೆನಪಾಗ್ತಾರಾ?
«
Prev
1
/
5600
Next
»
loading

don't miss it !

ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ ರಾಗಿಣಿ
Top Story

ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ ರಾಗಿಣಿ

by ಪ್ರತಿಧ್ವನಿ
October 2, 2023
ನಿಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚೆಸ್‌, ಫುಟ್ ಬಾಲ್ ಆಡಿಲ್ಲವೇ? ಡಿ.ಕೆ ಶಿವಕುಮಾರ್
Top Story

ನಿಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚೆಸ್‌, ಫುಟ್ ಬಾಲ್ ಆಡಿಲ್ಲವೇ? ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
October 3, 2023
ಆತಂಕ ಹುಟ್ಟಿಸಿದ ನಟ ಜಗ್ಗೇಶ್ ಪೋಟೋಸ್:  ದಿಢೀರ್ ಆಸ್ಪತ್ರೆಗೆ ದಾಖಲು..!
Top Story

ಆತಂಕ ಹುಟ್ಟಿಸಿದ ನಟ ಜಗ್ಗೇಶ್ ಪೋಟೋಸ್:  ದಿಢೀರ್ ಆಸ್ಪತ್ರೆಗೆ ದಾಖಲು..!

by ಪ್ರತಿಧ್ವನಿ
September 29, 2023
ಲೋಕಸಭಾ ಚುನಾವಣೆಗೆ ದೇಶಾದ್ಯಂತ ಸಿದ್ದರಾಮಯ್ಯ ಪ್ರಚಾರ: ಇಂದು ಮೊದಲ ಸಮಾವೇಶ
Top Story

ಲೋಕಸಭಾ ಚುನಾವಣೆಗೆ ದೇಶಾದ್ಯಂತ ಸಿದ್ದರಾಮಯ್ಯ ಪ್ರಚಾರ: ಇಂದು ಮೊದಲ ಸಮಾವೇಶ

by ಕೃಷ್ಣ ಮಣಿ
October 2, 2023
ಕರಾವಳಿಯಲ್ಲಿ ನಿಲ್ಲದ ಮಳೆರಾಯನ ಆರ್ಭಟ: ಹೆಚ್ಚಾದ ಕಡಲ್ಕೊರೆತ..!
ಇದೀಗ

ಕರಾವಳಿಯಲ್ಲಿ ನಿಲ್ಲದ ಮಳೆರಾಯನ ಆರ್ಭಟ: ಹೆಚ್ಚಾದ ಕಡಲ್ಕೊರೆತ..!

by ಪ್ರತಿಧ್ವನಿ
September 30, 2023
Next Post
ನಿಮ್ಮ ಸರ್ಕಾರ ಮೂರು ತಿಂಗಳು ಇರಲ್ಲ : ಕಾಂಗ್ರೆಸ್​ಗೆ ಆರ್​.ಅಶೋಕ್​ ಟಾಂಗ್​

ನಿಮ್ಮ ಸರ್ಕಾರ ಮೂರು ತಿಂಗಳು ಇರಲ್ಲ : ಕಾಂಗ್ರೆಸ್​ಗೆ ಆರ್​.ಅಶೋಕ್​ ಟಾಂಗ್​

Three New Trains from Kalaburagi : ಕಲಬುರಗಿ , ಬೀದರ್ ನಿಂದ ಬೆಂಗಳೂರಿಗೆ ಮೂರು ಹೊಸ ರೈಲು ಆರಂಭಿಸುವಂತೆ ರೈಲ್ವೆ ಸಚಿವರಿಗೆ ಖರ್ಗೆ ಪತ್ರ

Three New Trains from Kalaburagi : ಕಲಬುರಗಿ , ಬೀದರ್ ನಿಂದ ಬೆಂಗಳೂರಿಗೆ ಮೂರು ಹೊಸ ರೈಲು ಆರಂಭಿಸುವಂತೆ ರೈಲ್ವೆ ಸಚಿವರಿಗೆ ಖರ್ಗೆ ಪತ್ರ

ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಭವಾನಿ ರೇವಣ್ಣ ಕಣ್ಣು …? ಮಾಜಿ ಸಚಿವ ರೇವಣ್ಣ ಹೇಳಿದಿಷ್ಟು

ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಭವಾನಿ ರೇವಣ್ಣ ಕಣ್ಣು …? ಮಾಜಿ ಸಚಿವ ರೇವಣ್ಣ ಹೇಳಿದಿಷ್ಟು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist