• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದೆಹಲಿ ಸಿಎಂ ಅಧಿಕಾರ ಸ್ವೀಕಾರ.. ಮೋದಿ ಏನಂತ ಗುಟ್ಟು ಹೇಳಿದ್ರು..?

ಕೃಷ್ಣ ಮಣಿ by ಕೃಷ್ಣ ಮಣಿ
February 21, 2025
in ದೇಶ, ರಾಜಕೀಯ
0
ದೆಹಲಿ ಸಿಎಂ ಅಧಿಕಾರ ಸ್ವೀಕಾರ.. ಮೋದಿ ಏನಂತ ಗುಟ್ಟು ಹೇಳಿದ್ರು..?
Share on WhatsAppShare on FacebookShare on Telegram

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ದರ್ಬಾರ್‌ ಶುರುವಾಗಿದೆ. ದೆಹಲಿಯ ಮುಖ್ಯಮಂತ್ರಿ ಆಗಿ ಇವತ್ತು ರೇಖಾ ಗುಪ್ತ ದೆಹಲಿಯಲ್ಲಿ 4ನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಮಲೀಲಾ ಮೈದಾನದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಈಶ್ವರನ ಹೆಸರಲ್ಲಿ ರೇಖಾ ಗುಪ್ತ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ.. ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಪ್ರಮಾಣ ವಚನ ಬೋಧಿಸಿದ್ರು..

ADVERTISEMENT

ರೇಖಾ ಗುಪ್ತಾ ಅವರೊಂದಿಗೆ ಪರ್ವೇಶ್ ವರ್ಮಾ, ಆಶಿಶ್ ಸೂದ್, ಮಂಜಿಂದರ್ ಸಿಂಗ್ ಸಿರ್ಸಾ, ಕಪಿಲ್ ಮಿಶ್ರಾ, ರವೀಂದರ್ ಇಂದ್ರಜ್ ಸಿಂಗ್ ಮತ್ತು ಪಂಕಜ್ ಸಿಂಗ್ ದೆಹಲಿಯ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಷಾ, ಕೇಂದ್ರ ಸಚಿವರು, ಬಿಜೆಪಿ ಆಡಳಿತ ಇರೋ ರಾಜ್ಯಗಳ ಸಿಎಂಗಳು.. ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್‌ ಭಾಗಿಯಾಗಿ ನೂತನ ಸರ್ಕಾರಕ್ಕೆ ಶುಭಹಾರೈಸಿದ್ರು..

Siddaramaiah : ಹೆಸರನ್ನು ಹೇಳದೆ ಕುಮಾರಸ್ವಾಮಿನ ಹೊಗಳಿದ ಸಿಎಂ ಸಿದ್ದರಾಮಯ್ಯ #pratidhvani

ಪ್ರಮಾಣ ವಚನ ಸ್ವೀಕಾರ ಬಳಿಕ ಸಿಎಂ ಅಧಿಕೃತ ಕಚೇರಿಗೆ ತೆರಳಿದ ಸಿಎಂ ರೇಖಾ ಗುಪ್ತ ವಿಕಸಿತ ದೆಹಲಿಗಾಗಿ ನಿಷ್ಠೆಯಿಂದ ಕೆಲಸ ಮಾಡುವುದಾಗಿ ಹೇಳಿದ್ರು.. ವಿಕಸಿತ ದೆಹಲಿಯ ಧ್ಯೇಯ ಸಾಧಿಸಬೇಕು, ಅದಕ್ಕಾಗಿ ನಿರಂತರವಾಗಿ ಕೆಲಸ ಮಾಡುತ್ತೇವೆ. ಒಂದು ದಿನವೂ ವ್ಯರ್ಥ ಮಾಡುವುದಿಲ್ಲ. ನಾವು ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸುತ್ತೇವೆ ಎಂದಿದ್ದಾರೆ. ದೆಹಲಿ ನೂತನ ಸಿಎಂ ರೇಖಾ ಗುಪ್ತ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಅಭಿನಂದಿಸಿದ್ದಾರೆ..

ರೇಖಾ ಗುಪ್ತಾ ಅವರು ತಳಮಟ್ಟದಿಂದ ಬೆಳೆದು ಬಂದವರು. ಕ್ಯಾಂಪಸ್ ರಾಜಕೀಯ, ರಾಜ್ಯ ಸಂಘಟನೆ, ಪುರಸಭೆ ಆಡಳಿತದಲ್ಲಿ ಸಕ್ರಿಯರಾಗಿದ್ದಾರೆ ಮತ್ತು ಈಗ ಶಾಸಕಿ ಹಾಗೂ ಮುಖ್ಯಮಂತ್ರಿಯಾಗಿದ್ದಾರೆ. ದೆಹಲಿಯ ಅಭಿವೃದ್ಧಿಗಾಗಿ ಅವರು ಮತ್ತಷ್ಟು ಉತ್ಸಾಹದಿಂದ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ. ಅವರ ಅಧಿಕಾರಾವಧಿ ಫಲಪ್ರದವಾಗಲಿ ಎಂದು ಹಾರೈಸುವೆ ಎಂದಿದ್ದಾರೆ.

Siddaramaiah : ಹೆಸರನ್ನು ಹೇಳದೆ ಕುಮಾರಸ್ವಾಮಿನ ಹೊಗಳಿದ ಸಿಎಂ ಸಿದ್ದರಾಮಯ್ಯ #pratidhvani

ದೆಹಲಿ ಬಿಜೆಪಿ ಮಾಜಿ ಅಧ್ಯಕ್ಷ ವಿಜೇಂದ್ರ ಗುಪ್ತ ಅವರು ವಿಧಾನಸಭಾ ಸ್ಪೀಕರ್ ಆಗುವುದು ಬಹುತೇಕ ಖಚಿತವಾಗಿ… ಉಪಸಭಾಪತಿ ಹುದ್ದೆಗೆ ಮೋಹನ್ ಸಿಂಗ್ ಬಿಶ್ತ್ ಅವರ ಹೆಸರನ್ನು ಘೋಷಿಸಲಾಗಿದೆ.. ಒಟ್ಟಾರೆ 26 ವರ್ಷಗಳ ಬಳಿಕ ದೆಹಲಿಯಲ್ಲಿ ಕೇಸರಿ ಯುಗ ಆರಂಭವಾಗಿದ್ದು ಡಬಲ್‌‌ ಇಂಜಿನ್‌ ಸರ್ಕಾರದ ಬಗ್ಗೆ ಭಾರೀ ನಿರೀಕ್ಷೆ ಮೂಡಿಸಿದೆ.

ಪ್ರಮಾಣ ವಚನ ಸಮಾರಂಭದಲ್ಲಿ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್‌‌ ಕೈ ಹಿಡಿದು ನಗುನಗುತ್ತ ಮಾತಾಡಿದ ಪ್ರಧಾನಿ ಮೋದಿ, ಕೇಸರಿ ಉಡುಪಿನಲ್ಲಿದ್ದ ಪವನ್‌ ಕಲ್ಯಾಣ್‌ ಅವರನ್ನ ನೋಡಿ, ನೀನು ಮತ್ತೊಬ್ಬ ಯೋಗಿ ಆದಿತ್ಯನಾಥ್ ಆಗ್ತಿದ್ಯಾ..? ಹಿಮಾಲಯಕ್ಕೆ ಹೋಗ್ತಿದ್ಯಾ ಅಂತ ಕೇಳಿದ್ರು ಅಂತೆಲ್ಲಾ ಜನ ಜಾಲತಾಣದಲ್ಲಿ ಕಮೆಂಟ್‌ ಮಾಡ್ತಿದ್ದಾರೆ..

Tags: delhi bjp new cmDelhi CMdelhi cm announcementdelhi cm livedelhi cm newsdelhi cm oathdelhi cm oath ceremonydelhi cm oath ceremony datedelhi cm rekha guptadelhi new cmdelhi new cm 2025delhi new cm facedelhi new cm livedelhi new cm namedelhi new cm newsdelhi new cm rekha guptanew cm of delhi updatenew delhi cmrekha gupta delhi cmrekha gupta delhi new cmrekha gupta new delhi cmwho will be delhi new cm
Previous Post

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮುಗಿ ಬಿದ್ದ ಮಾಜಿ ಸಿಎಂ..

Next Post

ಮುಡಾ ಕೇಸ್‌ ರಿಪೋರ್ಟ್‌.. ಸಿಎಂ ವಿರೋಧಿಗಳು ಏನಂತಾರೆ..?

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
Next Post
ಮುಡಾ ಕೇಸ್‌ ರಿಪೋರ್ಟ್‌.. ಸಿಎಂ ವಿರೋಧಿಗಳು ಏನಂತಾರೆ..?

ಮುಡಾ ಕೇಸ್‌ ರಿಪೋರ್ಟ್‌.. ಸಿಎಂ ವಿರೋಧಿಗಳು ಏನಂತಾರೆ..?

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada