Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ದೆಹಲಿಯಲ್ಲಿ ಅಗ್ನಿ ದುರಂತ: ಮಹಡಿಯಿಂದ ಹಾರಿದ ಜನರು! ಮಾಲೀಕ ಅರೆಸ್ಟ್

ಪ್ರತಿಧ್ವನಿ

ಪ್ರತಿಧ್ವನಿ

May 14, 2022
Share on FacebookShare on Twitter

ದೆಹಲಿಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ತಪ್ಪಿಸಿಕೊಳ್ಳಲು ಕೆಲವರು ಕಿಟಕಿಯಿಂದ ಹೊರಗೆ ಹಾರಿದ ದೃಶ್ಯಗಳು ಘಟನೆಯ ಭೀಕರತೆಗೆ ಸಾಕ್ಷಿಗಳಾಗಿವೆ.

ಹೆಚ್ಚು ಓದಿದ ಸ್ಟೋರಿಗಳು

ಭಾರತದ ವಿದೇಶಿ ವಿನಿಮಯ ಆಪದ್ಧನ ಏಕೆ ಕರಗುತ್ತಿದೆ?

ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬೈಜಾಲ್ ರಾಜೀನಾಮೆ‌

ಗುಜರಾತ್‌ ನಲ್ಲಿ ಗೋಡೆ ಕುಸಿದು 12 ಮಂದಿ ದುರ್ಮರಣ

ದೆಹಲಿಯ ಮುಂಡ್ಕಾದಲ್ಲಿ ಶುಕ್ರವಾರ ಸಂಜೆ 4.45ರ ಸುಮಾರಿಗೆ ಕಾಣಿಸಿಕೊಂಡ ಬೆಂಕಿ ರಾತ್ರಿ 10 ಗಂಟೆ ಕಳೆದರೂ ನಂದಿಸಲು ಸಾಧ್ಯವಾಗಿಲ್ಲ. ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲವರು ಮುಚ್ಚಿದ್ದ ಕಿಟಕಿ ಒಡೆದು ಹೊರೆಗೆ ಹಾರಿ ಪ್ರಾಣ ರಕ್ಷಿಸಿಕೊಂಡಿದ್ದಾರೆ.

ದುರಂತದಲ್ಲಿ 27 ಮಂದಿ ಅಸುನೀಗಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಮೇಲಿನಿಂದ ಹಾರಿದವರೂ ಸೇರಿದ್ದಾರೆ.

ಘಟನೆಯಲ್ಲಿ 8 ಮಂದಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಮಾಲೀಕ ನಿಯಮ ಪಾಲಿಸದೇ ಕಟ್ಟಡ ಕಟ್ಟಿದ್ದರಿಂದ ಆತನನ್ನು ಪೊಲೀಸರು ಬಂಧಿಸಿದ್ದಾರೆ.

RS 500
RS 1500

SCAN HERE

don't miss it !

ಭಾರತ ವಿರುದ್ಧದ ಟಿ-20 ಸರಣಿಗೆ ದ.ಆಫ್ರಿಕಾ ತಂಡ ಪ್ರಕಟ!
ಕ್ರೀಡೆ

ಭಾರತ ವಿರುದ್ಧದ ಟಿ-20 ಸರಣಿಗೆ ದ.ಆಫ್ರಿಕಾ ತಂಡ ಪ್ರಕಟ!

by ಪ್ರತಿಧ್ವನಿ
May 18, 2022
ಪಕ್ಷದಲ್ಲಿ ತುರ್ತು ಬದಲಾವಣೆ ಅಗತ್ಯ: ಸೋನಿಯಾ ಗಾಂಧಿ
ರಾಜಕೀಯ

ಗರಿಷ್ಠ 2 ಬಾರಿ ಮಾತ್ರ ರಾಜ್ಯಸಭಾ ಸದಸ್ಯತ್ವ: ಕಾಂಗ್ರೆಸ್‌ ಚಿಂತನೆ

by ಪ್ರತಿಧ್ವನಿ
May 14, 2022
10ನೇ ತರಗತಿ ಪಠ್ಯಪುಸ್ತಕದಲ್ಲಿ ‘ಭಗತ್ ಸಿಂಗ್’ ಪಾಠ ಕೈಬಿಟ್ಟಿಲ್ಲ : ಕರ್ನಾಟಕ ಪಠ್ಯಪುಸ್ತಕ ಸಂಘ ಸ್ಪಷ್ಟನೆ
ಕರ್ನಾಟಕ

10ನೇ ತರಗತಿ ಪಠ್ಯಪುಸ್ತಕದಲ್ಲಿ ‘ಭಗತ್ ಸಿಂಗ್’ ಪಾಠ ಕೈಬಿಟ್ಟಿಲ್ಲ : ಕರ್ನಾಟಕ ಪಠ್ಯಪುಸ್ತಕ ಸಂಘ ಸ್ಪಷ್ಟನೆ

by ಪ್ರತಿಧ್ವನಿ
May 17, 2022
ಇವಿಎಂ ಬಗ್ಗೆ ಕಾಂಗ್ರೆಸ್‌ ಮತ್ತೆ ಅಪಸ್ವರ: ವಿಶ್ವದ ಯಾವೆಲ್ಲಾ ದೇಶಗಳಲ್ಲಿ ಇವಿಎಂಗಿದೆ ಮಾನ್ಯತೆ?
ದೇಶ

ಇವಿಎಂ ಬಗ್ಗೆ ಕಾಂಗ್ರೆಸ್‌ ಮತ್ತೆ ಅಪಸ್ವರ: ವಿಶ್ವದ ಯಾವೆಲ್ಲಾ ದೇಶಗಳಲ್ಲಿ ಇವಿಎಂಗಿದೆ ಮಾನ್ಯತೆ?

by Shivakumar A
May 12, 2022
ದೆಹಲಿಯ ಜನಕ್ಪುರಿ ದ್ವಾರಕದಲ್ಲಿ ಕಾರ್ಯಾಚರಣೆಗಿಳಿದ ಬುಲ್ಡೋಜರ್‌ಗಳು!
ದೇಶ

ದೆಹಲಿಯ ಜನಕ್ಪುರಿ ದ್ವಾರಕದಲ್ಲಿ ಕಾರ್ಯಾಚರಣೆಗಿಳಿದ ಬುಲ್ಡೋಜರ್‌ಗಳು!

by ಪ್ರತಿಧ್ವನಿ
May 12, 2022
Next Post
6.5 ಕೋಟಿ ರೂ ಮೌಲ್ಯದ ಸರಕಾರಿ ಜಮೀನು ಒತ್ತುವರಿ ತೆರವು!

6.5 ಕೋಟಿ ರೂ ಮೌಲ್ಯದ ಸರಕಾರಿ ಜಮೀನು ಒತ್ತುವರಿ ತೆರವು!

ಐಪಿಎಲ್ ನಲ್ಲಿ 6500 ರನ್ ಪೂರೈಸಿದ ಮೊದಲಿಗ ವಿರಾಟ್ ಕೊಹ್ಲಿ!

ಐಪಿಎಲ್ ನಲ್ಲಿ 6500 ರನ್ ಪೂರೈಸಿದ ಮೊದಲಿಗ ವಿರಾಟ್ ಕೊಹ್ಲಿ!

ಬಂಧಿಸಲು ಹೋದ ಪೊಲೀಸರನ್ನು ಹತ್ಯೆಗೈದ ಆರೋಪಿಗಳು

ಬಂಧಿಸಲು ಹೋದ ಪೊಲೀಸರನ್ನು ಹತ್ಯೆಗೈದ ಆರೋಪಿಗಳು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist