• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ದೆಹಲಿ ಗಲಭೆ: ಒಂದು ಫಟನೆ ಸಂಬಂಧ ಐದು FIR ದಾಖಲಿಸುವಂತಿಲ್ಲ ಎಂದ ಹೈ-ಕೋರ್ಟ್ ಹೇಳಿದ್ದೇನು?

ಪ್ರತಿಧ್ವನಿ by ಪ್ರತಿಧ್ವನಿ
September 2, 2021
in ಕರ್ನಾಟಕ
0
ದೆಹಲಿ ಗಲಭೆ: ಒಂದು ಫಟನೆ ಸಂಬಂಧ ಐದು FIR ದಾಖಲಿಸುವಂತಿಲ್ಲ ಎಂದ ಹೈ-ಕೋರ್ಟ್ ಹೇಳಿದ್ದೇನು?
Share on WhatsAppShare on FacebookShare on Telegram

ನವದೆಹಲಿ: ಕಳೆದ ವರ್ಷ ಈಶಾನ್ಯ ದೆಹಲಿಯಲ್ಲಿ ಘಟಿಸಿದ ಕೋಮು ಗಲಭೆಯ ಸಂದರ್ಭದಲ್ಲಿ ದರೋಡೆ ಮತ್ತು ಕಾಂಪೌಂಡ್ ಒಂದನ್ನು ಸುಟ್ಟು ಹಾಕಿರುವುದಕ್ಕೆ ದಾಖಲಿಸಿಕೊಂಡಿದ್ದ 4 ಎಫ್.ಐ.ಆರ್ ಗಳನ್ನು ದೆಹಲಿ ಉಚ್ಛ ನ್ಯಾಯಾಲಯವು ತಿರಸ್ಕರಿಸಿದೆ. ಒಂದೇ ಘಟನೆಗೆ ಎರಡು ಎಫ್.ಐ.ಆರ್ ಗಳನ್ನು ದಾಖಲಿಸಿ ಪ್ರತ್ಯೇಕವಾಗಿ ವಿಚಾರಣೆ ನಡೆಸುವುದಕ್ಕೆ ಕಾನೂನು ಅವಕಾಶ ನೀಡುವುದಿಲ್ಲ ಎಂಬುದು ನ್ಯಾಯಾಲಯದ ಆದೇಶ.

ADVERTISEMENT

ಒಂದೇ ಫಟನೆಗೆ ಐದು ಎಫ್.ಐ.ಆರ್. ಗಳನ್ನು ದಾಖಲಿಸಿಕೊಳ್ಳುವುದು ಸರ್ವೋಚ್ಛ ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿದೆ ಎಂದು ದೆಹಲಿ ಹೈ-ಕೋರ್ಟ್ ಆದೇಶಿಸಿದೆ.

ಕಳೆದ ವರ್ಷ ಮಾರ್ಚೀ ತಿಂಗಳಲ್ಲಿ ಜಫ್ರಾಬಾದ್ ಪೋಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದ ಐದು ಪ್ರಾಥಮಿಕ ಮಾಹಿತಿ ವರದಿಗಳಲ್ಲಿ ಒಂದನ್ನು ಇರಿಸಿಕೊಂಡು ಮಿಕ್ಕ ನಾಲ್ಕೂ ವರದಿಗಳನ್ನು ತಿರಸ್ಕರಿಸಲಾಗಿದೆ.

“ಅಲ್ಲಿ ನಡೆದಂತಹ ಘಟನೆಗಳು ಪ್ರತ್ಯೇಕವಾದದ್ದು ಎಂದಾಗಲೀ, ಅಪರಾಧಗಳು ಪ್ರತ್ಯೇಕವಾದದ್ದು ಎಂದಾಗಲೀ ಹೇಳಲಾಗುವುದಿಲ್ಲ. ಈ ಹಿಂದೆಯೇ ಪ್ರಸ್ತಾಪಿಸಿದಂತೆ ಎಫ್.ಐ.ಆರ್. ಗಳಲ್ಲಿ ದಾಖಲಾಗಿರುವ ಚಾರ್ಜ್ ಶೀಟ್ ಗಳನ್ನು ಪರಿಶೀಲಿಸಿದಾಗ ಅಲ್ಲಿನ ಆಪಾದಿತರು ಹಾಗು ಕೃತ್ಯಗಳು ಏಕಪ್ರಕಾರದ್ದೇ ಎಂದು ಕಂಡುಬರುತ್ತದೆ. ಹೀಗಿದ್ದರೂ ಅಪಾದಿತರ ವಿರುದ್ಧವಾಗಿ ಸಾಕ್ಷಿ ಪುರಾವೆಗಳು ದಕ್ಕಿದ್ದಲ್ಲಿ, ಅವುಗಳನ್ನು ಇದೇ ಎಫ್.ಐ.ಆರ್, ನಲ್ಲಿ ಸೇರಿಸಬಹುದು.” ಎಂದು ಜಸ್ಟೀಸ್ ಸುಬ್ರಹ್ಮಣ್ಯ ಪ್ರಸಾದ್ ಹೇಳಿದ್ದಾರೆ.

ಅಪಾದಿತರಲ್ಲಿ ಒಬ್ಬರಾದ ಅತಿರ್ ಅವರು ಒಂದೇ ಕುಟುಂಬದ ಐವರು ಪ್ರತ್ಯೇಕ ಪ್ರಾಥಮಿಕ ಮಾಹಿತಿ ವರದಿಗಳನ್ನು ದಾಖಲಿಸಿದ್ದಾರೆ ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಇಂಡಿಯನ್ ಎಕ್ಸ್ಪ್ರೆಸ್ ಪ್ರಕಾರ ಇದರ ಅಧಾರದ ಮೇಲೆ ನ್ಯಾಯಾಲಯ ಆದೇಶ ಹೊರಡಿಸಿದೆ.

ಹಾನಿಗೆ ಒಳಗಾದ ಸ್ವತ್ತುಗಳು ಬೇರೆ ಬೇರೆಯದ್ದಾಗಿದ್ದು ನಿವಾಸಿಗಳು ಪ್ರತ್ಯೇಕವಾಗಿ ನಷ್ಟವನ್ನು ಅನುಭವಿಸಿದ್ದಾರೆ ಎಂಬುದು ದೆಹಲಿ ಪೋಲೀಸರ ವಾದವಾಗಿತ್ತು.

ಇಂಡಿಯನ್ ಎಕ್ಸ್ಪ್ರೆಸ್ಸಿನ ಪ್ರಕಾರ, ಒಂದೆಡೆ ಬೆಂಕಿಯನ್ನು ‘ದುರುದ್ದೇಶವಾಗಿ ಹಚ್ಚಿದ್ದು’ ನಂತರ ಆ ಮನೆಯ ಆವರಣಕ್ಕೆ ಹಾಗು ಹಲವು ಮಹಡಿಗಳಿಗೆ ಬೆಂಕಿ ಹರಡಿತ್ತು. ಪ್ರಾಥಮಿಕ ಮಾಹಿತಿ ವರದಿಗಳ ಪ್ರಕಾರ ದೂರು ಸಲ್ಲಿಸಿದ ಪ್ರತಿಯೊಬ್ಬರೂ ಮನೆಯ ವಿವಿಧ ಭಾಗಗಳಲ್ಲಿ ವಾಸವಾಗಿದ್ದು ಅವರ ಸ್ವತ್ತುಗಳು ಸುಟ್ಟುಹೋಗಿರುವುದರಿಂದ ಅವರಿಗೆ ಪ್ರತ್ಯೇಕವಾಗಿ ನಷ್ಟ ಸಂಭವಿಸಿದೆ.

ಚಾರ್ಜ್ ಶೀಟಿನಲ್ಲಿ ದಾಖಲಿಸಲಾಗಿದ್ದ ಮನೆಯ ಸೈಟ್ ಪ್ಲ್ಯಾನಿನ ಪ್ರಕಾರ ಸ್ವತ್ತುಗಳೆಲ್ಲವೂ ಒಂದೇ ಆವರಣದಲ್ಲಿದ್ದವು ಅಥವಾ ಬಹಳ ಹತ್ತಿರದಲ್ಲಿದ್ದವು. ಸ್ವತ್ತುಗಳು ಪ್ರತ್ಯೇಕವಾಗಿದ್ದರೂ ಒಂದೇ ಆವರಣದಲ್ಲಿದ್ದವು ಎಂದು ನ್ಯಾಯಾಲಯ ಹೇಳಿದೆ.

“ಈ ವಿಷಯದ ಕುರಿತಾದ ಕಾನೂನುಗಳನ್ನು ಸರ್ವೋಚ್ಛ ನ್ಯಾಯಾಲಯದ ತತ್ವಗಳನ್ನು ಆಧರಿಸಿ ತೀರ್ಮಾನಿಸಲಾಗಿದೆ. ಒಂದೇ ಘಟನೆಗೆ ಅಥವಾ ಆ ಘಟನೆಯ ಪರಿಣಾಮವಾಗಿರುವ ಮತ್ತೊಂದು ಘಟನೆಗೆ ಎರಡು ಎಫ್.ಐ.ಆರ್ ಗಳನ್ನು ದಾಖಲಿಸಿ ಪ್ರತ್ಯೇಕವಾಗಿ ವಿಚಾರಣೆ ನಡೆಸುವುದು ಕಾನೂನಾತ್ಮಕವಾದದ್ದಲ್ಲ.” ಎಂಬುದು ನ್ಯಾಯಪೀಠದ ನಿರ್ಧಾರವಾಗಿದೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ

Tags: Covid 19FIRಕೋವಿಡ್-19ದೆಹಲಿ ಗಲಭೆಹೈಕೋರ್ಟ್
Previous Post

ಮೂತ್ರ ಕುಡಿಸಿದ ಪ್ರಕರಣ: ಆರೋಪಿ PSI ಅರ್ಜುನ್ ಹೊರಕೇರಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ

Next Post

ಅಗ್ರೆಸಿವ್‌ ಅಂದ್ರೆ ಏನಪ್ಪಾ? ಕಪಾಳಕ್ಕೆ ಹೊಡೆಯೋದಾ? ಸಿದ್ದರಾಮಯ್ಯ

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
Next Post

ಅಗ್ರೆಸಿವ್‌ ಅಂದ್ರೆ ಏನಪ್ಪಾ? ಕಪಾಳಕ್ಕೆ ಹೊಡೆಯೋದಾ? ಸಿದ್ದರಾಮಯ್ಯ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada