• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕಲ್ಲಿದ್ದಲು ಕೊರತೆ ಮೆಟ್ರೋ ಹಾಗೂ ಆಸ್ಪತ್ರೆಗಳಿಗೆ ವಿದ್ಯುತ್ ಕಡಿತದ ಎಚ್ಚರಿಕೆ ನೀಡಿದ ದೆಹಲಿ ಸರ್ಕಾರ

ಪ್ರತಿಧ್ವನಿ by ಪ್ರತಿಧ್ವನಿ
April 29, 2022
in ದೇಶ
0
ಕಲ್ಲಿದ್ದಲು ಕೊರತೆ ಮೆಟ್ರೋ ಹಾಗೂ ಆಸ್ಪತ್ರೆಗಳಿಗೆ ವಿದ್ಯುತ್ ಕಡಿತದ ಎಚ್ಚರಿಕೆ ನೀಡಿದ ದೆಹಲಿ ಸರ್ಕಾರ
Share on WhatsAppShare on FacebookShare on Telegram

ದೇಶದಲ್ಲಿ ಕಲ್ಲಿದ್ದಲು ಕೊರತೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಸ್ಪತ್ರೆಗಳು, ಮೆಟ್ರೋ ರೈಲು ಹಾಗೂ ಪ್ರಮುಖ ಸಂಸ್ಥೆಗಳಿಗೆ ಆಗುಚ ವಿದ್ಯುತ್ ಸರಬರಾಜಿನಲ್ಲಿ ತೀವ್ರ ಕಡಿತ ಉಂಟಾಗಬಹುದೆಂದು ದೆಹಲಿ ಸರ್ಕಾರ ಎಚ್ಚರಿಸಿದೆ.

ADVERTISEMENT

ಈ ಕುರಿತು ತುರ್ತು ಸಭೆ ನಡೆಸಿದ ಇಂಧನ ಸಚಿವ ಸತ್ಯೇಂದ್ರ ಜೈನ್, ರಾಷ್ಟ್ರ ರಾಜಧಾನಿಗೆ ವಿದ್ಯುತ್ ಸರಬರಾಜು ಮಾಡುವ ಸ್ಥಾವರಗಳಿಗೆ ಕಲ್ಲದ್ದಲು ಲಭ್ಯೆತಯನ್ನು ಕಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿರುವ ದೆಹಲಿ ಸರ್ಕಾರ ದಾದ್ರಿ-|| ಹಾಗೂ ಉಂಚಹಾರ್ ವಿದ್ಯುತ್ ಸ್ಥಾವರಗಳಿಂದ ಸರಬರಾಜಿನಲ್ಲಿ ಏರುಪೇರಾಗುವ ಸಂಭವವಿದ್ದು ಮೆಟ್ರೋ, ಆಸ್ಪತ್ರೆಗಳು ಸೇರಿದಂತೆ ಅನೇಕ ಕಡೆ ವಿದ್ಯುತ್ ಕಡಿತವಾಗಿ ಅಡಚಣೆ ಉಂಟಾಗಬಹುದು ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸರ್ಕಾರ ಎಲ್ಲ ವಿಚಾರಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಜನರು ಯಾವುದೇ ವಿದುತ್ ಕಡಿತದಂತಹ ಸಮಸ್ಯೆಗಳನ್ನು ಎದುರಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜೈನ್ ತಿಳಿಸಿದ್ದಾರೆ.

ಮುಂದುವರೆದು, ಈ ಎರಡು ವಿದ್ಯುತ್ ಸ್ಥಾವರಗಳು ದೆಹಲಿಯ ಪ್ರಮುಖ ಭಾಗಗಳಿಗೆ ವಿದ್ಯುತ್ ಪೂರೈಕೆ ಮಾಡುತ್ತವೆ. ಈ ಬೇಸಿಗೆಯ ಸಮಯದಲ್ಲಿ ನಿರಂತರ ವಿದ್ಯುತ್ ಪೂರೈಕೆಯ ಬಗ್ಗೆ ಕಚಿತಪಡಿಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ದಾದ್ರಿ-||, ಉಂಚಹಾರ್, ಕಹಲ್ಗಾಂವ್, ಫರಕ್ಕಾ ಹಾಗೂ ಝಜರ್ ವಿದ್ಯುತ್ ಸ್ಥಾವರಗಳಿಂದ ದೆಹಲಿಗೆ ಪ್ರತಿನಿತ್ಯ 1751 ಮೆಗಾ ವ್ಯಾಟ್ ವಿದ್ಯುತ್ ಸರಬರಾಜು ಮಾಡಲಾಗುತ್ತದೆ. ಇದರಲ್ಲಿ ದಾದ್ರಿ-|| 728 ಹಾಗೂ ಉಂಚಹಾರ್ 100 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುತ್ತದೆ.

Tags: BJPCongress PartyCovid 19Delhi Warns Of Power Outage For Metro Hospitals Due To Coal Shortageಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಬಿಸಿಲಿಗೆ ತತ್ತರಿಸಿದ ರಾಷ್ಟ್ರ ರಾಜಧಾನಿ : 44C ಡಿಗ್ರಿ ತಾಪಮಾನ ತಲುಪಬಹುದು ಎಂದು ಎಚ್ಚರಿಸಿದ ಹವಾಮಾನ ಇಲಾಖೆ!

Next Post

PSI ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ : ದಿವ್ಯಾ ಹಾಗರಗಿ ಬಂಧನ, ನಿಷ್ಪಕ್ಷಪಾತ ತನಿಖೆ ನಡೆಸುತ್ತೇವೆ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ!

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
PSI ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ : ದಿವ್ಯಾ ಹಾಗರಗಿ ಬಂಧನ, ನಿಷ್ಪಕ್ಷಪಾತ ತನಿಖೆ ನಡೆಸುತ್ತೇವೆ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ!

PSI ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ : ದಿವ್ಯಾ ಹಾಗರಗಿ ಬಂಧನ, ನಿಷ್ಪಕ್ಷಪಾತ ತನಿಖೆ ನಡೆಸುತ್ತೇವೆ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada