• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Viral News: ಇಲಿ ಪಾಷಾಣ ಆರ್ಡರ್ ಮಾಡಿದ ಮಹಿಳೆಯ ಜೀವ ಉಳಿಸಿದ ಡೆಲಿವರಿ ಬಾಯ್

ಪ್ರತಿಧ್ವನಿ by ಪ್ರತಿಧ್ವನಿ
January 10, 2026
in Top Story, ದೇಶ
0
Viral News: ಇಲಿ ಪಾಷಾಣ ಆರ್ಡರ್ ಮಾಡಿದ ಮಹಿಳೆಯ ಜೀವ ಉಳಿಸಿದ ಡೆಲಿವರಿ ಬಾಯ್
Share on WhatsAppShare on FacebookShare on Telegram

ಚೆನ್ನೈ: ಯಾರ ಜೀವನದಲ್ಲಿ ಯಾರು, ಯಾವಾಗ ಹೀರೋಗಳಾಗುತ್ತಾರೆ ಎಂದು ಹೇಳುವುದು ಕಷ್ಟ. ಅದೇ ರೀತಿ ಡೆಲಿವರಿ ಬಾಯ್‌ಯೊಬ್ಬ ತನ್ನ ಸಮಯಪ್ರಜ್ಞೆಯಿಂದ ಮಹಿಳೆಯೊಬ್ಬರ ಪ್ರಾಣ ಉಳಿಸಿ ಆಕೆಗೆ ಮಾತ್ರವಲ್ಲ, ಸಮಾಜಕ್ಕೆ ಹೀರೋ ಆಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ADVERTISEMENT
Belagavi Boiler Blast : ಕಾರ್ಖಾನೆ ಮಾಲೀಕರೇ ನೊಂದ ಕುಟುಂಬಗಳಿಗೆ ನೆರವಾಗಿ‌... #pratidhvani

ಘಟನೆಯ ಹಿನ್ನೆಲೆ ಏನು..?

ಚೆನ್ನೈನಲ್ಲಿ ತಡರಾತ್ರಿ ಮಹಿಳೆಯೊಬ್ಬರು ಬ್ಲಿಂಕಿಟ್ ಮೂಲಕ ಮೂರು ಪ್ಯಾಕೆಟ್ ಇಲಿ ಪಾಷಾಣ ಆರ್ಡರ್ ಮಾಡಿದ್ದರು. ಆ ಸಮಯದಲ್ಲಿ ಸಾಮಾನ್ಯವಾಗಿ ಯಾರೂ ಪಾಷಾಣ ಆರ್ಡರ್ ಮಾಡುವುದಿಲ್ಲ. ಅದರಲ್ಲೂ ಮೂರು ಪ್ಯಾಕೆಟ್ ಪಾಷಾಣ ಆರ್ಡರ್ ಮಾಡಿರುವುದು ಡೆಲಿವರಿ ಬಾಯ್‌ಗೆ ಅನುಮಾನ ಮೂಡಿಸಿದೆ. ಆರ್ಡರ್ ಡೆಲಿವರಿ ನೀಡಲು ಮಹಿಳೆಯ ಮನೆಗೆ ಹೋದಾಗ, ಅಲ್ಲಿನ ವಾತಾವರಣ ಮತ್ತು ಮಹಿಳೆಯ ಸ್ಥಿತಿ ನೋಡಿ ಅವರಿಗೆ ಏನೋ ಅಸಹಜವಾಗಿ ಅನಿಸಿತು. ಮಹಿಳೆ ತುಂಬಾ ಅಳುತ್ತಿದ್ದುದನ್ನು ಕಂಡು, ಆತ್ಮಹತ್ಯೆಯ ಉದ್ದೇಶದಿಂದಲೇ ಪಾಷಾಣ ಆರ್ಡರ್ ಮಾಡಿರಬಹುದೆಂಬ ಶಂಕೆ ಡೆಲಿವರಿ ಬಾಯ್‌ಗೆ ದಟ್ಟವಾಯಿತು.

DK Shivakumar :  ಯತ್ನಾಳ್ ಗೆ ಟಕ್ಕರ್ ಕೊಟ್ಟ ಡಿಕೆ ಶಿವಕುಮಾರ್  #pratidhvani #dkshivamukur #yatnal

ಬಳಿಕ ಮಹಿಳೆಯೊಂದಿಗೆ ಮಾತನಾಡಿದ ಡೆಲಿವರಿ ಬಾಯ್ ನೀವು ಇದನ್ನು ಆತ್ಮಹತ್ಯೆ ಮಾಡಿಕೊಳ್ಳಲು ಆರ್ಡರ್ ಮಾಡಿದ್ದೀರಾ?” ಎಂದು ನೇರವಾಗಿ ಪ್ರಶ್ನಿಸಿದರು. “ನಿಜಕ್ಕೂ ಮನೆಯಲ್ಲಿ ಇಲಿ ಸಮಸ್ಯೆ ಇದ್ದರೆ ಸಂಜೆಯಲ್ಲೇ ಅಥವಾ ಬೆಳಗ್ಗೆ ಆರ್ಡರ್ ಮಾಡಬಹುದಿತ್ತು. ಇಷ್ಟು ತಡರಾತ್ರಿ ಯಾಕೆ? ಎಂದು ಕೇಳಿದ್ದಾರೆ. ಬಳಿಕ ಆರ್ಡರ್ ಅನ್ನು ಕ್ಯಾನ್ಸಲ್ ಮಾಡಿಸಿ, ಯಾವುದೇ ಸಮಸ್ಯೆಯಿದ್ದರೂ ಆತ್ಮಹತ್ಯೆ ಮಾರ್ಗವಲ್ಲ ಎಂದು ಮಹಿಳೆಗೆ ಧೈರ್ಯ ತುಂಬಿ ವಾಪಸ್‌ ಆಗಿದ್ದಾರೆ. ಈ ವಿಚಾರವನ್ನು ಡೆಲಿವರಿ ಬಾಯ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Vijayapura Programme:ಸಿದ್ರಾಮಯ್ಯ ಸನ್ಮಾನದ ವೇಳೆ ಎದ್ದು ಬಂದು dks ಸನ್ಮಾನ ವೇಳೆ ದೂರ ನಿಂತ ಯತ್ನಾಳ್.! #politics

ಈ ವಿಡಿಯೋ ಎಲ್ಲೆಡೆ ವೈರಲ್‌ ಆಗಿದ್ದು, ಡೆಲಿವರಿ ಬಾಯ್ ಅವರ ಮಾನವೀಯತೆ ಮತ್ತು ಜವಾಬ್ದಾರಿಯುತ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಘಟನೆ ನಿಜ ಜೀವನದ ಹೀರೋಗಳು ಯಾವಾಗ, ಯಾವ ರೂಪದಲ್ಲಿ ಬರುವರು ಎಂಬುದಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ನೆಟ್ಟಿಗರು ಡೆಲಿವರಿ ಬಾಯ್ ಕಾರ್ಯವನ್ನು ಶ್ಲಾಘಿಸಿದ್ದಾರೆ.

Tags: ChennaiDelivery BoysuicideTamil NaduViral NewsViral Video
Previous Post

BENGALURU: ಡೆಲಿವರಿ ಬಾಯ್​​ಗೆ ಮನಸೋಇಚ್ಛೆ ಹಲ್ಲೆಗೈದ ಕಿಡಿಗೇಡಿಗಳಿಗೆ ಸ್ಥಳೀಯರಿಂದ ತಕ್ಕ ಶಾಸ್ತಿ

Next Post

WPL2026 : ಮುಂಬೈ ವಿರುದ್ಧ ಭರ್ಜರಿ ಗೆಲುವು ; RCB ಗೆಲುವಿಗೆ ಕಾರಣವಾದ ಅಂಶಗಳು ಯಾವುವು..?

Related Posts

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಅನೇಕರು ದಿನಕ್ಕೆ 4–5 ಗಂಟೆ ಅಥವಾ ಅದಕ್ಕಿಂತಲೂ ಕಡಿಮೆ ಸಮಯ ನಿದ್ರೆ ಮಾಡುವ ಅಭ್ಯಾಸಕ್ಕೆ ಒಳಗಾಗುತ್ತಿದ್ದಾರೆ. ತಡರಾತ್ರಿವರೆಗೆ ಮೊಬೈಲ್ ಫೋನ್ ಬಳಕೆ, ಹೆಚ್ಚುವರಿ...

Read moreDetails
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

January 25, 2026
ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

January 24, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

January 24, 2026
Next Post
WPL2026 : ಮುಂಬೈ ವಿರುದ್ಧ ಭರ್ಜರಿ ಗೆಲುವು ; RCB ಗೆಲುವಿಗೆ ಕಾರಣವಾದ ಅಂಶಗಳು ಯಾವುವು..?

WPL2026 : ಮುಂಬೈ ವಿರುದ್ಧ ಭರ್ಜರಿ ಗೆಲುವು ; RCB ಗೆಲುವಿಗೆ ಕಾರಣವಾದ ಅಂಶಗಳು ಯಾವುವು..?

Recent News

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ
Top Story

ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada