• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 31, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆರೋಪಿ ವಿದ್ಯಾಧರ್‌ ಗಡಿಪಾರಿಗೆ ಆಗ್ರಹ:ಡಿ.12ರಂದು ಕೊಡಗು ಬಂದ್‌ಗೆ ಕರೆ

ಪ್ರತಿಧ್ವನಿ by ಪ್ರತಿಧ್ವನಿ
December 10, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಡಿಕೇರಿ:ಕೊಡಗಿನ ವೀರ ಸೇನಾನಿಗಳನ್ನು ಅಪಮಾನ ಮಾಡಿದ ಆರೋಪಿಯನ್ನು ಆರು ತಿಂಗಳ ಕಾಲ‌ ಕೊಡಗಿನಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಕೊಡಗು ಸರ್ವಜನಾಂಗಗಳ ಒಕ್ಕೂಟವು ಡಿ. 12ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ರವರೆಗೆ ಕರೆ ನೀಡಿದೆ.ಆರೋಪಿ ವಿದ್ಯಾಧರ್ ವಿರುದ್ದ ಪ್ರಕರಣ ದಾಖಲಾಗಿದೆ.

ADVERTISEMENT

ಆದರೆ ಮತ್ತೆ ಇಂತಹ ಘಟನೆ ನಡೆಯಬಾರದು. ಹಾಗಾಗಿ ಆರೋಪಿಯನ್ನು ಕನಿಷ್ಠ ಆರು ತಿಂಗಳ ಕಾಲ ಕೊಡಗಿನಿಂದ ಗಡಿಪಾರು ಮಾಡಬೇಕು ಎಂದು ಒಕ್ಕೂಟದ ಸಂಚಾಲಕ ರಾಜೀವ್ ಬೋಪಯ್ಯ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಬಂದ್‌ಗೆ ಆಟೊ ಚಾಲಕರು, ವ್ಯಾಪಾರಸ್ಥರು, ಉದ್ಯಮಿಗಳು ಈಗಾಗಲೇ ಬೆಂಬಲ ಸೂಚಿಸಿದ್ದಾರೆ‌. ಒಟ್ಟು 29 ಸಮುದಾಯಗಳ ಸಂಘಟನೆಗಳು ಸಹ ಬಂದ್‌ಗೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದರು.

ಕೊಡಗು ಬಂದ್ ಸಂದರ್ಭ ಕೊಡಗು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಸರಕಾರಕ್ಕೆ ಈ ಮೂಲಕ ಮನವಿ ಮಾಡಲಾಗಿದೆ,ಕೊಡಗು ಜಿಲ್ಲಾ ಬಸ್ ಮಾಲೀಕರ ಸಂಘ, ಆಟೋ ಚಾಲಕರು ಮತ್ತು ಮಾಲೀಕರ ಸಂಘ, ಲಾರಿ ಮಾಲೀಕರು ಮತ್ತು ಚಾಲಕರ ಸಂಘ, ಕಾರು ಮಾಲೀಕರು ಮತ್ತು ಚಾಲಕರ ಸಂಘ, ಹೀಗೆ ಎಲ್ಲಾ ವಾಹನಗಳ ಸಂಘಟನೆಗಳನ್ನು, ಜಿಲ್ಲೆಯ ಎಲ್ಲಾ ಅಂಗಡಿ ವಹಿವಾಟು ಮಾಲೀಕರನ್ನು, ಪ್ರವಾಸೋದ್ಯಮ ಕ್ಷೇತ್ರದಲ್ಲಿ

Tags: BopaiahDemand for extradition of accused Vidyadhar:Federation chief Rajivhalf-day Kodagu bandhKodagu bandh called on December 12Kodagu Chamber.Sarva Raksha Sanhdiya
Previous Post

ಚುನಾವಣಾ ತಯಾರಿ ಆರಂಭಿಸಿದ ಆಪ್ – ಮತದಾರರಿಗೆ ಬಂಪರ್ ಯೋಜನೆ ಘೋಷಿಸಿದ ಕೇಜ್ರಿವಾಲ್ ! 

Next Post

ಕೇವಲ ಆರೋಪದಿಂದ ಅತ್ಮಹತ್ಯೆಗೆ ಪ್ರಚೋದನೆಗೆ ಶಿಕ್ಷೆ ನೀಡಲಾಗದು ; ಸುಪ್ರೀಂ ಕೋರ್ಟ್‌

Related Posts

“ಮಾತು ಕೊಟ್ಟು ಕಾಂಗ್ರೆಸ್‌ಗೆ ಕರೆತಂದಿದ್ದರು” : ಸಚಿವ ಸ್ಥಾನ ಕುರಿತು ಶಿವಲಿಂಗೇಗೌಡ ಹೇಳಿದ್ದೇನು ?
ಕರ್ನಾಟಕ

ಜೂನ್ 3ರಂದು ಡಿ.ಕೆ. ಶಿವಕುಮಾರ್ ಸಿಎಂ ಪ್ರಮಾಣ ವಚನ? ಲೋಕಭವನದಲ್ಲಿ ಸಮಾರಂಭಕ್ಕೆ ಸಿದ್ಧತೆ

by ಪ್ರತಿಧ್ವನಿ
May 30, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳಿಗೆ ಹೊಸ ತಿರುವು ಸಿಕ್ಕಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು...

Read moreDetails
“ಮಾತು ಕೊಟ್ಟು ಕಾಂಗ್ರೆಸ್‌ಗೆ ಕರೆತಂದಿದ್ದರು” : ಸಚಿವ ಸ್ಥಾನ ಕುರಿತು ಶಿವಲಿಂಗೇಗೌಡ ಹೇಳಿದ್ದೇನು ?

“ಮಾತು ಕೊಟ್ಟು ಕಾಂಗ್ರೆಸ್‌ಗೆ ಕರೆತಂದಿದ್ದರು” : ಸಚಿವ ಸ್ಥಾನ ಕುರಿತು ಶಿವಲಿಂಗೇಗೌಡ ಹೇಳಿದ್ದೇನು ?

May 30, 2026
“ನನ್ನ ವೈಯಕ್ತಿಕ ಜೀವನದಲ್ಲೂ ಸಿದ್ದರಾಮಯ್ಯ ಕೇವಲ ರಾಜಕೀಯ ನಾಯಕನಲ್ಲ, ತಂದೆಯಂತೆ ಬೆನ್ನು ತಟ್ಟಿ ಧೈರ್ಯ ತುಂಬಿದವರು”

“ನನ್ನ ವೈಯಕ್ತಿಕ ಜೀವನದಲ್ಲೂ ಸಿದ್ದರಾಮಯ್ಯ ಕೇವಲ ರಾಜಕೀಯ ನಾಯಕನಲ್ಲ, ತಂದೆಯಂತೆ ಬೆನ್ನು ತಟ್ಟಿ ಧೈರ್ಯ ತುಂಬಿದವರು”

May 30, 2026
BREAKING NEWS : ಸರ್ಕಾರ ರಚನೆಗೆ ಡಿಕೆಶಿಗೆ ರಾಜ್ಯಪಾಲರ ಅಧಿಕೃತ ಆಹ್ವಾನ : ಯಾವಾಗ..? ಎಷ್ಟು ಗಂಟೆಗೆ..?

BREAKING NEWS : ಸರ್ಕಾರ ರಚನೆಗೆ ಡಿಕೆಶಿಗೆ ರಾಜ್ಯಪಾಲರ ಅಧಿಕೃತ ಆಹ್ವಾನ : ಯಾವಾಗ..? ಎಷ್ಟು ಗಂಟೆಗೆ..?

May 30, 2026
ಜಾಮೀನು ಅರ್ಜಿಗಳ ತೀರ್ಪು 24 ಗಂಟೆಯೊಳಗೆ ಪ್ರಕಟಿಸಿ: ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್ ಚಾಟಿ

ಜಾಮೀನು ಅರ್ಜಿಗಳ ತೀರ್ಪು 24 ಗಂಟೆಯೊಳಗೆ ಪ್ರಕಟಿಸಿ: ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್ ಚಾಟಿ

May 30, 2026
Next Post

ಕೇವಲ ಆರೋಪದಿಂದ ಅತ್ಮಹತ್ಯೆಗೆ ಪ್ರಚೋದನೆಗೆ ಶಿಕ್ಷೆ ನೀಡಲಾಗದು ; ಸುಪ್ರೀಂ ಕೋರ್ಟ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada