• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒಳ ಮೀಸಲಾತಿ ಜಾರಿಗೆ ಆಗ್ರಹ – ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟದಿಂದ ತಮಟೆ ಚಳುವಳಿ 

Chetan by Chetan
August 18, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಒಳ ಮೀಸಲಾತಿ ಜಾರಿಗೆ ಆಗ್ರಹ – ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟದಿಂದ ತಮಟೆ ಚಳುವಳಿ 
Share on WhatsAppShare on FacebookShare on Telegram

ಬಾಗಲಕೋಟೆಯಲ್ಲಿ (Bagalakote) ಎಸ್ .ಸಿ (SC) ಸಮುದಾಯದ ಒಳ ಮೀಸಲಾತಿ (Internal reservation) ಜಾರಿಗೆ ಆಗ್ರಹಿಸಿ ಪ್ರತಿಭಟನೆ ಮಾಡಲಾಗಿದೆ. ಈಗಾಗಲೇ ರಾಜ್ಯದಲ್ಲಿ ಸರ್ವೇ ನಡೆದು ವರದಿ ಸರ್ಕಾರದ ಕೈಸೇರಿದೆ.ಆದಷ್ಟು ಬೇಗ ವರದಿಯನ್ನು ಜಾರಿಗೆ ತರಬೇಕು ಎಂದು ಸರ್ಕಾರವನ್ನು ಆಗ್ರಹಿಸಲಾಗಿದೆ. 

ADVERTISEMENT

ನಾಗಮೋಹನದಾಸ್ ಅವರ ಆಯೋಗ ಈಗಾಗಲೇ ಮುಖ್ತಮಂತ್ರಿಗಳಿಗೆ ವರದಿ ಸಲ್ಲಿಕೆ ಮಾಡಿದೆ. ಆದ್ರೆ ಈ ವರದಿ ಸಂಪುಟ ಸಭೆಯಲ್ಲಿ ಇನ್ನಷ್ಟೇ ಮಂಡನೆಯಾಗಿ ಅಂತಿಮಗೊಳ್ಳಬೇಕಿದೆ. ಹೀಗಾಗಿ ರಾಜ್ಯ ಸರ್ಕಾರ ವಿಳಂಬ ಮಾಡದೇ ವರದಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಮಾಡಲಾಗಿದೆ. 

ಬಾಗಲಕೋಟೆ ನವನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಗಿದ್ದು, ಕರ್ನಾಟಕ ಮಾದಿಗ ಜಾತಿ ಉಪಜಾತಿಗಳ ಸಂಘಟನೆಗಳ ರಾಜ್ಯ ಒಕ್ಕೂಟದಿಂದ ಪ್ರತಿಭಟನೆ ಕೈಗೊಳ್ಳಲಾಗಿದೆ. ಈ ವೇಳೆ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಮೂಲಕ ಆಯೋಗದ ವರದಿ ಶೀಘ್ರ ವರದಿ ಜಾರಿಗೊಳಿಸುವಂತೆ ಆಗ್ರಹ.

Tags: BagalakotInternal Reservationprotestsc reservation
Previous Post

ಮಹೇಶ್ ಶೆಟ್ಟಿ ತಿಮರೋಡಿ ಎಡಬಿಡಂಗಿ ಆಟ ಬಯಲಾಗಿದೆ – ಅವನ ವಿರುದ್ಧವೂ ಎಸ್.ಐ.ಟಿ ಮಾಡಿ :  ಆರ್.ಅಶೋಕ್ 

Next Post

ನೀನು ಗಂಡಸಾಗಿದ್ರೆ ಸವಾಲ್ ಸ್ವೀಕರಿಸು – ಲಾಯರ್ ಜಗದೀಶ್ ವಿರುದ್ಧ ಶಾಸಕ ವಿಶ್ವನಾಥ್ ಕೆಂಡ !

Related Posts

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!
Top Story

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

by ಪ್ರತಿಧ್ವನಿ
May 25, 2026
0

ಚೆನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಬಳಿಕ ನೂತನವಾಗಿ ಅಧಿಕಾರಕ್ಕೆ...

Read moreDetails
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
Next Post
ನೀನು ಗಂಡಸಾಗಿದ್ರೆ ಸವಾಲ್ ಸ್ವೀಕರಿಸು – ಲಾಯರ್ ಜಗದೀಶ್ ವಿರುದ್ಧ ಶಾಸಕ ವಿಶ್ವನಾಥ್ ಕೆಂಡ !

ನೀನು ಗಂಡಸಾಗಿದ್ರೆ ಸವಾಲ್ ಸ್ವೀಕರಿಸು - ಲಾಯರ್ ಜಗದೀಶ್ ವಿರುದ್ಧ ಶಾಸಕ ವಿಶ್ವನಾಥ್ ಕೆಂಡ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada