• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಚೌಡೇಶ್ವರಿ ದೇವಸ್ಥಾನ ಪುನರ್‌ ನಿರ್ಮಾಣಕ್ಕೆ ಆಗ್ರಹ:ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ವಿರುದ್ಧ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
December 7, 2022
in ಇದೀಗ
0
ಚೌಡೇಶ್ವರಿ ದೇವಸ್ಥಾನ ಪುನರ್‌ ನಿರ್ಮಾಣಕ್ಕೆ ಆಗ್ರಹ:ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ವಿರುದ್ಧ ಪ್ರತಿಭಟನೆ
Share on WhatsAppShare on FacebookShare on Telegram

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನ ಅತ್ಯಂತ ಪುರಾತನ ದೇವಸ್ಥಾನವಾಗಿತ್ತು. ಆದರೆ ಪುನರ್‌ ನಿರ್ಮಾಣ ಮಾಡುವ ಭರವಸೆಯೊಂದಿಗೆ ಈಶ್ವರಪ್ಪ ಅವರು ಪುರಾತನ ದೇವಸ್ಥಾನವನ್ನ ಕೆಡವಿದ್ದಾರೆ ಎಂದು ಪ್ರತಿಭಟಕಾನಾರರ ಆರೋಪ

ADVERTISEMENT


ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿರುವ ಚೌಡೇಶ್ವರಿ ದೇವಸ್ಥಾನವನ್ನ ಕೆಡವಿದ್ದು, ಕೂಡಲೇ ದೇವಸ್ಥಾನವನ್ನ ಪುನರ್‌ ಪ್ರತಿಷ್ಠಾಪನೆ ಮಾಡಬೇಕೆಂದು ಆಗ್ರಹಿಸಿ ಬುಧವಾರ ಪ್ರತಿಭಟನೆ ನಡೆಸಲಾಯಿತು.


ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಭಕ್ತರು, ಕೆ.ಎಸ್.‌ ಈಶ್ವರಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನ ಅತ್ಯಂತ ಪುರಾತನ ದೇವಸ್ಥಾನವಾಗಿತ್ತು. ಆದರೆ ಪುನರ್‌ ನಿರ್ಮಾಣ ಮಾಡುವ ಭರವಸೆಯೊಂದಿಗೆ ಈಶ್ವರಪ್ಪ ಅವರು ಪುರಾತನ ದೇವಸ್ಥಾನವನ್ನ ಕೆಡವಿದ್ದಾರೆ ಎಂದು ಪ್ರತಿಭಟಕಾನಾರರು ಆರೋಪಿಸಿದರು.


2019ರಲ್ಲಿ ದೇವಸ್ಥಾನ ಪುನರ್‌ ನಿರ್ಮಾಣ ಕೆಲಸ ಆರಂಭಿಸಿದರು, ಇದು ಈವರೆಗೂ ಪೂರ್ಣಗೊಂಡಿಲ್ಲ. ಮಾಜಿ ಸಚಿವ ಈಶ್ವರಪ್ಪ ಅವರು ತಮ್ಮನ್ನು ಹಿಂದೂ ಹುಲಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ ದೇವಸ್ಥಾನಗಳು, ಶ್ರದ್ಧಾ ಕೇಂದ್ರಗಳ ವಿಷಯದಲ್ಲಿ ಮಾತ್ರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ. ಈಶ್ವರಪ್ಪ ಅವರ ಧೋರಣೆ ಅತ್ಯಂತ ಖಂಡನೀಯ ಎಂದು ಕಿಡಿಕಾರಿದ ಪ್ರತಿಭಟನಾಕಾರರು, ಈಶ್ವರಪ್ಪ ಅವರು ಕೂಡಲೇ ಅಗತ್ಯ ಅನುದಾನ ತರುವ ಮೂಲಕ ದೇವಸ್ಥಾನ ಪುನರ್‌ ನಿರ್ಮಾಣ ಕಾಮಗಾರಿಯನ್ನ ಪೂರ್ಣಗೊಳಿಸಬೇಕೆಂದು ಆಗ್ರಹಿಸಿದರು.

Tags: Congress Partyಕೆ.ಎಸ್.‌ ಈಶ್ವರಪ್ಪಚೌಡೇಶ್ವರಿ ದೇವಸ್ಥಾನಬಿಜೆಪಿಮೆಗ್ಗಾನ್ ಆಸ್ಪತ್ರೆಶಿವಮೊಗ್ಗ
Previous Post

Hanuma Jayanti: ಹುಣಸೂರಲ್ಲಿ ಹನುಮ ಜಯಂತಿ ಪೊಲೀಸ್‌ ಬಂದೋ ಬಸ್ತ್‌​ | Pratidhvani

Next Post

Padavi Poorva Teaser Launch Event: ಮೂಗರ ವಿಷ್ಯಕ್ಕೆ ಉಸಿರುಗಟ್ಟಿ ನಗಾಡಿದ ಯೋಗರಾಜ್‌ ಭಟ್ರು | Jaggesh

Related Posts

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ
ಇತರೆ / Others

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

by ಪ್ರತಿಧ್ವನಿ
February 1, 2026
0

ಬೆಂಗಳೂರು: ಮನೆಗೆಲಸಕದಕಿದ್ದ ವ್ಯಕ್ತಿ ಮನೆಯಲ್ಲಿದ್ದ 65 ವರ್ಷದ ಮಹಿಳೆಯನ್ನ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಕೋ ಲೇಔಟ್ ನಲ್ಲಿ ನಡೆದಿದೆ. https://youtu.be/PJDCpnf86AI ಇಂದು...

Read moreDetails
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

January 31, 2026
ಗುಂಡು ಹಾರಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಆತ್ಮಹತ್ಯೆ

ಗುಂಡು ಹಾರಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಆತ್ಮಹತ್ಯೆ

January 30, 2026
Union Budget 2026: ಟ್ರಂಪ್‌ಗೆ ಗುನ್ನ: ಕೇಂದ್ರ ಬಜೆಟ್‌ನಲ್ಲಿ ಯಾರಿಗೆ ಸಿಹಿ? ಯಾರಿಗೆ ಕಹಿ..?

Union Budget 2026: ಟ್ರಂಪ್‌ಗೆ ಗುನ್ನ: ಕೇಂದ್ರ ಬಜೆಟ್‌ನಲ್ಲಿ ಯಾರಿಗೆ ಸಿಹಿ? ಯಾರಿಗೆ ಕಹಿ..?

January 30, 2026
ಅಕ್ರಮ ಆನ್ ಲೈನ್ ಬೆಟ್ಟಿಂಗ್: ಶಾಸಕ ವೀರೇಂದ್ರ ಪಪ್ಪಿ “ಮಾಸ್ಟರ್ ಮೈಂಡ್”

ಅಕ್ರಮ ಆನ್ ಲೈನ್ ಬೆಟ್ಟಿಂಗ್: ಶಾಸಕ ವೀರೇಂದ್ರ ಪಪ್ಪಿ “ಮಾಸ್ಟರ್ ಮೈಂಡ್”

January 29, 2026
Next Post
Padavi Poorva Teaser Launch Event: ಮೂಗರ ವಿಷ್ಯಕ್ಕೆ ಉಸಿರುಗಟ್ಟಿ ನಗಾಡಿದ ಯೋಗರಾಜ್‌ ಭಟ್ರು | Jaggesh

Padavi Poorva Teaser Launch Event: ಮೂಗರ ವಿಷ್ಯಕ್ಕೆ ಉಸಿರುಗಟ್ಟಿ ನಗಾಡಿದ ಯೋಗರಾಜ್‌ ಭಟ್ರು | Jaggesh

Please login to join discussion

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada