• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, June 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯೇಸು ಕ್ರಿಸ್ತನ ಅವಹೇಳನ ;ಕೊಡಗಿನಲ್ಲಿ ಭುಗಿಲೆದ್ದ ಕ್ರಿಶ್ಚಿಯನ್‌ ಸಮುದಾಯದ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
December 27, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಡಿಕೇರಿ: ಯೇಸುಕ್ರಿಸ್ತನ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಇಲ್ಲಿನ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್‌ ಸಂಸ್ಥೆ ಆಗ್ರಹಿಸಿದೆ. ಅಲ್ಲದೇ ಸಂಸ್ಥೆಯ ಐದು ತಾಲೂಕು ಘಟಕಗಳು ಕೊಡಗು ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಿಸಿವೆ.

ADVERTISEMENT

ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್‌ನ ಮಡಿಕೇರಿ ನಗರ, ಕುಶಾಲನಗರ, ವಿರಾಜಪೇಟೆ ಮತ್ತು ಸೋಮವಾರಪೇಟೆ ಘಟಕಗಳು ಆಯಾ ವ್ಯಾಪ್ತಿಯ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಿಸಿ ಕಠಿಣ ಕ್ರಮಕ್ಕೆ ಒತ್ತಾಯಿಸಿವೆ. ಈ ಕುರಿತು ʻ ಮಾತನಾಡಿರುವ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್‌ನ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ, ಕೆಲವು ಕಿಡಿಗೇಡಿಗಳು ಯೇಸುಕ್ರಿಸ್ತನಿಗೆ ಅವಹೇಳನ ಮಾಡಿ ಚಿತ್ರ ಹಾಕಿ ಸಾಮಾಜಿಕ ತಾಣದಲ್ಲಿ ಪ್ರಕಟಿಸಿದ್ದು ಕ್ರೈಸ್ತ ಸಮುದಾಯದ ಭಾವನೆಗೆ ಧಕ್ಕೆಯುಂಟು ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಾವಿರಾರು ವರ್ಷಗಳಿಂದ ಕ್ರಿಸ್‌ಮಸ್‌ ಹಬ್ಬವನ್ನ ಶಾಂತಿಯುತವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಆದ್ರೆ ಕಿಡಿಗೇಡಿಗಳು ಜಾಲತಾಣದಲ್ಲಿ ಕ್ರಿಸ್ಮಸ್‌ ಹಬ್ಬ ಹಾಗೂ ಯೇಸುವಿನ ಕುರಿತು ಅಗೌರವಯುತವಾಗಿ ಪೋಸ್ಟ್‌ ಮಾಡಿರುವುದಲ್ಲದೇ, ಕೀಳು ಪದಗಳನ್ನ ಬಳಸಿ ನಿಂದಿಸಿದ್ದಾರೆ.ಇದು ಸಮಾಜದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನವಾಗಿದೆ. ಹಾಗಾಗಿ ಪೊಲೀಸರು ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು.ಇಲ್ಲದಿದ್ದರೆ, ಕ್ರೈಸ್ತರು ಒಗ್ಗೂಡಿ ಜಿಲ್ಲಾದ್ಯಂತ ಹೋರಾಟ ನಡೆಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ

Tags: ChristmasDenigration of Jesus Christ;insulted Jesus Christ on social media.Kodagu district.Kushala NagarMadikeriMadikeri NagarOutrage of the Christian communityRoman Catholic AssociationVirajpet and Somwarpet.
Previous Post

ಬೀದರ್ ನಲ್ಲಿ ಯುವ ಗುತ್ತಿಗೆದಾರ ಆತ್ಮಹತ್ಯೆ; ಹೆಚ್.ಡಿ.ಕುಮಾರಸ್ವಾಮಿ ಕಳವಳ.

Next Post

ತಾನೇ ದಾಖಲಿಸಿದ್ದ ಸ್ವಯಂ ಪ್ರೇರಿತ ಪಿಐಎಲ್‌ ರದ್ದು ಗೊಳಿಸಿದ ಒರಿಸ್ಸಾ ಹೈ ಕೋರ್ಟ್‌

Related Posts

ಸಿಂಧೂ ನದಿ ನೀರಿಗಾಗಿ ಪಾಕಿಸ್ತಾನದ ಹೊಸ ಸವಾಲು; ‘ಹೋರಾಟಕ್ಕೆ ಸಿದ್ಧ’ ಎಂದ ಬಿಲಾವಲ್ 
ಕರ್ನಾಟಕ

ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ; KPTCL ನಿರ್ವಹಣಾ ಕಾಮಗಾರಿಯಿಂದ 8 ಗಂಟೆಗಳಿಗೂ ಹೆಚ್ಚು ಪವರ್ ಕಟ್

by ಪ್ರತಿಧ್ವನಿ
June 19, 2026
0

ಬೆಂಗಳೂರು: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಹಾಗೂ ತ್ರೈಮಾಸಿಕ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 20 (ಶನಿವಾರ) ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ...

Read moreDetails
ಸಿಂಧೂ ನದಿ ನೀರಿಗಾಗಿ ಪಾಕಿಸ್ತಾನದ ಹೊಸ ಸವಾಲು; ‘ಹೋರಾಟಕ್ಕೆ ಸಿದ್ಧ’ ಎಂದ ಬಿಲಾವಲ್ 

ಸಿಂಧೂ ನದಿ ನೀರಿಗಾಗಿ ಪಾಕಿಸ್ತಾನದ ಹೊಸ ಸವಾಲು; ‘ಹೋರಾಟಕ್ಕೆ ಸಿದ್ಧ’ ಎಂದ ಬಿಲಾವಲ್ 

June 19, 2026
NEET ಮರುಪರೀಕ್ಷೆ ಹೆಸರಿನಲ್ಲಿ ವಂಚನೆ; ನಕಲಿ ಪ್ರಶ್ನೆಪತ್ರಿಕೆ ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿ ಅರೆಸ್ಟ್

NEET ಮರುಪರೀಕ್ಷೆ ಹೆಸರಿನಲ್ಲಿ ವಂಚನೆ; ನಕಲಿ ಪ್ರಶ್ನೆಪತ್ರಿಕೆ ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿ ಅರೆಸ್ಟ್

June 19, 2026
D. K Shivakumar: ನಾಯಕತ್ವ ಗೊಂದಲಕ್ಕೆ ಖರ್ಗೆ ಭರವಸೆ: ‘ಬಹಳ ಸಂತೋಷ’ ಎಂದ ಡಿಕೆಶಿ

ಅರ್ಹ ಫಲಾನುಭವಿಗಳಿಗೆ ತೊಂದರೆ ಆಗಬಾರದು: ಸಿಎಂ ಡಿ.ಕೆ ಶಿವಕುಮಾರ್‌ ಖಡಕ್‌ ಸೂಚನೆ

June 19, 2026
Hassan: ಜೆಡಿಎಸ್‌ ಮಾಜಿ ಶಾಸಕ ಕೆ.ಎಸ್ ಲಿಂಗೇಶ್ ಸಿಐಡಿ ವಶಕ್ಕೆ

Hassan: ಜೆಡಿಎಸ್‌ ಮಾಜಿ ಶಾಸಕ ಕೆ.ಎಸ್ ಲಿಂಗೇಶ್ ಸಿಐಡಿ ವಶಕ್ಕೆ

June 19, 2026
Next Post

ತಾನೇ ದಾಖಲಿಸಿದ್ದ ಸ್ವಯಂ ಪ್ರೇರಿತ ಪಿಐಎಲ್‌ ರದ್ದು ಗೊಳಿಸಿದ ಒರಿಸ್ಸಾ ಹೈ ಕೋರ್ಟ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada