• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಪಾಕ್‌, ಚೀನಾ ಎದುರಿಸಲು ವಾಯುನೆಲೆಯಲ್ಲಿ ಮಿಗ್-29 ಫೈಟರ್‌ ಜೆಟ್ ನಿಯೋಜನೆ

ಪ್ರತಿಧ್ವನಿ by ಪ್ರತಿಧ್ವನಿ
August 12, 2023
in ಇದೀಗ, ದೇಶ
0
ಮಿಗ್‌-29
Share on WhatsAppShare on FacebookShare on Telegram

ಪಾಕಿಸ್ತಾನ ಮತ್ತು ಚೀನಾ ದೇಶಗಳಿಂದ ಬರುವ ಬೆದರಿಕೆ ಹಾಗೂ ಇನ್ನಿತರ ದಾಳಿಗಳನ್ನು ಎದುರಿಸಲು ಶ್ರೀನಗರದ ವಾಯುನೆಲೆಯಲ್ಲಿ ನವೀಕರಿಸಿದ ಮಿಗ್-29 ಫೈಟರ್ ಜೆಟ್‌ಗಳ ತಂಡವೊಂದನ್ನು (ಸ್ಕ್ವಾಡ್ರನ್‌) ಭಾರತ ನಿಯೋಜಿಸಿದೆ.

ADVERTISEMENT

ಈ ಫೈಟರ್ ಜೆಟ್‌ಗಳ ಗುಂಪನ್ನು ಉತ್ತರದ ರಕ್ಷಕ ಎಂದು ಕರೆಯಲಾಗುತ್ತದೆ. ಪ್ರಮುಖವಾಗಿ ಪಾಕಿಸ್ತಾನದಿಂದ ಎದುರಾಗುವ ಬೆದರಿಕೆ, ದಾಳಿಗಳನ್ನು ಎದುರಿಸುವ ಸಾಮರ್ಥ್ಯವನ್ನು ಈ ಮಿಗ್-29 ಫೈಟರ್ ಜೆಟ್ ಹೊಂದಿದೆ.

ಶ್ರೀನಗರದಂತಹ ಎತ್ತರ ಪ್ರದೇಶದಲ್ಲಿ ಈ ಯುದ್ಧ ವಿಮಾನ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದೆ. ಇಲ್ಲಿ ಒತ್ತಡವೂ ಹೆಚ್ಚಾಗಿರುವುದರಿಂದ ಈ ಪರಿಸ್ಥಿತಿಯಲ್ಲಿ ಈ ಯುದ್ಧ ವಿಮಾನಗಳು ಶತ್ರುಗಳನ್ನು ಎದುರಿಸಲು ಸಮರ್ಥವಾಗಿದೆ ಎಂದು ಭಾರತೀಯ ವಾಯುಪಡೆಯ ಪೈಲಟ್ ಸ್ಕ್ಯಾಡ್ರನ್ ಲೀಡರ್ ವಿಪುಲ್ ಶರ್ಮಾ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಂದ್ರಯಾನ 3 ಹಾರಿದ ವಾರದ ಬಳಿಕ ಚಂದ್ರನತ್ತ ಜಿಗಿದ ರಷ್ಯಾದ ನೌಕೆ

ಸಂಘರ್ಷದ ಸಮಯದಲ್ಲಿ ಶತ್ರುಗಳ ವಿಮಾನಗಳನ್ನು ನಿಷ್ಕ್ರಿಯಗೊಳಿಸುವ ಶಕ್ತಿಯನ್ನೂ ಮಿಗ್-29 ಹೊಂದಿದೆ. ಈ ಯುದ್ಧ ವಿಮಾನ ರಾತ್ರಿಯಲ್ಲಿ ಕಾರ್ಯನಿರ್ವಹಿಸಬಲ್ಲದು. ಆಕಾಶದ ಮಧ್ಯದಲ್ಲೇ ವಿಮಾನಕ್ಕೆ ಇಂಧನ ತುಂಬುವ ಸಾಮರ್ಥ್ಯವಿರುವ ಕಾರಣದಿಂದಾಗಿ ದೀರ್ಘ ವ್ಯಾಪ್ತಿಯನ್ನು ಹೊಂದಿರುತ್ತದೆ. ಈ ವಿಮಾನಗಳಲ್ಲಿ ಸೇವೆ ಸಲ್ಲಿಸಲು ಭಾರತೀಯ ವಾಯುಪಡೆಯಿಂದ ಆಯ್ಕೆಯಾದ ಪೈಲಟ್ಗಳು ವಿಮಾನದ ದೊಡ್ಡ ಶಕ್ತಿ ಎಂದು ಫೈಟ್‌ ಜೆಟ್‌ ತಂಡದ ನಾಯಕ ಶಿವಮ್ ರಾಣಾ ತಿಳಿಸಿದ್ದಾರೆ.

Tags: ChinaFighter JetFighter Jet SquadronMig-29MiG-29 fighter jetsPakistansrinagarಚೀನಾಪಾಕಿಸ್ತಾನಮಿಗ್‌-29ಮಿಗ್‌-29 ಯುದ್ಧ ವಿಮಾನಗಳುಸ್ಕ್ವಾಡ್ರನ್‌
Previous Post

ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಬಂಧನ | ವರ್ಷದವರೆಗೆ ಜಾಮೀನು ಇಲ್ಲ

Next Post

ಉತ್ತರಾಖಂಡ | ರುದ್ರಪ್ರಯಾಗದಲ್ಲಿ ಭೂಕುಸಿತ ; ಐವರು ಯಾತ್ರಾರ್ಥಿಗಳು ಸಾವು

Related Posts

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ
ದೇಶ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

by ಪ್ರತಿಧ್ವನಿ
January 17, 2026
0

ಮುಂಬೈ: ಬಾಲಿವುಡ್‌ನಲ್ಲಿ ನನಗೆ ಅವಕಾಶ ಕಡಿಮೆ ಆಗಲು ಕೋಮುವಾದವೂ ಕಾರಣವಿರಬಹುದು ಎಂದು ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ. https://youtu.be/vrO2tps8tdk?si=7do471XFGkWSf4ZC ಬಿಬಿಸಿ ಏಷಿಯನ್...

Read moreDetails
Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

January 16, 2026
Next Post
ಉತ್ತರಾಖಂಡ

ಉತ್ತರಾಖಂಡ | ರುದ್ರಪ್ರಯಾಗದಲ್ಲಿ ಭೂಕುಸಿತ ; ಐವರು ಯಾತ್ರಾರ್ಥಿಗಳು ಸಾವು

Please login to join discussion

Recent News

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ
Top Story

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

by ಪ್ರತಿಧ್ವನಿ
January 17, 2026
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ
Top Story

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

by ನಾ ದಿವಾಕರ
January 17, 2026
Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ
Top Story

Daily Horoscope: ಇಂದು ಈ 3 ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ

by ಪ್ರತಿಧ್ವನಿ
January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada