• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದೇವರಾಜೇಗೌಡ ದೊಡ್ಡ ಮೆಂಟಲ್ .. ನಾನು 100 ಕೋಟಿ ಆಫರ್ ಮಾಡಿದ್ರೆ ಹೋಗಿ ಕಂಪ್ಲೇಂಟ್ ಕೊಡ್ಲಿ : ಡಿಸಿಎಂ ಡಿಕೆಶಿ ಸವಾಲ್

ಪ್ರತಿಧ್ವನಿ by ಪ್ರತಿಧ್ವನಿ
May 18, 2024
in ಕರ್ನಾಟಕ, ದೇಶ, ರಾಜಕೀಯ
0
ಕಾಂಗ್ರೆಸ್‌ನ ರಾಹುಲ್‌ ಗಾಂಧಿ ಹೇಳಿರೋದ್ರಲ್ಲಿ ಏನಾದ್ರು ಸುಳ್ಳು ಇದ್ಯಾ..?
Share on WhatsAppShare on FacebookShare on Telegram

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಚಾರ ಸಾಕಷ್ಟು ಚರ್ಚೆ ಆಗ್ತಿದೆ. ಡಿಸಿಎಂ ಡಿಕೆಶಿ ವಿರುದ್ಧ ಅಮಿಷವೊಡ್ಡಿದ ಆರೋಪ ಜೋರಾಗಿ ಕೇಳಿಬಂದಿದೆ.
100 ಆಫರ್ ಕೊಟ್ಟಿದ್ದರು ಎಂಬ ವಕೀಲ ಬಿಜೆಪಿ ಮುಖಂಡ ದೇವರಾಜೇಗೌಡರ ಆರೋಪ ಸಂಬಂಧ ಸಿಡಿಮಿಡಿಗೊಂಡ ಡಿಸಿಎಂ ಡಿ.ಕೆ ಶಿವಕುಮಾರ್, ದೇವರಾಜೇಗೌಡ ಮೆಂಟಲ್ ಕೇಸ್. ನಾನು ಆಫರ್ ಮಾಡಿದ್ರೆ ಲೋಕಾಯುಕ್ತಕ್ಕೆ ದೂರು ನೀಡಲಿ ಎಂದರು.

ADVERTISEMENT

ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ದೇವರಾಜೇಗೌಡ ಏನು ಬೇಕಾದರೂ ಮಾತನಾಡಿಕೊಳ್ಳಲಿ. ತಲೆಕೆಟ್ಟವನು, ಆಸ್ಪತ್ರೆಗೆ ಸೇರಿಸಬೇಕು. ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರ. ನನ್ನ ಹೆಸರು ಬಳಸಿಕೊಂಡರೇ ಕೆಲವರಿಗೆ ಮಾರ್ಕೆಟ್. ದೇವರಾಜೇಗೌಡ ಜತೆ ನಾನು ಮಾತೇ ಆಡಿಲ್ಲ. ನಾನು ಡಿಸಿಎಂ. ನೂರಾರು ಜನ ಬಂದು ಮಾತನಾಡುತ್ತಾರೆ ಒಳ್ಳೆಯವರು ಬರ್ತಾರೆ ಕೆಟ್ಟವರು ಬರ್ತಾರೆ. ಯಾವ ಹುತ್ತದಲ್ಲಿ ಯಾವು ಹಾವು ಇರುತ್ತೆ ಯಾರಿಗೆ ಗೊತ್ತು ಎಂದರು.
ನಾನು ಯಾವುದೇ ತಪ್ಪು ಮಾಡಿಲ್ಲ, ತಲೆಕೆಡಿಸಿಕೊಳ್ಳುವುದಿಲ್ಲ. ಆಫರ್ ಮಾಡಿದ್ರೆ ಲೋಕಾಯುಕ್ತಕ್ಕೆ ದೂರು ನೀಡಲಿ. ಈ ವಿಚಾರದಲ್ಲಿ ನಾನು ಹೆಚ್ಚು ಏನು ಮಾತನಾಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

Tags: but offered to give the bullsDevarajegowdaDKShivakumarpendrivePrajwal Revanna
Previous Post

ದೇವರಾಜೇಗೌಡ ಮತ್ತು ಕುಮಾರಸ್ವಾಮಿ . DK ಶಿವಕುಮಾರ್ ನ ಎಳಿಯೋದ್ಯಾಕೆ.?

Next Post

ದೇವರಾಜೇಗೌಡ 100 ಕೋಟಿ ರೂ. ಡೀಲಿಂಗ್! ಡಿಕೆಶಿ ಏನಂದ್ರು?

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post

ದೇವರಾಜೇಗೌಡ 100 ಕೋಟಿ ರೂ. ಡೀಲಿಂಗ್! ಡಿಕೆಶಿ ಏನಂದ್ರು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada