Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಗ್ರಾಮಸ್ಥರಿಂದಲೇ ಗ್ರಾಮದ ಅಭಿವೃದ್ಧಿ!

ಪ್ರತಿಧ್ವನಿ

ಪ್ರತಿಧ್ವನಿ

July 16, 2022
Share on FacebookShare on Twitter

ಒಂದು ಗ್ರಾಮ ಅಭಿವೃದ್ಧಿ ಆಗಬೇಕಾದರೇ ಜನಪ್ರತಿನಿಧಿಗಳು, ಅಧಿಕಾರಿಗಳೇ ಬೇಕಂತಿಲ್ಲ, ಜನರೇ ಮನಸ್ಸು ಮಾಡಿದರೇ ತಮ್ಮ ಗ್ರಾಮವನ್ನು ತಾವೇ ಸುಧಾರಿಸಿಕೊಳ್ಳಬಹುದು ಎಂಬುದನ್ನು ಈ ಗ್ರಾಮಸ್ಥರು ಸಾಬೀತುಪಡಿಸುತ್ತಿದ್ದಾರೆ. ಅಷ್ಟಕ್ಕೂ ಆ ಗ್ರಾಮ ಯಾವುದು, ಅಲ್ಲಿನ ವ್ಯವಸ್ಥೆ ಹೇಗಿದೆ ಎಂಬುದನ್ನು ಹೇಳತ್ತೇವೆ ಕೇಳಿ.

ಹೆಚ್ಚು ಓದಿದ ಸ್ಟೋರಿಗಳು

ಜನೋತ್ಸವವನ್ನ ಮುಂದೂಡಿದ ಬಿಜೆಪಿ

ಬಿಬಿಎಂಪಿ ಚುನಾವಣೆಗೆ ಮೀಸಲಾತಿ ಪಟ್ಟಿ ಅಂತಿಮಗೊಳಿಸಿ ಸರ್ಕಾರ ಆದೇಶ : ಕೈ ನಾಯಕರು ಕೊತಕೊತ

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಫಲಿತಾಂಶ ಪ್ರಕಟ

ಹೌದು, ನಿರಂತರ ಸುರಿಯುತ್ತಿರುವ ಮಳೇ… ಎಲ್ಲಿ ನೋಡಿದ್ರೂ ಕೇಸರು, ಆ ಕೇಸರಿನಲ್ಲೇ ಶಾಲೆಗೇ ಹೋಗುತ್ತಿರುವ ಮಕ್ಕಳು ಇಂತಹ ಮನುಕಲಕುವ ದೃಶ್ಯಕ್ಕೆ ಸಾಕ್ಷಿಯಾಗಿದ್ದು ಹುಬ್ಬಳ್ಳಿ ತಾಲೂಕಿನ ಕೊಟಗೊಂಡಹುಣಸಿ ಗ್ರಾಮ. ಗ್ರಾಮದ ನಡುಓಣಿಯ ರಸ್ತೆ ಸುಮಾರು ವರ್ಷಗಳಿಂದ ಹದಗೆಟ್ಟಿದ್ದು ಜನರು ಆ ರಸ್ತೆಯಲ್ಲಿಯೇ ಓಡಾಡುತ್ತಿದ್ದಾರೆ. ಆದರೆ ಶಾಸಕರು ಹಾಗೂ ಗ್ರಾಮ ಪಂಚಾಯತಿಯವರು ಮಾತ್ರ ಇತ್ತ ಗಮನಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ಇದೀಗ ಸುರಿಯುತ್ತಿರುವ ಮಳೆಗೆ ಓಣಿಯ ರಸ್ತೆಯಲ್ಲಾ ರಾಡಿ ರಂಬಾಟ ಆಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಗ್ರಾಮಸ್ಥರು ತಮ್ಮ ಜೀವ ಹಾಗೂ ಜೀವನವನ್ನು ಇದರಲ್ಲೇ ಕಳೆಯುವಂತಾಗಿತ್ತು.

ಇದೀಗ ಗ್ರಾಮಸ್ಥರು ತಾವೂ ಆಯ್ಕೆ ಮಾಡಿದ ಶಾಸಕರು ಕೆಲಸ ಮಾಡುತ್ತಾರೆ ಎಂಬ ಯೋಚನೆಯಲ್ಲಿ ಕಾಲಕಳೆಯದೇ ಸ್ವಯಂಪ್ರೇರಿತವಾಗಿ ಕೆಸರುಮಯವಾಗಿರುವ ರಸ್ತೆಗೆ ಕಡಿ ಹಾಗೂ ಮಣ್ಣು ಹಾಕಿ ತಾತ್ಕಾಲಿಕ ಪರಿಹಾರವನ್ನು ಕಂಡುಕೊಂಡಿದ್ದಾರೆ. ಈಗಲಾದರೂ ಕುಂದಗೋಳ ಮತಕ್ಷೇತ್ರದ ಶಾಸಕಿ ಕುಸುಮಾವತಿ ಶಿವಳ್ಳಿ ಅವರು ಇಲ್ಲಿ ಒಂದು ಸಾರಿ ಭೇಟಿ ನೀಡಿ ಇಲ್ಲಿನ ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕಾಗಿದೆ. ಒಟ್ಟಿನಲ್ಲಿ ಎಲ್ಲವನ್ನೂ ಶಾಸಕರೇ ಸಂಬಂದಿಸಿದ ಅಧಿಕಾರಿಗಳೇ ಮಾಡಬೇಕೆಂದು ಕಾಲಹರಣ ಮಾಡದೇ ಸ್ವಂತ ಖರ್ಚಿನಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಿಕೊಂಡಿರುವ ಕೊಟಗುಂಡಹುಣಸಿ ಗ್ರಾಮಸ್ಥರ ಕಾರ್ಯಕ್ಕೆ ಈಗ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

RS 500
RS 1500

SCAN HERE

[elfsight_youtube_gallery id="4"]

don't miss it !

Uncategorized

Sentence Rewriter On-line

by
August 13, 2022
ಲೋಕಾಯುಕ್ತಕ್ಕೆ ಮತ್ತಷ್ಟು ಬಲ ಬೇಕಿದೆ: ಎಚ್.ವಿಶ್ವನಾಥ್
ಕರ್ನಾಟಕ

ಲೋಕಾಯುಕ್ತಕ್ಕೆ ಮತ್ತಷ್ಟು ಬಲ ಬೇಕಿದೆ: ಎಚ್.ವಿಶ್ವನಾಥ್

by ಪ್ರತಿಧ್ವನಿ
August 12, 2022
ಪರೇಶ್ ಮೆಸ್ತಾ ಕೊಲೆ ಆರೋಪಿಯನ್ನು ವಕ್ಫ್ ಬೋರ್ಡ್ ಹುದ್ದೆಗೆ ಆಯ್ಕೆ ಮಾಡಿದ್ದು ವಿರೋಧ ಪಕ್ಷದವರು : ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಕರ್ನಾಟಕ

ಪರೇಶ್ ಮೆಸ್ತಾ ಕೊಲೆ ಆರೋಪಿಯನ್ನು ವಕ್ಫ್ ಬೋರ್ಡ್ ಹುದ್ದೆಗೆ ಆಯ್ಕೆ ಮಾಡಿದ್ದು ವಿರೋಧ ಪಕ್ಷದವರು : ಸಚಿವ ಕೋಟಾ ಶ್ರೀನಿವಾಸ ಪೂಜಾರಿ

by ಪ್ರತಿಧ್ವನಿ
August 13, 2022
ಹುಟ್ಟು ಉಚಿತ ಸಾವು ಖಚಿತ : ಡಿ.ಕೆ.ಶಿವಕುಮಾರ್
ವಿಡಿಯೋ

ಹುಟ್ಟು ಉಚಿತ ಸಾವು ಖಚಿತ : ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
August 15, 2022
ಗಾಂಧೀಜಿ ಹತ್ಯೆ ಮಾಡಿದವರಿಂದಲೇ ರಾಷ್ಟ್ರ ವಿಭಜನೆ : ಹೆಚ್.ಡಿ. ಕುಮಾರಸ್ವಾಮಿ
ಕರ್ನಾಟಕ

ಗಾಂಧೀಜಿ ಹತ್ಯೆ ಮಾಡಿದವರಿಂದಲೇ ರಾಷ್ಟ್ರ ವಿಭಜನೆ : ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
August 15, 2022
Next Post
ಪರಿಷ್ಕರಣೆಯಾಗದ ಪ್ರಯಾಣಿಕರ ದರ : ಸಂಕಷ್ಟಕ್ಕೆ ಸಿಲುಕಿದ ಹುಬ್ಬಳ್ಳಿ ಅಟೋ ಚಾಲಕರು!

ಪರಿಷ್ಕರಣೆಯಾಗದ ಪ್ರಯಾಣಿಕರ ದರ : ಸಂಕಷ್ಟಕ್ಕೆ ಸಿಲುಕಿದ ಹುಬ್ಬಳ್ಳಿ ಅಟೋ ಚಾಲಕರು!

ಕುಸಿಯುತ್ತಿರುವ ರುಪಾಯಿ ಮೌಲ್ಯ : ಪ್ರಧಾನಿ ಮೋದಿಯ ಹಳೆ ಭಾಷಣ ಹಂಚಿದ ರಾಹುಲ್‌ ಗಾಂಧಿ

ಕುಸಿಯುತ್ತಿರುವ ರುಪಾಯಿ ಮೌಲ್ಯ : ಪ್ರಧಾನಿ ಮೋದಿಯ ಹಳೆ ಭಾಷಣ ಹಂಚಿದ ರಾಹುಲ್‌ ಗಾಂಧಿ

ಹಿಂದೂಗಳನ್ನು ಲೇವಡಿ ಮಾಡಲಾಗುತ್ತಿದೆ, ಮುಸ್ಲಿಮರ ಬಗ್ಗೆ ಉಲ್ಲೇಖ ಮಾಡಿದರೆ ಬೆದರಿಕೆ ಬರುತ್ತದೆ: RSS ಮುಖವಾಣಿ

ಹಿಂದೂಗಳನ್ನು ಲೇವಡಿ ಮಾಡಲಾಗುತ್ತಿದೆ, ಮುಸ್ಲಿಮರ ಬಗ್ಗೆ ಉಲ್ಲೇಖ ಮಾಡಿದರೆ ಬೆದರಿಕೆ ಬರುತ್ತದೆ: RSS ಮುಖವಾಣಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist