• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಿನ್ನದ ರಥ ವೀಕ್ಷಣೆಗೆ ಸಾಗರೋಪಾದಿಯಲ್ಲಿ ಆಗಮಿಸಿದ ಭಕ್ತರು

ಪ್ರತಿಧ್ವನಿ by ಪ್ರತಿಧ್ವನಿ
June 19, 2023
in Top Story, ಇದೀಗ, ಕರ್ನಾಟಕ
0
ಚಿನ್ನದ ರಥ ವೀಕ್ಷಣೆಗೆ ಸಾಗರೋಪಾದಿಯಲ್ಲಿ ಆಗಮಿಸಿದ ಭಕ್ತರು
Share on WhatsAppShare on FacebookShare on Telegram

ಅಮಾವಾಸ್ಯೆ ಎಫೆಕ್ಟ್ನಿಂದಾಗಿ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಾದಪ್ಪನ ಸನ್ನಿಧಿಯಲ್ಲಿ ಜನ ಸಾಗರ ಕಂಡುಬಂದಿತ್ತು. ಚಿನ್ನದ ರಥ ವೀಕ್ಷಣೆಗೆ ಸಾಗರೋಪಾದಿಯಲ್ಲಿ ಭಕ್ತರು ನೆರೆದಿದ್ರು. ಫ್ರೀ ಬಸ್ ಎಂದಾಕ್ಷಣ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬೆಟ್ಟಕ್ಕೆ ಆಗಮಿಸಿದ್ದು, ಮಾದಪ್ಪನ ಬೆಟ್ಟಕ್ಕೆ ತೆರಳುವ ದಾರಿಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೂರು ಗಂಟೆಗೂ ಅಧಿಕ ಕಾಲ ಪ್ರಯಾಣಿಕರು ನಿಂತಲ್ಲೇ ನಿಂತಿದ್ದರು.

ADVERTISEMENT

ಗಂಟೆಗಟ್ಟಲೇ ಕಾರಿನಲ್ಲೇ ಕುಳಿತಿದ್ದ ಯುವಕ ನಿತ್ರಾಣಗೊಂಡಿದ್ದು, ಟ್ರಾಫಿಕ್ ಜಾಮ್ನಿಂದ ಆಸ್ಪತ್ರೆಗೆ ತಲುಪದ ಪರಿಸ್ಥಿತಿ ನಿರ್ಮಾಣವಾಗಿತ್ತು. ಸ್ಥಳೀಯರು ಟವಲ್ನಿಂದ ಗಾಳಿ ಬೀಸಿ ಯುವಕನನ್ನು ರಕ್ಷಿಸಿದ್ರು. ಇನ್ನು ಜನಸಂಖ್ಯೆಗೆ ತಕ್ಕಂತೆ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತು ಎಂದು ಮಾದಪ್ಪನ ಭಕ್ತರು ಆಗ್ರಹಿಸಿದ್ದಾರೆ.

Tags: Devotees arrivedDevotees gatheredGolden ChariotHanur talukMadappaMadappa hill
Previous Post

ಅಕ್ಕಿಯ ಜೊತೆಗೆ ರಾಗಿ ಅಥವಾ ಜೋಳ ನೀಡುವಂತೆ ಸಲಹೆ ; ಕೃಷಿ ಆರ್ಥಿಕ ತಜ್ಞ ಡಾ. ಪ್ರಕಾಶ್ ಕಮ್ಮರಡಿ ಸಲಹೆಗೆ ಮೆಚ್ಚುಗೆ

Next Post

ಬಿಜೆಪಿ ಜೊತೆ ಹೊಂದಾಣಿಕೆಗೆ ಬರುವವರೊಂದಿಗೆ ಎಚ್ಚರಿಕೆಯಿಂದಿರಬೇಕು, ಜೆಡಿಎಸ್ ಬಗ್ಗೆ ಪರೋಕ್ಷ ಎಚ್ಚರಿಕೆ ನೀಡಿದ ಶಿವರಾಮೇಗೌಡ

Related Posts

ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ
Top Story

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

by ಪ್ರತಿಧ್ವನಿ
April 30, 2026
0

ಬೆಂಗಳೂರು, ಏ. 29: ನಗರದಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. “ಏಳು ಮಂದಿ...

Read moreDetails
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
Next Post
ಬಿಜೆಪಿ ಜೊತೆ ಹೊಂದಾಣಿಕೆಗೆ ಬರುವವರೊಂದಿಗೆ ಎಚ್ಚರಿಕೆಯಿಂದಿರಬೇಕು, ಜೆಡಿಎಸ್ ಬಗ್ಗೆ ಪರೋಕ್ಷ ಎಚ್ಚರಿಕೆ ನೀಡಿದ ಶಿವರಾಮೇಗೌಡ

ಬಿಜೆಪಿ ಜೊತೆ ಹೊಂದಾಣಿಕೆಗೆ ಬರುವವರೊಂದಿಗೆ ಎಚ್ಚರಿಕೆಯಿಂದಿರಬೇಕು, ಜೆಡಿಎಸ್ ಬಗ್ಗೆ ಪರೋಕ್ಷ ಎಚ್ಚರಿಕೆ ನೀಡಿದ ಶಿವರಾಮೇಗೌಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada