• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ದೇವಿರಮ್ಮ ದರ್ಶನದ ವೇಳೆ ಭಕ್ತರ ಸಂಭ್ರಮ.. ಸಂಕಷ್ಟದಿಂದ ಪಾರು

ಕೃಷ್ಣ ಮಣಿ by ಕೃಷ್ಣ ಮಣಿ
October 31, 2024
in ಕರ್ನಾಟಕ, ವಿಶೇಷ
0
ದೇವಿರಮ್ಮ ದರ್ಶನದ ವೇಳೆ ಭಕ್ತರ ಸಂಭ್ರಮ.. ಸಂಕಷ್ಟದಿಂದ ಪಾರು
Share on WhatsAppShare on FacebookShare on Telegram

ಚಿಕ್ಕಮಗಳೂರಿನ ಬಿಂಡಿಗ ದೇವಿರಮ್ಮ ಬೆಟ್ಟದಲ್ಲಿ ಭಕ್ತ ಸಾಗರವೇ ಹರಿದು ಬಂದಿದೆ. ಕಿರಿದಾದ ದುರ್ಗಮ ಹಾದಿಯಲ್ಲಿ ಬೆಟ್ಟ ಏರಿ‌ ದೇವಿಯ ದರ್ಶನ ಪಡೆದಿದ್ದಾರೆ ಭಕ್ತರು. ಮೂರು ಸಾವಿರ ಅಡಿ ಎತ್ತರದ ಬೆಟ್ಟ ಏರಿ ದೇವಿರಮ್ಮ ದೇವಿ ದರ್ಶನ ಪಡೆದಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಬಿಂಡಿಗ ದೇವಿರಮ್ಮ ಬೆಟ್ಟದಲ್ಲಿ ವರ್ಷಕ್ಕೊಮ್ಮೆ ಮಾತ್ರವೇ ದರ್ಶನ ನೀಡಲಿದ್ದು, ದೀಪಾವಳಿಯ ಮೊದಲ ದಿನ ಪೂಜೆ ಸಲ್ಲಿಸಲಾಗುತ್ತದೆ.

ADVERTISEMENT

ಚಿಕ್ಕಮಗಳೂರಿನ ದೇವಿರಮ್ಮ ಬೆಟ್ಟದಲ್ಲಿ ಭಕ್ತರು ಸಾಗರೊಪಾದಿಯಲ್ಲಿ ಹರಿದು ಬಂದಿದ್ದು, ಜನರನ್ನು ನಿಯಂತ್ರಿಸಲು ಹರಸಾಹಸ ಮಾಡಲಾಗಿದೆ. 10ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಹಲವರು ಬೆಟ್ಟದಿಂದ ಜಾರಿ ಪ್ರಪಾತಕ್ಕೆ ಬಿದ್ದಿದ್ದಾರೆ. ಎಲ್ಲರನ್ನೂ ರಕ್ಷಣೆ ಮಾಡುವ ಕೆಲವನ್ನು ಪೊಲೀಸ್ರು ಹಾಗು ಅಗ್ನಿಶಾಮಕ ದಳ ಸಿಬ್ಬಂದಿ ಮಾಡಿದ್ದಾರೆ.

ದುರ್ಗಮ ಮಾರ್ಗದ ಬೆಟ್ಟದಿಂದ ಕಾಲು ಜಾರಿ ಯುವಕ ಬಿದ್ದಿದ್ದು, ಯುವಕನ ಕಾಲಿಗೆ ಗಂಭೀರ ಗಾಯಗಳಾಗಿವೆ. ಸ್ಟ್ರಚರ್ ಮೂಲಕ ಬೆಟ್ಟದ ಮೇಲಿಂದ ಹೊತ್ತು ತಂದಿದ್ದಾರೆ ಪೊಲೀಸ್ ಸಿಬ್ಬಂದಿ. 5 ಕಿಮೀ ಗಿಂತಲೂ ಅಧಿಕ ದೂರ ಹೊತ್ತು ತಂದಿದ್ದಾರೆ. ಆ ಬಳಿಕ ಆಂಬುಲೆನ್ಸ್ ಮೂಲಕ ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Tags: arshad warsi comedy scenesart of living bhajansavadhootha datta peethambest bhajans of all timegurushishyaparamparakhatushyam ji ke darsankhatushyam ji ke live darshanlatest marathi comedy dramalatest marathi comedy nataklatest marathi dramalatest marathi nataklive khatu dham mandir darshanmarathi comedy dramasai baba devotees experiences in englishsai babas devotee speaksshemaroomoviesteachings of sai baba
Previous Post

ಹಾಸನಾಂಬೆ ದರ್ಶನ.. ಜಿಲ್ಲಾಡಳಿತದಿಂದ ಅವ್ಯವಸ್ಥೆ.. ಭಕ್ತರ ಪರದಾಟ..

Next Post

ಜನ ಹಿಂದೂಗಳ ಬಂಧನ.. ಗಲಾಟೆಗೆ ಅಸಲಿ ಕಾರಣ ಏನು..?

Related Posts

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು
Top Story

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

by ಪ್ರತಿಧ್ವನಿ
November 3, 2025
0

ಗದಗ, ನವೆಂಬರ್‌ ೦೩: ಹೋಟೆಲ್‌ವೊಂದರಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಲಕ್ಷಾಂತರ ರೂಪಾಯಿ ಹಣ ಸುಟ್ಟು ಕರಕಲಾಗಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ...

Read moreDetails
ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

November 3, 2025
ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

November 3, 2025
Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

November 3, 2025
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

November 2, 2025
Next Post
ಜನ ಹಿಂದೂಗಳ ಬಂಧನ.. ಗಲಾಟೆಗೆ ಅಸಲಿ ಕಾರಣ ಏನು..?

ಜನ ಹಿಂದೂಗಳ ಬಂಧನ.. ಗಲಾಟೆಗೆ ಅಸಲಿ ಕಾರಣ ಏನು..?

Recent News

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು
Top Story

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

by ಪ್ರತಿಧ್ವನಿ
November 3, 2025
ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು
Top Story

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

by ಪ್ರತಿಧ್ವನಿ
November 3, 2025
Top Story

by ಪ್ರತಿಧ್ವನಿ
November 3, 2025
Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..
Top Story

Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

by ಪ್ರತಿಧ್ವನಿ
November 3, 2025
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

November 3, 2025
ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada