Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರನ ದರ್ಶನ ಪಡೆದ ಭಕ್ತರು

ಲಿಖಿತ್‌ ರೈ

ಲಿಖಿತ್‌ ರೈ

June 4, 2023
Share on FacebookShare on Twitter

ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಭಾನುವಾರ ಹುಣ್ಣಿಮೆ ದಿನ ಆದುದರಿಂದ ದೇವಾಲಯಕ್ಕೆ ಭಕ್ತಾದಿಗಳು ಆಗಮಿಸಿ ಶ್ರೀಕಂಠೇಶ್ವರನ ದರ್ಶನ ಪಡೆದ್ರು. ಭಾನುವಾರ ಬೆಳಗಿನ ಜಾವ ಮೂರು ಗಂಟೆಯಿಂದಲೇ ಕಪಿಲಾ ನದಿಯಲ್ಲಿ ಮಿಂದು ದೇವಾಲಯ ಸುತ್ತ ಉರುಳು ಸೇವೆ ದೂಪದ ಸೇವೆ ಮಾಡಿದರು. ಭಕ್ತಾದಿಗಳು ಮುಡಿಸೇವೆ ಪಂಚಮುಡಿ ಸೇವೆ ಬಿಲ್ಪತ್ರೆ ಸೇವೆ ದೀಪದ ಸೇವೆ ದೂಪದ ಸೇವೆ ಮಾಡಿ ದೇವಾಲಯ ಒಳಗಡೆ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದರು.ದೇವಾಲಯ ಆಡಳಿತ ಮಂಡಳಿ ವತಿಯಿಂದ ಭಕ್ತಾದಿಗಳಿಗೆ ದೇವರ ದರ್ಶನ ಮಾಡಲು ವ್ಯವಸ್ಥೆ ಮಾಡಲಾಗಿತ್ತು, ಬಿಸಿಲಿನ ತಾಪ ಹೆಚ್ಚುವುದರಿಂದ ಶಾಮಿಯಾನ ವ್ಯವಸ್ಥೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಇದ್ದುದ್ದರಿಂದ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮತ್ತು ಟ್ರಾಫಿಕ್ ಇಲಾಖೆಯಿಂದ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು ಅಂಗಡಿಗಳಲ್ಲಿ ಭಕ್ತಾದಿಗಳಿಂದ ಹೆಚ್ಚಿನ ವ್ಯಾಪಾರ ನಡೆಯಿತು.

ಹೆಚ್ಚು ಓದಿದ ಸ್ಟೋರಿಗಳು

ಸ್ವಾತಂತ್ರ್ಯ ದೊರೆತು 76 ವರ್ಷಗಳಾದರೂ ಅನೇಕ ಜಾತಿಗಳು ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು ಸುತ್ತಮುತ್ತ “ಭಗೀರಥ” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ

ಕೆಲ ಭಕ್ತರ ಆಕ್ರೋಶ..
ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಕೆಲ ಭಕ್ತರು ಅಕ್ರೋಶ ವ್ಯಕ್ತಪಡಿಸಿದ್ದಾರೆ.ಪ್ರತಿ ಹುಣ್ಣುಮೆಯಂದು ದೇವಾಲಯಕ್ಕೆ ಭಕ್ತರು ಹೆಚ್ಚಾಗಿ ಆಗಿಸುತ್ತಾರೆ ಈ ಬಾರಿಯೂ ಭಕ್ತರ ಸಂಖ್ಯೆ ಹೆಚ್ಚಾಗಿದ್ದು ನೂಕುನುಗ್ಗಲು ಉಂಟಾಗಿದೆ. ಕೆಲವರು ತಮ್ಮ ಪ್ರಭಾವ ಬಳಸಿ ಅನಧಿಕೃತವಾಗಿ ದೇಗುಲಕ್ಕೆ ಪ್ರವೇಶ ಪಡೆದಿದ್ದಾರೆ. ದೇವರ ದರ್ಶನಕ್ಕೆ ಸರಿಯಾಗಿ ವ್ಯವಸ್ಥೆ ಕಲ್ಪಿಸದೆ ನಿರ್ಲಕ್ಷ್ಯ ವಹಿಸಿರುವ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಭಕ್ತರು ಆಕ್ರೋಶ ವ್ಯಕ್ತಪಡಿಸಿದರು.ದೇವಾಲಯದ ಮುಂಭಾಗದಲ್ಲಿ ಭಕ್ತರನ್ನು ನಿಯಂತ್ರಿಸಲು ಪೊಲೀಸರು ವಿಫಲರಾಗಿದ್ದಾರೆ. ಬೆಳಿಗ್ಗೆಯಿಂದಲೇ ಸಾವಿರಾರು ಭಕ್ತರು ಸಾಲುಗಟ್ಟಿ ನಿಂತಿದ್ದರು. ದೇವಾಲಯದ ಒಳಗೆ ಮತ್ತು ಹೊರಗೆ ಬರಲು ಸಾಧ್ಯವಾಗದೇ ನೂಕುನುಗ್ಗಲು ಏರ್ಪಟ್ಟಿದೆ.
ಪ್ರತಿ ತಿಂಗಳು ಹುಣ್ಣಿಮೆಯಲ್ಲಿ ಇದೇ ರೀತಿ ನಡೆಯುತ್ತಿದೆ ಆದ್ದರಿಂದ ದೇವಾಲಯದ ಆಡಳಿತ ಮಂಡಳಿ ದೇವರ ದರ್ಶನಕ್ಕೆ ಉತ್ತಮ ವ್ಯವಸ್ಥೆ ಕಲ್ಪಿಸಬೇಕು ಎಂದು ಭಕ್ತರು ಒತ್ತಾಯಿಸಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
5600
Next
»
loading
play
Jaipur’s ‘Money Heist’ moment as mask man throws notes in air Ascene #latestnews #viral #viralshorts
play
Shivaraj Tangadagi :ಚುನಾವಣೆ ಹತ್ತಿರ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದೂಗಳು ನೆನಪಾಗ್ತಾರಾ?
«
Prev
1
/
5600
Next
»
loading

don't miss it !

ಮೈಸೂರಿನ ಹೊರ ವಲಯದಲ್ಲಿ ಬೋನಿಗೆ ಬಿದ್ದ ಚಿರತೆ!
Top Story

ಮೈಸೂರಿನ ಹೊರ ವಲಯದಲ್ಲಿ ಬೋನಿಗೆ ಬಿದ್ದ ಚಿರತೆ!

by ಪ್ರತಿಧ್ವನಿ
October 1, 2023
ಜಾತ್ಯತೀತ ತತ್ವ ಜೆಡಿಎಸ್ ಬಿಡುವುದಿಲ್ಲ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ
Top Story

ಜಾತ್ಯತೀತ ತತ್ವ ಜೆಡಿಎಸ್ ಬಿಡುವುದಿಲ್ಲ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

by ಪ್ರತಿಧ್ವನಿ
September 27, 2023
ಈದ್ ಸ್ವಲಾತ್ ವಾಹನ ಜಾಥಾ ಸೈಲೆನ್ಸರ್, ಹಾರ್ನ್ ಗಳಿಂದ ಸಾರ್ವಜನಿಕರಿಗೆ ಕಿರಿಕಿರಿ
ಇದೀಗ

ಈದ್ ಸ್ವಲಾತ್ ವಾಹನ ಜಾಥಾ ಸೈಲೆನ್ಸರ್, ಹಾರ್ನ್ ಗಳಿಂದ ಸಾರ್ವಜನಿಕರಿಗೆ ಕಿರಿಕಿರಿ

by Prathidhvani
September 30, 2023
ಸಂಕಷ್ಟ ಕಾಲದಲ್ಲಿ ಕಾವೇರಿ ನೀರು ಹರಿಸುವ ಹೊಸ ಸೂತ್ರಕ್ಕೆ ಅಗ್ರಹ: ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಸಂಕಷ್ಟ ಕಾಲದಲ್ಲಿ ಕಾವೇರಿ ನೀರು ಹರಿಸುವ ಹೊಸ ಸೂತ್ರಕ್ಕೆ ಅಗ್ರಹ: ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
September 29, 2023
ಅಕ್ರಮ ಜಾನುವಾರು ಸಾಗಾಟ ವಿಚಾರದಲ್ಲಿ ವೈಷಮ್ಯ; ಅಡ್ಯಾ‌ ನಲ್ಲಿ ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರು ಕುಖ್ಯಾತ ರೌಡಿಗಳ ಸೆರೆ
Top Story

ಅಕ್ರಮ ಜಾನುವಾರು ಸಾಗಾಟ ವಿಚಾರದಲ್ಲಿ ವೈಷಮ್ಯ; ಅಡ್ಯಾ‌ ನಲ್ಲಿ ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರು ಕುಖ್ಯಾತ ರೌಡಿಗಳ ಸೆರೆ

by ಪ್ರತಿಧ್ವನಿ
September 29, 2023
Next Post
BREAKING ; ಬಿಹಾರದಲ್ಲಿ‌ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ..!

BREAKING ; ಬಿಹಾರದಲ್ಲಿ‌ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ..!

ಭಾಗ-೧:  ದೇಶವನ್ನು ಖಾಸಗೀಕರಣಗೊಳಿಸುತ್ತಿರುವ ಅರ್ಬನ್ ಮತ್ತು ಅಗ್ರಹಾರ ನಾಜಿಗಳು

ಭಾಗ-೧: ದೇಶವನ್ನು ಖಾಸಗೀಕರಣಗೊಳಿಸುತ್ತಿರುವ ಅರ್ಬನ್ ಮತ್ತು ಅಗ್ರಹಾರ ನಾಜಿಗಳು

‘ನಾನು ಸಿಎಂ ಆಗ್ತೇನೆ’ ಅಂದ್ರೆ ಸಾಕು ತಿರುಗಿ ಬೀಳುತ್ತೆ ಸಿದ್ದರಾಮಯ್ಯ ಬಣ..!

‘ನಾನು ಸಿಎಂ ಆಗ್ತೇನೆ’ ಅಂದ್ರೆ ಸಾಕು ತಿರುಗಿ ಬೀಳುತ್ತೆ ಸಿದ್ದರಾಮಯ್ಯ ಬಣ..!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist