• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಧಾನಿ ಮೋದಿ ಧರಿಸುವ ಸೂಟು ಬೂಟಿನ ಬೆಲೆ ಕಾಣುದಿಲ್ಲವೇ : ದಿನೇಶ್ ಗುಂಡೂರಾವ್

ಪ್ರತಿಧ್ವನಿ by ಪ್ರತಿಧ್ವನಿ
September 10, 2022
in ಕರ್ನಾಟಕ, ರಾಜಕೀಯ
0
ಪ್ರಧಾನಿ ಮೋದಿ ಧರಿಸುವ ಸೂಟು ಬೂಟಿನ ಬೆಲೆ ಕಾಣುದಿಲ್ಲವೇ : ದಿನೇಶ್ ಗುಂಡೂರಾವ್
Share on WhatsAppShare on FacebookShare on Telegram

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧರಿಸುವ ಟಿ-ಶರ್ಟ್ ಹಾಗೂ ಪ್ರಧಾನಿ ಮೋದಿ ವಿದೇಶ ಪ್ರವಾಸದ ವೇಳೆ ಧರಿಸುವ ಸೂಟ್ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ನಾಯಕರ ನಡುವೆ ಕೆಸರೆರಚಾಟ ಶುರುವಾಗಿದ್ದು ಮಹತ್ವದ ಬೆಳವಣಿಗೆ ಕುರಿತು ಶಾಸಕ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ADVERTISEMENT

ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ಧರಿಸಿರುವ ಟಿ-ಶರ್ಟ್ ಬಗ್ಗೆ ವಯಂಗ್ಯವಾಡಿರುವ ಬಿಜೆಪಿ ನಾಯಕರು ಅವರ ನಾಕರ ಸೂಟಿನ ಬೆಲೆಯ ಬಗ್ಗೆ ವ್ಯಂಗ್ಯವಾಡಲಿ ಎಂದು ಸವಾಲೆಸೆದಿದ್ದಾರೆ.

1
ರಾಹುಲ್ ಗಾಂಧಿಯವರ ದುಬಾರಿ ಟಿ- ಶರ್ಟ್ ಬಗ್ಗೆ ವ್ಯಂಗ್ಯವಾಡುವ BJP, ಮೋದಿಯವರ ದುಬಾರಿ ಸೂಟಿನ ಬಗ್ಗೆಯೂ ವ್ಯಂಗ್ಯವಾಡಲಿ.

ಸ್ವಯಂಘೋಷಿತ ಫಕೀರ ಮೋದಿಯವರು ಲಕ್ಷಾಂತರ ಬೆಲೆ ಬಾಳುವ ಸೂಟು ಬೂಟು ಧರಿಸುತ್ತಾರೆ.
ಅದು BJP ಯವರ ಕಣ್ಣಿಗೆ ಕಾಣುವುದಿಲ್ಲವೆ?

BJP ಯವರಿಗೆ ರಾಹುಲ್ ಗಾಂಧಿಯವರ ಉಡುಗೆ ತೊಡುಗೆ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ? pic.twitter.com/qPP0BJnW3Y

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 10, 2022

ಈ ಕುರಿತು ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಸ್ವಯಂಘೋಷಿತ ಫಕೀರ ಮೋದಿರವರು ಲಕ್ಷಾಂತರ ಬೆಲೆ ಬಾಳುವ ಸೂಟ ಬೂಟನ್ನು ಧರಿಸುತ್ತಾರೆ. ಇದು ಬಿಜೆಪಿಯವರ ಕಣ್ಣಿಗೆ ಕಾಣುವುದಿಲ್ಲವೇ. ಬಿಜೆಪಿಯವರೊಗೆ ರಾಹುಲ್ ಗಾಂಧಿಯವರ ಉಡುಗೆ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.

ಫಕೀರ ಎಂದರೆ ಸಂತನ ಪ್ರತಿರೂಪ. ಫಕೀರ ಎಂದು ಕರೆಸಿಕೊಳ್ಳುವವರು ಆಡಂಬರ-ಐಷಾರಾಮಿ ಬದುಕು ಸಾಗಿಸಬಾರದು. ಬಿಜೆಪಿಯವರು ಮೊದಲು ಸ್ವಯಂಘೋಷಿತ ಫಕೀರ ಮೋದಿಯವರಿಗೆ ದುಬಾರಿ ಜೀವನ ತ್ಯಜಿಸಲು ಹೇಳಲಿ. ನಂತರ ರಾಹುಲ್ ಗಾಂಧಿಯವರ ಬಗ್ಗೆ ಮಾತಾಡಲಿ. ಅವರ ತಟ್ಟೆಯಲ್ಲೇ ಹೆಗ್ಗಣ ಬಿದ್ದು ಕೊಳೆಯುತ್ತಿದೆ. ಹೀಗಿರುವಾಗ ಇನ್ನೊಬ್ಬರ ತಟ್ಟೆಯ ಚಿಂತೆ ಯಾಕೆ? ಎಂದು ಟೀಕಿಸಿದ್ದಾರೆ.

2
ಫಕೀರ ಎಂದರೆ ಸಂತನ ಪ್ರತಿರೂಪ.
ಫಕೀರ ಎಂದು ಕರೆಸಿಕೊಳ್ಳುವವರು ಆಡಂಬರ-ಐಷಾರಾಮಿ ಬದುಕು ಸಾಗಿಸಬಾರದು.

BJP ಯವರು ಮೊದಲು ಸ್ವಯಂಘೋಷಿತ ಫಕೀರ ಮೋದಿಯವರಿಗೆ ದುಬಾರಿ ಜೀವನ ತ್ಯಜಿಸಲು ಹೇಳಲಿ.
ನಂತರ ರಾಹುಲ್ ಗಾಂಧಿಯವರ ಬಗ್ಗೆ ಮಾತಾಡಲಿ.

BJPಯವರ ತಟ್ಟೆಯಲ್ಲೇ ಹೆಗ್ಗಣ ಬಿದ್ದು ಕೊಳೆಯುತ್ತಿದೆ. ಹೀಗಿರುವಾಗ ಇನ್ನೊಬ್ಬರ ತಟ್ಟೆಯ ಚಿಂತೆ ಯಾಕೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 10, 2022
Tags: BJPCongress Partyಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪ
Previous Post

ಹಿಂದುತ್ವವಾದಿಗಳಿಂದ ಕಾಮೆಡಿಯನ್‌ ಕುನಾಲ್‌ ಕಮ್ರಾಗೆ ಮತ್ತೆ ಸಂಕಷ್ಟ; ಕಾರ್ಯಕ್ರಮ ರದ್ದು

Next Post

ಗುಜರಾತಿನಲ್ಲಿ ಹೆಜ್ಜೆ ಊರುತ್ತಿರುವ ಎಎಪಿ; ಮೇಧಾ ಪಾಟ್ಕರ್‌ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ

Related Posts

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ನಿಮ್ಮ ಸತತ ಪರಿಶ್ರಮಕ್ಕೆ ಮೇಲಧಿಕಾರಿಗಳಿಂದ ಮೆಚ್ಚುಗೆ ಮತ್ತು ಪ್ರೋತ್ಸಾಹ...

Read moreDetails
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

January 27, 2026
Next Post
ಗುಜರಾತಿನಲ್ಲಿ ಹೆಜ್ಜೆ ಊರುತ್ತಿರುವ ಎಎಪಿ; ಮೇಧಾ ಪಾಟ್ಕರ್‌ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ

ಗುಜರಾತಿನಲ್ಲಿ ಹೆಜ್ಜೆ ಊರುತ್ತಿರುವ ಎಎಪಿ; ಮೇಧಾ ಪಾಟ್ಕರ್‌ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada