• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಧಾನಿ ಮೋದಿ ಧರಿಸುವ ಸೂಟು ಬೂಟಿನ ಬೆಲೆ ಕಾಣುದಿಲ್ಲವೇ : ದಿನೇಶ್ ಗುಂಡೂರಾವ್

ಪ್ರತಿಧ್ವನಿ by ಪ್ರತಿಧ್ವನಿ
September 10, 2022
in ಕರ್ನಾಟಕ, ರಾಜಕೀಯ
0
ಪ್ರಧಾನಿ ಮೋದಿ ಧರಿಸುವ ಸೂಟು ಬೂಟಿನ ಬೆಲೆ ಕಾಣುದಿಲ್ಲವೇ : ದಿನೇಶ್ ಗುಂಡೂರಾವ್
Share on WhatsAppShare on FacebookShare on Telegram

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧರಿಸುವ ಟಿ-ಶರ್ಟ್ ಹಾಗೂ ಪ್ರಧಾನಿ ಮೋದಿ ವಿದೇಶ ಪ್ರವಾಸದ ವೇಳೆ ಧರಿಸುವ ಸೂಟ್ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ನಾಯಕರ ನಡುವೆ ಕೆಸರೆರಚಾಟ ಶುರುವಾಗಿದ್ದು ಮಹತ್ವದ ಬೆಳವಣಿಗೆ ಕುರಿತು ಶಾಸಕ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ADVERTISEMENT

ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ಧರಿಸಿರುವ ಟಿ-ಶರ್ಟ್ ಬಗ್ಗೆ ವಯಂಗ್ಯವಾಡಿರುವ ಬಿಜೆಪಿ ನಾಯಕರು ಅವರ ನಾಕರ ಸೂಟಿನ ಬೆಲೆಯ ಬಗ್ಗೆ ವ್ಯಂಗ್ಯವಾಡಲಿ ಎಂದು ಸವಾಲೆಸೆದಿದ್ದಾರೆ.

1
ರಾಹುಲ್ ಗಾಂಧಿಯವರ ದುಬಾರಿ ಟಿ- ಶರ್ಟ್ ಬಗ್ಗೆ ವ್ಯಂಗ್ಯವಾಡುವ BJP, ಮೋದಿಯವರ ದುಬಾರಿ ಸೂಟಿನ ಬಗ್ಗೆಯೂ ವ್ಯಂಗ್ಯವಾಡಲಿ.

ಸ್ವಯಂಘೋಷಿತ ಫಕೀರ ಮೋದಿಯವರು ಲಕ್ಷಾಂತರ ಬೆಲೆ ಬಾಳುವ ಸೂಟು ಬೂಟು ಧರಿಸುತ್ತಾರೆ.
ಅದು BJP ಯವರ ಕಣ್ಣಿಗೆ ಕಾಣುವುದಿಲ್ಲವೆ?

BJP ಯವರಿಗೆ ರಾಹುಲ್ ಗಾಂಧಿಯವರ ಉಡುಗೆ ತೊಡುಗೆ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ? pic.twitter.com/qPP0BJnW3Y

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 10, 2022

ಈ ಕುರಿತು ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಸ್ವಯಂಘೋಷಿತ ಫಕೀರ ಮೋದಿರವರು ಲಕ್ಷಾಂತರ ಬೆಲೆ ಬಾಳುವ ಸೂಟ ಬೂಟನ್ನು ಧರಿಸುತ್ತಾರೆ. ಇದು ಬಿಜೆಪಿಯವರ ಕಣ್ಣಿಗೆ ಕಾಣುವುದಿಲ್ಲವೇ. ಬಿಜೆಪಿಯವರೊಗೆ ರಾಹುಲ್ ಗಾಂಧಿಯವರ ಉಡುಗೆ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.

ಫಕೀರ ಎಂದರೆ ಸಂತನ ಪ್ರತಿರೂಪ. ಫಕೀರ ಎಂದು ಕರೆಸಿಕೊಳ್ಳುವವರು ಆಡಂಬರ-ಐಷಾರಾಮಿ ಬದುಕು ಸಾಗಿಸಬಾರದು. ಬಿಜೆಪಿಯವರು ಮೊದಲು ಸ್ವಯಂಘೋಷಿತ ಫಕೀರ ಮೋದಿಯವರಿಗೆ ದುಬಾರಿ ಜೀವನ ತ್ಯಜಿಸಲು ಹೇಳಲಿ. ನಂತರ ರಾಹುಲ್ ಗಾಂಧಿಯವರ ಬಗ್ಗೆ ಮಾತಾಡಲಿ. ಅವರ ತಟ್ಟೆಯಲ್ಲೇ ಹೆಗ್ಗಣ ಬಿದ್ದು ಕೊಳೆಯುತ್ತಿದೆ. ಹೀಗಿರುವಾಗ ಇನ್ನೊಬ್ಬರ ತಟ್ಟೆಯ ಚಿಂತೆ ಯಾಕೆ? ಎಂದು ಟೀಕಿಸಿದ್ದಾರೆ.

2
ಫಕೀರ ಎಂದರೆ ಸಂತನ ಪ್ರತಿರೂಪ.
ಫಕೀರ ಎಂದು ಕರೆಸಿಕೊಳ್ಳುವವರು ಆಡಂಬರ-ಐಷಾರಾಮಿ ಬದುಕು ಸಾಗಿಸಬಾರದು.

BJP ಯವರು ಮೊದಲು ಸ್ವಯಂಘೋಷಿತ ಫಕೀರ ಮೋದಿಯವರಿಗೆ ದುಬಾರಿ ಜೀವನ ತ್ಯಜಿಸಲು ಹೇಳಲಿ.
ನಂತರ ರಾಹುಲ್ ಗಾಂಧಿಯವರ ಬಗ್ಗೆ ಮಾತಾಡಲಿ.

BJPಯವರ ತಟ್ಟೆಯಲ್ಲೇ ಹೆಗ್ಗಣ ಬಿದ್ದು ಕೊಳೆಯುತ್ತಿದೆ. ಹೀಗಿರುವಾಗ ಇನ್ನೊಬ್ಬರ ತಟ್ಟೆಯ ಚಿಂತೆ ಯಾಕೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 10, 2022
Tags: BJPCongress Partyಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪ
Previous Post

ಹಿಂದುತ್ವವಾದಿಗಳಿಂದ ಕಾಮೆಡಿಯನ್‌ ಕುನಾಲ್‌ ಕಮ್ರಾಗೆ ಮತ್ತೆ ಸಂಕಷ್ಟ; ಕಾರ್ಯಕ್ರಮ ರದ್ದು

Next Post

ಗುಜರಾತಿನಲ್ಲಿ ಹೆಜ್ಜೆ ಊರುತ್ತಿರುವ ಎಎಪಿ; ಮೇಧಾ ಪಾಟ್ಕರ್‌ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ

Related Posts

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
0

ಕನ್ನಡದ ಮೊದಲ ದಿನಪತ್ರಿಕೆ ಮಂಗಳೂರ ಸಮಾಚಾರ ಕ್ರೈಸ್ತ ಧರ್ಮ ಪ್ರಚಾರಕ್ಕೆ ಸ್ವಿಟ್ಜ್ ರ್ ಲೆಂಡ್ ನಿಂದ ಭಾರತಕ್ಕೆ ಆಗಮಿಸಿದ ಮಿಶನರಿಗಳು ಬಾಸೆಲ್ ಮಿಶನ್ ಎಂಬ ಒಂದು ಸಂಸ್ಥೆಯನ್ನು...

Read moreDetails
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025
Next Post
ಗುಜರಾತಿನಲ್ಲಿ ಹೆಜ್ಜೆ ಊರುತ್ತಿರುವ ಎಎಪಿ; ಮೇಧಾ ಪಾಟ್ಕರ್‌ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ

ಗುಜರಾತಿನಲ್ಲಿ ಹೆಜ್ಜೆ ಊರುತ್ತಿರುವ ಎಎಪಿ; ಮೇಧಾ ಪಾಟ್ಕರ್‌ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada