• Home
  • About Us
  • ಕರ್ನಾಟಕ
Friday, December 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಡೇಟಾ ಇಲ್ಲದ ಮೊಬೈಲ್ ಕೊಟ್ಟು ಪೊಲೀಸರಿಗೆ ಯಾಮಾರಿಸಿದ್ರಾ ಧನ್ವೀರ್..?

ಪ್ರತಿಧ್ವನಿ by ಪ್ರತಿಧ್ವನಿ
December 10, 2025
in ಇದೀಗ, ಕರ್ನಾಟಕ
0
ಡೇಟಾ ಇಲ್ಲದ ಮೊಬೈಲ್ ಕೊಟ್ಟು ಪೊಲೀಸರಿಗೆ ಯಾಮಾರಿಸಿದ್ರಾ ಧನ್ವೀರ್..?
Share on WhatsAppShare on FacebookShare on Telegram

ಬೆಂಗಳೂರು: ಪರಪ್ಪನ ಅಗ್ರಹಾರದ ಜೈಲಿನಲ್ಲಿ ಕೈದಿಗಳ ಮೊಬೈಲ್ ವೀಡಿಯೋ ವೈರಲ್ ಪ್ರಕರಣ ಸಂಬಂಧ ನಟ ಧನ್ವೀರ್ ಮೊಬೈಲ್ ರಿಟ್ರೀವ್ ವರದಿ ಪೊಲೀಸರ ಕೈ ಸೇರಿದೆ. ಆದರೆ ರಿಟ್ರೀವ್ ವೇಳೆ ಮೊಬೈಲ್ ನಲ್ಲಿ ಡೇಟಾನೇ ಇಲ್ಲ ಎಂದು ಗೊತ್ತಾಗಿದೆ.

ADVERTISEMENT
Darshan Devil: ದರ್ಶನ್‌ ಅನುಪಸ್ಥಿತಿಯಲ್ಲೂ ʼಡೆವಿಲ್ʼ ಭರ್ಜರಿ ಹವಾ...ಅಡ್ವಾನ್ಸ್ ಟಿಕೆಟ್‌ ಬುಕಿಂಗ್‌ನಲ್ಲೂ ಹಾವಳಿ.!

ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಧನ್ವೀರ್ ಮೊಬೈಲ್ ವಶಕ್ಕೆ ಪಡೆದು ಸೈಬರ್ ಸೆಲ್ ನೀಡಿದ್ದರು. ಆದರೆ ಧನ್ವೀರ್ ಡೇಟಾವೇ ಇಲ್ಲದ ಮೊಬೈಲ್ ಕೊಟ್ಟು ಪೊಲೀಸರ ತನಿಖಾ ದಿಕ್ಕು ತಪ್ಪಿಸಿದ್ದಾರೆ ಎನ್ನಲಾಗಿದೆ. ಸದ್ಯ ಸೈಬರ್ ಸೆಲ್ ವರದಿ ಜೊತೆಗೆ FSL ರಿಪೋರ್ಟ್ ಗಾಗಿ ಪೊಲೀಸರು ಕಾಯುತ್ತಿದ್ದು
ಈ ರಿಪೋರ್ಟ್ ಬಂದ ಬಳಿಕ ಚಾರ್ಜ್ ಶೀಟ್ ವೇಳೆ ಸಾಕ್ಷ್ಯನಾಶದ ಸೆಕ್ಷನ್ ಕೂಡ ಸೇರ್ಪಡೆ ಮಾಡಿ ಚಾರ್ಜ್ ಶೀಟ್ ಹಾಕಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

Darshan Fans : ದರ್ಶನ್‌-ಸುದೀಪ್‌ ಒಂದಾಗೋಕೆ ಅವ್ನು ಬಿಡ್ತಿಲ್ಲ #pratidhvani #darshanthoogudeepa #kichcha

ಇನ್ನು ಜೈಲಿನಲ್ಲಿ ವಿಡಿಯೋಗಳು ವೈರಲ್ ಮಾಡಿದವರ ಯಾರು ಎಂದು ಪೊಲೀಸರು ನಿರಂತರ ಹುಡುಕಾಟ ನಡೆಸುತ್ತಿದ್ದಾರೆ. ಈಗಾಗಲೇ ವಿಡಿಯೋ ಚಿತ್ರೀಕರಣ ಮಾಡಿದ್ದ ಕೋಳಿ ಮಂಜನ ವಿಚಾರಣೆ ನಡೆಸಿದ್ದು, ಆತ ವಿಲ್ಸನ್ ಗಾರ್ಡನ್ ನಾಗ ವಿಡಿಯೋ ಮಾಡಲು ಹೇಳಿದ್ದ ಎಂದು ಹೇಳಿಕೆ ನೀಡಿದ್ದಾನೆ‌. ಕೋಳಿ ಮಂಜನ ಹೇಳಿಕೆ ಹಿನ್ನಲೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ವಿಲ್ಸನ್ ಗಾರ್ಡ್ ನಾಗನ ವಿಚಾರಣೆ ನಡೆದಿದೆ. ಆದರೆ ವಿಚಾರಣೆ ವೇಳೆ ನಾನು ಮೊಬೈಲ್ ಬಳಸಿಯೇ ತುಂಬಾ ವರ್ಷಗಳಾಗಿದೆ. ಜೈಲಿನಲ್ಲಿ ಯಾರಿಗೆ ಮೊಬೈಲ್ ಸಿಗುತ್ತೋ ಗೊತ್ತಿಲ್ಲ, ನನಗಂತೂ ಯಾವತ್ತು ಸಿಕ್ಕಿಲ್ಲ. ಬೇಕು ಅಂತ ಇದರಲ್ಲಿ ನನ್ನ ಸಿಲುಕಿಸೋ ಕೆಲಸ ಆಗುತ್ತಿದೆ ಎಂದು ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.

Darshan Devil: ಡಿ ಫ್ಯಾನ್ಸ್ ಗಳಿಗೆ ಡೆವಿಲ್ ಹಬ್ಬದೂಟಕ್ಕೆ ಕ್ಷಣಗಣನೆ ಆರಂಭ..! #darshan #dboss #devil

 

Tags: Actor Dhanveerparappana agrahara jail exposed
Previous Post

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

Next Post

ಸೆರೆಮನೆಯಲ್ಲಿದ್ರೂ ದರ್ಶನ್‌ ಹೆಸರು ಹಾಳು ಮಾಡಲು ನಡೆಯಿತಾ ಹುನ್ನಾರ..?

Related Posts

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು
ಇದೀಗ

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

by ಪ್ರತಿಧ್ವನಿ
December 11, 2025
0

ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಥಗಿತಗೊಂಡಿದ್ದ ಕ್ರಿಕೆಟ್ ಪಂದ್ಯಾವಳಿಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್‌ ನೀಡಿದೆ. ಇಂದು ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ...

Read moreDetails
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

December 11, 2025
ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

December 11, 2025
Next Post
ಸೆರೆಮನೆಯಲ್ಲಿದ್ರೂ ದರ್ಶನ್‌ ಹೆಸರು ಹಾಳು ಮಾಡಲು ನಡೆಯಿತಾ ಹುನ್ನಾರ..?

ಸೆರೆಮನೆಯಲ್ಲಿದ್ರೂ ದರ್ಶನ್‌ ಹೆಸರು ಹಾಳು ಮಾಡಲು ನಡೆಯಿತಾ ಹುನ್ನಾರ..?

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada