• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜೈಲಿನ ವಿಡಿಯೋ ಕೇಸ್‌ಗೂ ಧನ್ವೀರ್ ಇರೋ ಸಂಬಂಧ ಬಯಲು

ಪ್ರತಿಧ್ವನಿ by ಪ್ರತಿಧ್ವನಿ
November 11, 2025
in Top Story, ಇತರೆ / Others, ಕರ್ನಾಟಕ, ರಾಜಕೀಯ, ಶೋಧ, ಸಿನಿಮಾ
0
ಜೈಲಿನ ವಿಡಿಯೋ ಕೇಸ್‌ಗೂ ಧನ್ವೀರ್ ಇರೋ ಸಂಬಂಧ ಬಯಲು
Share on WhatsAppShare on FacebookShare on Telegram
Siddaramiah :  ಎಲ್ಲಾ ಪೊಲೀಸ್ ಗೆ  ಹೇಳಿದ್ದೀನಿ. ಏನು ಏನು ಆಗಿದೆ ಅಂಥ #pratidhvani #siddaramaiah #mysuru

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ವಿಡಿಯೋ ವೈರಲ್ ಪ್ರಕರಣದಲ್ಲಿ ಧನ್ವಿರ್ ಮೇಲೆ ಸಿಸಿಬಿ ಪೊಲೀಸರಿಗೆ ಅನುಮಾನ ಬರಲು ಕಾರಣ ಆತನ ಸಂಗಡಿಗರ ಜೈಲಿನ ಭೇಟಿ ಎನ್ನುವುದು ಗೊತ್ತಾಗಿದೆ. ಇದರಿಂದ ವಿಡಿಯೋ ಮಾಡಿದ್ದ ಜೈಲಿನ ಕೈದಿಗಳಿಗೂ ಧನ್ವೀರ್ ಗೂ ಪರೋಕ್ಷ ಲಿಂಕ್ ಇರುವುದು ತನಿಖೆ ವೇಳೆ ಗೊತ್ತಾಗಿದೆ.

ADVERTISEMENT

ಪರಪ್ಪನ ಅಗ್ರಹಾರದಲ್ಲಿ ಖೈದಿಗಳ ಎಣ್ಣೆ ಪಾರ್ಟಿ.. ವಿಡಿಯೋ ವೈರಲ್!

ಇತ್ತೀಚೆಗೆ ಧನ್ವಿರ್ ಆಪ್ತರು ಪರಪ್ಪನ ಅಗ್ರಹಾರ ಜೈಲಿಗೆ ಪರಿಚಯಸ್ಥ ಆರೋಪಿಗಳ ಭೇಟಿಗೆ ತೆರಳಿದ್ದರು. ಆದರೆ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಜೈಲಿಗೆ ಹೋಗಿದ್ದವರ ಫೋನ್ ನಂಬರ್ ಪಡೆದು ಪರಿಶೀಲನೆ ನಡೆಸಿದ್ದರು. ಈ ವೇಳೆ ಸುಮಾರು 10 ಜನರ ಮೇಲೆ ಅನುಮಾನ ವ್ಯಕ್ತಪಡಿಸಿದಾಗ ಹೆಚ್ಚಿನ ಪರಿಶೀಲನೆ ನಡೆಸಿದಾಗ, ಧನ್ವೀರ್ ಓರ್ವನ ಜೊತೆಗೆ ನಿರಂತರ ಸಂಪರ್ಕದಲ್ಲಿರುವುದು ಗೊತ್ತಾಗಿದೆ.

ಅಭಿಮಾನಿ ಮೇಲೆ ಹಲ್ಲೆ ಮಾಡಿದ ಆರೋಪ: ಧನ್ವೀರ್ ವಿರುದ್ಧ ದೂರು ದಾಖಲಿಸಿದ ಫ್ಯಾನ್ | Fan filed Assault Case against By Two Love movie Actor Dhanveer Gowda - Kannada Filmibeat

ಇದೇ ಕಾರಣಕ್ಕಾಗಿ ಧನ್ವಿರ್ ರನ್ನ ಕರೆತಂದು ಪೊಲೀಸದು ವಿಚಾರಣೆ ನಡೆಸಿದ್ದಾರೆ. ಸದ್ಯ ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸರಿಂದ ತನಿಖೆ ಮುಂದುವರಿದಿದೆ.

ಭಾನುವಾರ ಮಧ್ಯ ರಾತ್ರಿಯೇ ಧನ್ವೀರ್ ರನ್ನ ವಶಕ್ಕೆ ಪಡೆದಿದ್ದ ಪೊಲೀಸರು ಸೋಮವಾರ ಸಂಜೆಯವರೆಗೂ ವಿಚಾರಣೆ ನಡೆಸಿದ್ದರು. ಬಳಿಕ ಆತನ ಮೊಬೈಲ್ ವಶಕ್ಕೆ ಪಡೆದಿದ್ದ ಪೊಲೀಸರು ನ.13ರಂದು ಮತ್ತೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿ ಕಳಿಸಿದ್ದರು.

Tags: Actor Dhanveerbangalore policedarshan in parappana agrahara jailJail video Case
Previous Post

ದೆಹಲಿಯಲ್ಲಿ ಕಾರ್ ಬ್ಲಾಸ್ಟ್: ಬೆಂಗಳೂರಲ್ಲಿ ಹೈ ಅಲರ್ಟ್

Next Post

ಭೂತಾನ್‌ಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ

Related Posts

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್
ಕರ್ನಾಟಕ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

by ಪ್ರತಿಧ್ವನಿ
November 18, 2025
0

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿ ಮತ್ತು ದತ್ತಾಂಶಗಳು ಸೋರಿಕೆಯಾಗದಂತೆ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಸೂಚಿಸಿರುವ ಹಿನ್ನೆಲೆ ಸುಳ್ಳು...

Read moreDetails
ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

November 18, 2025
Next Post
ಭೂತಾನ್‌ಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ

ಭೂತಾನ್‌ಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

November 18, 2025
ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada