• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಿಧಾನಸೌಧದಲ್ಲಿ ಪ್ರತಿಧ್ವನಿಸಿದ ಧರ್ಮಸ್ಥಳ ಪ್ರಕರಣ – ಸರ್ಕಾರಕ್ಕೆ ಜೆ.ಡಿ.ಎಸ್ ಶಾಸಕ ಎ.ಮಂಜು ಎಚ್ಚರಿಕೆ

Chetan by Chetan
August 13, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ವಿಧಾನಸೌಧದಲ್ಲಿ ಪ್ರತಿಧ್ವನಿಸಿದ ಧರ್ಮಸ್ಥಳ ಪ್ರಕರಣ – ಸರ್ಕಾರಕ್ಕೆ ಜೆ.ಡಿ.ಎಸ್ ಶಾಸಕ ಎ.ಮಂಜು ಎಚ್ಚರಿಕೆ
Share on WhatsAppShare on FacebookShare on Telegram

ಧರ್ಮಸ್ಥಳದ (Dharmasthala ) ಮೇಲಿನ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಧಾನಸೌಧದಲ್ಲಿ (Vidhanasodha) ಜೆಡಿಎಸ್  ಶಾಸಕ ಎ .ಮಂಜು (A Manju) ಮಾತನಾಡಿದ್ದಾರೆ.ಧರ್ಮಸ್ಥಳದಲ್ಲಿ ಎಸ್.ಐ.ಟಿ  ತನಿಖೆ ನಡೆಯುತ್ತಿದೆ. ಎಸ್ ಐ ಟಿ ತನಿಖೆಗೆ ಸರ್ಕಾರ ಸಂಪೂರ್ಣ ಸಹಕಾರ ಕೊಟ್ಟಿದೆ.ಆದ್ರೆ ಯಾವುದೇ ಕಾರಣಕ್ಕೂ ಧರ್ಮಸ್ಥಳದಲ್ಲಿರುವ ದೇವರಿಗಾಗಲೆ,ಅಣಪ್ಪ ಸ್ವಾಮಿಗಾಗಲಿ ಯಾವುದೇ ರೀತಿಯ ಕೆಟ್ಟದಾಗೊದಕ್ಕೆ ನಾವು, ಈ ಸಮಾಜ ಬಿಡುವುದಿಲ್ಲ ಎಂದಿದ್ದಾರೆ. 

ADVERTISEMENT
Yatnal on Vijayendra: ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮೇಲೆ ಸಿಡಿದ ಯತ್ನಾಳ್ #pratidhvani


ಧರ್ಮಸ್ಥಳ ಒಂದು ಪವಿತ್ರ ಧಾರ್ಮಿಕ ಸ್ಥಳ..ಅಲ್ಲಿ ಭಕ್ತಾಧಿಗಳು ನಂಬಿಕೆ ಇಟ್ಟಿರುವ ಸ್ಥಳ.ವಯ್ಯಕ್ತಿಕವಾಗಿ ಯಾವುದಾದ್ರು ತಪ್ಪುಗಳು ಆಗಿದ್ರೆ ಎಸ್.ಐ.ಟಿ ತನಿಖೆ ಮಾಡ್ತಿದೆ.ಹೀಗಾಗಿ ತನಿಖೆಯಲ್ಲಿ ಏನ್ ಬರುತ್ತೆ ಕಾದುನೋಡೊಣಾ, ಈಗಾಗಲೇ ತಂತ್ರಜ್ಞಾನ ಬಳಸಿ, ಹುಡುಕ್ತಿದ್ದಾರೆ ಹುಡುಕಲಿ ಎಂದಿದ್ದಾರೆ. 

ಆದ್ರೆ ಇಲ್ಲಿಯವರೆಗೂ ನಡೆಸಿರುವ ಶೋಧಕಾರ್ಯಾಚರಣೆಯಲ್ಲಿ ಯಾವುದೇ ರೀತಿಯ ಅಸ್ಥಿ ಪಂಜರಗಳು ಸಿಕ್ಕಿಲ್ಲಾ ಎಂಬ ವರದಿಯಾಗಿದೆ. ಹೀಗಾಗಿ ಆತ ಅನಾಮಿಕ ದೂರುದಾರನ ತನಿಖೆ ಕೂಡ ನಡೆಯಬೇಕು ಎಂದು ನೂರಾರು ಶವಗಳನ್ನು ಹೂತಿಟ್ಟ ಆರೋಪ ಮಾಡಿದ್ದ ವ್ಯಕ್ತಿಯ ವಿರುದ್ಧ ಶಾಸಕ ಎ.ಮಂಜು ಆಗ್ರಹಿಸಿದ್ದಾರೆ. 

Tags: A Manjudharmasthala caseSessionvidhanasoudha
Previous Post

ಮೊದಲ ಹಾಡಿನಲ್ಲಿ “ನೋಡಿದ್ದು ಸುಳ್ಳಾಗಬಹುದು” .

Next Post

ಬಾಲ್ಯವಿವಾಹ ತಡೆಗಟ್ಟಲು ಸರ್ಕಾರಿದಂದ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Related Posts

Top Story

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

by ಪ್ರತಿಧ್ವನಿ
October 13, 2025
0

ಬಿಡುಗಡೆಯಾದ ಕೇವಲ 11 ದಿನಗಳಲ್ಲಿ ಕರ್ನಾಟಕದಲ್ಲಿ ₹191 ಕೋಟಿಗೂ ಅಧಿಕ ಗಳಿಕೆ ಮಾಡುವ ಮೂಲಕ ಇದು ಕರ್ನಾಟಕದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ...

Read moreDetails

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
Next Post
ಬಾಲ್ಯವಿವಾಹ ತಡೆಗಟ್ಟಲು ಸರ್ಕಾರಿದಂದ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬಾಲ್ಯವಿವಾಹ ತಡೆಗಟ್ಟಲು ಸರ್ಕಾರಿದಂದ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Recent News

Top Story

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

by ಪ್ರತಿಧ್ವನಿ
October 13, 2025
Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

October 13, 2025

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada