ಖ್ಯಾತ ಕವಿ ಚನ್ನವೀರ ಕಣವಿ ಅವರ ಪಾರ್ಥಿವ ಶರೀರವನ್ನು ಕೆಸಿಡಿ ಕಾಲೇಜು ಮೈದಾನಕ್ಕೆ ತರಲಾಗಿದೆ. ಸಂಜೆ 5 ಗಂಟೆಯವರೆಗೆ ಜಿಲ್ಲಾಡಳಿತ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕ್ಕೊಟ್ಟಿದೆ. ಸ್ಥಳದಲ್ಲಿ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಉಪಸ್ಥಿತರಿದ್ದಾರೆ. ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...
Read moreDetails





