• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಧಿಡೀರ್ ಮೆದುಳಿನ ಸರ್ಜರಿಗೆ ಒಳಗಾದ ಸದ್ಗುರು ! ಶಸ್ತ್ರ ಚಿಕಿತ್ಸೆ ನೆರವೇರಿಸಿದ ವೈದ್ಯರು ! ಸದ್ಗುರು ಈಗ ಹೇಗಿದ್ದಾರೆ ?! 

ಪ್ರತಿಧ್ವನಿ by ಪ್ರತಿಧ್ವನಿ
March 20, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಧಿಡೀರ್ ಮೆದುಳಿನ ಸರ್ಜರಿಗೆ ಒಳಗಾದ ಸದ್ಗುರು ! ಶಸ್ತ್ರ ಚಿಕಿತ್ಸೆ ನೆರವೇರಿಸಿದ ವೈದ್ಯರು ! ಸದ್ಗುರು ಈಗ ಹೇಗಿದ್ದಾರೆ ?! 
Share on WhatsAppShare on FacebookShare on Telegram

66 ವರ್ಷದ ಆಧ್ಯಾತ್ಮಿಕ ಗುರು ಇಶಾ ಫೌಂಡೇಶನ್‌ನ (Isha foundation) ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ (sadhguru jaggi Vasudev) ಅವರು ನವದೆಹಲಿಯ (new delhi) ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ (Brain surgery) ಒಳಗಾಗಿದ್ದಾರೆ. ಅವರಿಗೆ ತಲೆಬುರುಡೆಯಲ್ಲಿ ರಕ್ತಸ್ರಾವ ಉಂಟಾಗಿತ್ತು. ಹೀಗಾಗಿ ಮಾರ್ಚ್ 17 ರಂದು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇದೀಗ ಅವರು ಚೇತರಿಸಿಕೊಂಡಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ADVERTISEMENT

ಸದ್ಗುರು ಕಳೆದ ನಾಲ್ಕು ವಾರಗಳಿಂದ ತೀವ್ರ ತಲೆನೋವಿನಿಂದ (head ache) ಬಳಲುತ್ತಿದ್ದರು. ನೋವಿನ ಹೊರತಾಗಿಯೂ, ಅವರು ಇಂದಿನ ಹಾಗೇ ಇದ್ದರೂ ಮತ್ತು ಮಾರ್ಚ್ 8 (march 8th ) ರಂದು ಮಹಾ ಶಿವರಾತ್ರಿ (Maha Shivaratri) ಕಾರ್ಯಕ್ರಮವನ್ನು ಸಹ ಅದ್ಭುತವಾಗಿ ನೆರವೇರಿಸಿದ್ದರು.ಆದ್ರೆ ಮಾರ್ಚ್ 15 ರ ಹೊತ್ತಿಗೆ ತಲೆನೋವು ಹೆಚ್ಚಾಗಿ ಕಾಡಿತ್ತು, ಹೀಗಾಗಿ ಆಸ್ಪತ್ರೆಯ ಮೊರೆಹೋಗಿದ್ದಾರೆ ಮತ್ತು ವೈದ್ಯರು ಅವರಿಗೆ ತುರ್ತು ಎಂಆರ್ಐಗೆ (MRI Scan) ಸಲಹೆ ನೀಡಿದ್ದರು.ಸ್ಕ್ಯಾನಿಂಗ್ ರಿಪೋರ್ಟ್ ನಲ್ಲಿ ಮೂರರಿಂದ ನಾಲ್ಕು ವಾರಗಳಿಂದ ರಕ್ತಸ್ರಾವ ಉಂಟಾಗಿರೋದು ಕಂಡುಬಂದಿದೆ.

ಹೀಗಾಗಿ ಸದ್ಗುರು ತಕ್ಷಣ ಆಸ್ಪತ್ರೆಗೆ ದಾಖಲಾಗಲು ಸಲಹೆ ನೀಡಲಾಯ್ತು. ಮಾರ್ಚ್ 17 ರಂದು,ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಇದೀಗ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Tags: Isha FoundationSadhgurusadhguru brain surgery
Previous Post

2024 ರ ಚುನಾವಣೆಗೆ ಮೋದಿ ಮಾಸ್ಟರ್ ಪ್ಲಾನ್

Next Post

ದಾವಣಗೆರೆ ಟಿಕೆಟ್‌ ಫೈಟ್‌.. ಏನಿದು ಯಡಿಯೂರಪ್ಪ ಶಿಷ್ಯನ ವರಸೆ..?

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ದಾವಣಗೆರೆ ಟಿಕೆಟ್‌ ಫೈಟ್‌.. ಏನಿದು ಯಡಿಯೂರಪ್ಪ ಶಿಷ್ಯನ ವರಸೆ..?

ದಾವಣಗೆರೆ ಟಿಕೆಟ್‌ ಫೈಟ್‌.. ಏನಿದು ಯಡಿಯೂರಪ್ಪ ಶಿಷ್ಯನ ವರಸೆ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada