• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಣ ಪಡೆದು ಉಲ್ಟಾ ಹೊಡೆದ್ರಾ ಅನ್ವರ್‌ ಮಾಣಿಪ್ಪಾಡಿ..?

ಕೃಷ್ಣ ಮಣಿ by ಕೃಷ್ಣ ಮಣಿ
December 16, 2024
in Top Story, ಕರ್ನಾಟಕ, ರಾಜಕೀಯ
0
ಹಣ ಪಡೆದು ಉಲ್ಟಾ ಹೊಡೆದ್ರಾ ಅನ್ವರ್‌ ಮಾಣಿಪ್ಪಾಡಿ..?
Share on WhatsAppShare on FacebookShare on Telegram

ವಿಜಯೇಂದ್ರ ವಿರುದ್ಧ ನೀಡಿದ್ದ ಹೇಳಿಕೆಯಿಂದ ಉಲ್ಟಾ ಹೊಡೆದ ಅನ್ವರ್ ಮಾನಿಪ್ಪಾಡಿ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದ್ದಾರೆ. ಬಿ.ವೈ ವಿಜಯೇಂದ್ರ ವಿರುದ್ಧದ ಆರೋಪದಿಂದ‌ ಹಿಂದೆ ಸರಿಯಲು ಅನ್ವರ್ ಮಾಣಿಪ್ಪಾಡಿ ಎಷ್ಟು ಪಡೆದಿದ್ದಾರೆ ಎಂದು ಪ್ರಿಯಾಂಕ್ ಪ್ರಶ್ನೆ ಮಾಡಿದ್ದಾರೆ. ಈ ಹಿಂದೆ ವಿಜಯೇಂದ್ರ ಮೇಲೆ ಆರೋಪ ಮಾಡಿದ್ದ ಅನ್ವರ್ ಮಾಣಿಪ್ಪಾಡಿ, ವಕ್ಪ್ ಆಸ್ತಿ ವಿಚಾರದಿಂದ ಹಿಂದೆ ಸರಿಯಲು 150 ಕೋಟಿ ಆಫರ್ ಮಾಡಿದ್ದಾಗಿ ಆರೋಪ ಮಾಡಿದ್ದರು. ಇದೀಗ ವಿಜಯೇಂದ್ರ ಮೇಲಿನ ಆರೋಪದಿಂದ ಹಿಂದೆ ಸರಿದಿದ್ದಾರೆ.

ADVERTISEMENT

ಬಿಜೆಪಿ ರಾಜ್ಯಾಧ್ಯಕ್ಷರ ಮಾನ ಉಳಿಸಲು ಅನ್ವರ್ ಮಾಣಿಪ್ಪಾಡಿಯ ಕಾಲನ್ನ ಬಿಜೆಪಿ ಹಿಡಿದಿರಬಹುದು ಎಂದಿರುವ ಪ್ರಿಯಾಂಕ್‌ ಖರ್ಗೆ, ಸತ್ಯ ಹಾಗೂ ಸಮುದಾಯಕ್ಕೆ ಹುತಾತ್ಮನಾಗಲು ಸಿದ್ದ ಎಂದಿದ್ದ ಮಾಣಿಪ್ಪಾಡಿಗೆ ಈಗ ಏನಾಯಿತು? ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನಾಯಕರ ಬದಲು ವಿಜಯೇಂದ್ರ ಹೆಸರನ್ನ ಮಾತ್ರ ಯಾಕೆ ಹೇಳಿದ್ರು ಎಂದು ಪ್ರಿಯಾಂಕ್ ಪ್ರಶ್ನೆ ಮಾಡಿದ್ದು, X ಪೋಸ್ಟ್‌ ಮೂಲಕ ಮಾಣಿಪ್ಪಾಡಿ ಹಾಗೂ ಬಿಜೆಪಿ‌ ವಿರುದ್ದ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾ

Belagavisession: ಕಾಂಗ್ರೆಸ್ ನಾಯಕರ ಮೇಲೆ ಫುಲ್ ಗರಂ ಆದ ಖಾದರ್..! #nayanamotamma #speaker #khader

ಕೋಲಾರದಲ್ಲಿ ವಕ್ಫ್​ ಬೋರ್ಡ್​ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣಬೈರೇಗೌಡ, ಲಂಚದ ಆರೋಪ ಮಾಡಿದ್ದು ಸಿಎಂ ಅಲ್ಲ, ಆರೋಪ ಮಾಡಿದ್ದು ಅನ್ವರ್ ಮಾಣಿಪ್ಪಾಡಿ, ಈ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ ಒತ್ತಡ ಹಾಕಿದ್ದಾರೆ. ಹೀಗಾಗಿ ಸತ್ಯಾಸತ್ಯತೆ ಹೊರಬರಬೇಕೆಂದರೆ ಸಿಬಿಐ ತನಿಖೆ ಆಗಬೇಕು ಎಂದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಮದುವೆಗೆ ಭಾವೀ ಪತ್ನಿಯೊಂದಿಗೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನವಿತ್ತ ಡಾಲಿ ಧನಂಜಯ್

Next Post

ವಿಶ್ವವಿಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿಧನ!

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post

ವಿಶ್ವವಿಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿಧನ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada